Breaking news

CRIMENEWSನಮ್ಮಜಿಲ್ಲೆ

ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು: ಚಾಲಕನಿಗೆ ಗಂಭೀರ ಗಾಯ

ಹಾಸನ: ಚಾಲಕನ ನಿಯಂತ್ರಣ ಕಳೆದುಕೊಂಡ ಇನ್ನೋವಾ ಕಾರು ಅಡಿಕೆ ತೋಟಕ್ಕೆ ಬಿದ್ದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನ, ಲಿಂಗಾಪುರ ಗ್ರಾಮದ ಬಳಿ...

Latest news

NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಏ.6ರ ಸಭೆಯಲ್ಲಿ ನೌಕರರ ಬೇಡಿಕೆ ಈಡೇರದಿದ್ದರೆ 8ರಿಂದ ಪಾದಯಾತ್ರೆ, 21ರಿಂದ ಆಮರಣಾಂತ ಉಪವಾಸ -ಕೂಟದ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಇದೇ ಏಪ್ರಿಲ್‌ 6 ರಂದು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆಯಲ್ಲಿರುವ ನೌಕರರ ಸಂಘಟನೆಗಳ ಪದಾಧಿಕಾರಿಗಳ ಸಭೆಯಲ್ಲಿ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ...

NEWSನಮ್ಮರಾಜ್ಯಬೆಂಗಳೂರುಸಿನಿಪಥ

ವಿಶ್ವ ಮಹಿಳಾ ದಿನಾಚರಣೆ: ಸಾಧನೆಯ ಸಾಧಕಿಯರಿಗೆ ದಿಟ್ಟ ಮಹಿಳಾ ಪ್ರಶಸ್ತಿ ಪ್ರದಾನ

ಬೆಂಗಳೂರು: ಜಿಬಿಎ ಪಾಲಿಕೆಯಲ್ಲಿ ಪೌರ ಕಾರ್ಮಿಕರಿಂದ ಹಿಡಿದು ಉನ್ನತ ಹುದ್ದೆಗಳಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಶ್ವ ಮಹಿಳಾ ದಿನಾಚರಣೆಯಂದು ಟಿ20 ವಿಶ್ವ ಕಪ್ ಕ್ರಿಕೆಟ್...

NEWSಕ್ರೀಡೆ

ತುಮಕೂರು: ನಾನು ವಿದ್ಯಾರ್ಥಿದೆಸೆಯಲ್ಲಿ ಕಬಡ್ಡಿ ಪಟುವಾಗಿದ್ದೆ:ಸಿಎಂ ಸಿದ್ದರಾಮಯ್ಯ

ತುಮಕೂರು: ಜಿಲ್ಲೆಯ ಕ್ರೀಡಾಕ್ಷೇತ್ರಕ್ಕೆ ಹೆಚ್ಚಿನ ಅನುದಾನ ನೀಡಲಾಗುವುದು. ತುಮಕೂರಿನ ಯುವಜನತೆ ಇದರ ಸದುಪಯೋಗ ಪಡೆದು ವಿಶ್ವಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ನಗರದಲ್ಲಿ...

NEWSನಮ್ಮಜಿಲ್ಲೆಮೈಸೂರುಶಿಕ್ಷಣ

ಅತ್ತಹಳ್ಳಿ: 27 ವರ್ಷಗಳ ಬಳಿಕ ನೆಚ್ಚಿನ ಮೇಷ್ಟ್ರುಗಳಿಗೆ ಗುರುವಂದನೆ ಸಲ್ಲಿಸಿದ ಹಿಪ್ರಾಶಾ 1995-96ನೇ ಸಾಲಿನ ವಿದ್ಯಾರ್ಥಿಗಳು

ಬನ್ನೂರು: ಹಳೇ ವಿದ್ಯಾರ್ಥಿಗಳು ತಮಗೆ ವಿದ್ಯ ಕಲಿಸಿದ ಶಿಕ್ಷಕರನ್ನು ಸ್ಮರಿಸಿ ಗುರುವಂದನೆ ಕಾರ್ಯಕ್ರಮ ಕೈಗೊಂಡಿದ್ದು ನಮಗೆ ನಿಜಕ್ಕೂ ಸಂತಸ ತಂದಿದೆ ಎಂದು ಅತ್ತಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ...

- Advertisement -
ವಿಜಯಪಥ - vijayapatha.in

error: Content is protected !!
Latest news
ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಬಿದ್ದ ಕಾರು: ಚಾಲಕನಿಗೆ ಗಂಭೀರ ಗಾಯ KSRTC: ವಿದ್ಯಾರ್ಥಿಗಳ ಬಸ್ ಪಾಸ್ ಮಾನ್ಯತಾ ಅವಧಿ ಏ.10ರವರೆಗೆ ವಿಸ್ತರಿಸಿ ಆದೇಶ ಬಟ್ಟೆ ಬ್ಯಾಗ್‌ ಖರೀದಿ ಅವ್ಯವಹಾರ ಪ್ರಕರಣ: ರೋಹಿಣಿ ಸಿಂಧೂರಿಗೆ ಸಂಕಷ್ಟ NWKRTC ಹಾವೇರಿ: ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್‌ ಪ್ಲಾಟ್‌ಫಾರಂನಲ್ಲಿ ನಿಂತಿದ್ದವರಿಗೆ ಡಿಕ್ಕಿ- ಮಗು ಸಾವು ಗ್ಯಾಸ್‌ ಸಿಲಿಂಡರ್‌ಗೆ 195.50 ರೂ ಏರಿಕೆ: ಶಾಕ್‌ಕೊಟ್ಟ ಕೇಂದ್ರ ಸರ್ಕಾರ KSRTC: ಏ.6ರ ಸಭೆಯಲ್ಲಿ ನೌಕರರ ಬೇಡಿಕೆ ಈಡೇರದಿದ್ದರೆ 8ರಿಂದ ಪಾದಯಾತ್ರೆ, 21ರಿಂದ ಆಮರಣಾಂತ ಉಪವಾಸ -ಕೂಟದ ಸಭೆಯಲ್ಲಿ ನ... ಡೀಸೆಲ್‌ ಟ್ಯಾಂಕರ್‌-ಕಾರಿನ ನಡುವೆ ಭೀಕರ ಅಪಘಾತ: ತಪ್ಪಿದ ಭಾರಿ ದುರಂತ KSRTC: ಸಿಬ್ಬಂದಿಗಳಿಗೆ 38 ತಿಂಗಳ ಹಿಂಬಾಕಿ, ವೇತನ ಹೆಚ್ಚಳ ಮಾಡೋಕೆ ಹಣವಿಲ್ಲವೆನ್ನೋ ಸಚಿವರಿಗೆ ಅನಾವಶ್ಯ ಖರ್ಚು ಮಾಡೋಕ... ರೈತರತ್ನ ಕುರುಬೂರು ಶಾಂತಕುಮಾರ್ ಹುಟ್ಟು ಹಬ್ಬ ನೆನಪಿಗಾಗಿ ಕೃಷಿ ಕಾರ್ಮಿಕ ಮಹಿಳೆಯರಿಗೆ ಸನ್ಮಾನ ಕನಿಷ್ಠ ಹೆಚ್ಚುವರಿ ಪಿಂಚಣಿ 7500 ರೂ. ಭತ್ಯೆ, ವೈದ್ಯಕೀಯ ಸೌಲಭ್ಯಕ್ಕೆ ಆಗ್ರಹಿಸಿ ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟ...