NEWSನಮ್ಮರಾಜ್ಯಸಂಸ್ಕೃತಿ

ಇಂದು ರಾಮನವಮಿ ಸಂಭ್ರಮ: ಸಾಂಸ್ಕೃತಿಕ ನಗರಿ ಮೈಸೂರು ಹಿಂದೂ –ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿ

ಸಾಂಸ್ಕೃತಿಕ ನಗರಿ ಮೈಸೂರು ಹಿಂದೂ –ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ರಾಮನವಮಿ.
ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಇಂದು ರಾಮನವಮಿ ಹಬ್ಬದ ಸಂಭ್ರಮವಾಗಿದ್ದು ಸಾಂಸ್ಕೃತಿಕ ನಗರಿ ಮೈಸೂರು ಹಿಂದೂ –ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾಯಿತು.

ಇದರ ಜತೆಗೆ ಮಂಡ್ಯ, ರಾಮನಗರ, ಬೆಂಗಳೂರು, ಹಾಸನ, ಧಾರವಾಡ, ಕಲಬುರಗಿ ಸೇರಿದಂತೆ ರಾಜ್ಯದ ಮೂಲೆ ಮೂಲೆಗಳಲ್ಲೂ ರಾಮನವಮಿಯನ್ನು ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ.

ಬಸ್‌ ನಿಲ್ದಾಣಗಳು, ದೇವಸ್ಥಾನಗಳು ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಪಾನಕ ಮಜ್ಜಿಗೆ ಹಂಚುವ ಮೂಲಕ ಭಕ್ತರು ಸಂಭರ್ಮಿಸುತ್ತಿದ್ದಾರೆ.

ಸಾಂಸ್ಕೃತಿಕ ನಗರಿ ಮೈಸೂರು ಹಿಂದೂ –ಮುಸ್ಲಿಂ ಭಾವೈಕ್ಯತೆಗೆ ಸಾಕ್ಷಿಯಾದ ರಾಮನವಮಿ.

ಇನ್ನು ಮೈಸೂರಿನಲ್ಲಿ ಹಿಂದೂ ಮತ್ತು ಮುಸ್ಲಿಮರು ಭಾವೈಕ್ಯತೆಯಿಂದ ಶ್ರೀ ರಾಮನವಮಿ ಆಚರಣೆ ಮಾಡಿದ್ದು, ವಿಶೇಷವಾಗಿತ್ತು.

ನಾರಾಯಣ್ ಶಾಸ್ತ್ರಿ ರಸ್ತೆಯಲ್ಲಿರುವ ಮೈಸೂರು ಜಿಲ್ಲಾ ಪೆಂಡಾಲ್ ಮಾಲೀಕರ ಸಂಘ ಆಯೋಜಿಸಿದ ರಾಮನವಮಿ ಪ್ರಯುಕ್ತ ಹಿಂದೂ ಮುಸಲ್ಮಾನ್ ಭಾವೈಕ್ಯತೆಯಿಂದ ಶ್ರೀ ರಾಮಚಂದ್ರನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಆನಂತರ ಭಕ್ತಾದಿಗಳಿಗೆ ಪಾನಕ ಮಜ್ಜಿಗೆ ಕೋಸಂಬರಿ ವಿತರಿಸಿದರು.

ಮುಸಲ್ಮಾನ್ ಬಾಂಧವರು ಭಾಗವಹಿಸಿದ್ದಕ್ಕೆ ಹಿಂದೂ ಯುವಕರು ಸಂತಸ ವ್ಯಕ್ತಪಡಿಸಿದರು. ವಿಶೇಷವಾಗಿ ಶ್ರೀ ರಾಮನ ವೇಷ ಧರಿಸಿ ಬಂದ ಸಿದ್ದಾರ್ಥ ಲೇಔಟ್ ನಿವಾಸಿ ಜೀವನ್ ಅವರು ವಿಶೇಷ ಗಮನ ಸೆಳೆದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು