NEWSದೇಶ-ವಿದೇಶನಮ್ಮರಾಜ್ಯ

ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ ಪಡೆದ ಕೆಎಸ್‌ಆರ್‌ಟಿಸಿ

ವಿಜಯಪಥ ಸಮಗ್ರ ಸುದ್ದಿ

ಸಿಂಗಾಪುರ್‌: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ -2023ರನ್ನು ಸಿಂಗಾಪುರ್‌ನಲ್ಲಿ ಪ್ರದಾನ ಮಾಡಲಾಯಿತು.

ಸಿಂಗಾಪುರ್‌ನಲ್ಲಿ ಗುರುವಾರ ಆ.17ರಂದು ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆಎಸ್‌ಆರ್‌ಟಿಸಿ ಮುಖ್ಯ ಲೆಕ್ಕಾಧಿಕಾರಿ ಹಾಗೂ ಆರ್ಥಿಕ ಸಲಹೆಗಾರರಾದ ಮಂಜುಳ ನಾಯ್ಕ್‌ ಮತ್ತು ಮಂಡಳಿ ಕಾರ್ಯದರ್ಶಿ & ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಟಿ.ಎಸ್‌.ಲತಾ ಅವರು ಪ್ರಶಸ್ತಿ ಸ್ವೀಕರಿಸಿದರು.

World Sustainability Congress ಅವರು ಕೊಡಮಾಡುವ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ಯಾಂಡ್ 2023ನೇ ಸಾಲಿನ 14ನೇ ಆವೃತ್ತಿಯ 18ನೇ ಪ್ರಶಸ್ತಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅತ್ಯುತ್ತಮ ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಡಿ ಕೆಎಸ್‌ಆರ್‌ಟಿಸಿ ನಿಗಮವು ಆಯ್ಕೆಯಾಗಿತ್ತು.

World Sustainability Congress ಆಯೋಜಿಸಿದ್ದ ಸಮಾರಂಭದಲ್ಲಿ ಕಂಟ್ರಿ ಮ್ಯಾನೇಜರ್, ಅಸೋಸಿಯೇಷನ್ ಆಫ್ ಇಂಟರ್ ನ್ಯಾಷನಲ್ ಸರ್ಟಿಫೈಡ್ ಪ್ರೋಫೆಶನಲ್ ಅಕೌಂಟೆಂಟ್ ಎನ್.ಜಿ. ವಿಲ್ಬರ್, ಚೀಫ್ ಎನ್ವೈರ್ಮೆಂಟ್, ಸೋಷಿಯಲ್ ಮತ್ತು ಗೌರ್ನನ್ಸ್ ಆಫೀಸರ್, ಕಂಪ್ಲಯನ್ ಮತ್ತು ಡಾಟಾ ಪ್ರೈವೆಸಿ ಅಧಿಕಾರಿ ಅಟಾರ್ನಿ ಕರೀನ ಲೆನೋರ್ ಎಸ್. ಬಯೋನ್ ಪ್ರಶಸ್ತಿ ಪ್ರದಾನ ಮಾಡಿದರು.

Leave a Reply

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹಿಂದಿನಿಂದ ವೇಗವಾಗಿ ಬಂದ ಕಾರು ಮುಂದೆ ಹೋಗುತ್ತಿದ್ದ ಕಾರ್‌ ಮೇಲೇರಿತು! ರೈತ ನಾಯಕ ಕುರುಬೂರು ಶಾಂತಕುಮಾರ್‌ಗೆ ಬೆಂಗಳೂರಿನಲ್ಲಿ ಚಿಕಿತ್ಸೆ: ಸಿಎಂ ಸಿದ್ದರಾಮಯ್ಯ ಮಹಾಕುಂಭ ಮೇಳಕ್ಕೆ ತೆರಳುತ್ತಿದ್ದ 18 ಮಂದಿ ದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತ ಮಳೆ ನೀರು ಕೊಯ್ಲಿನಿಂದ ಅಂತರ್ಜಲ ವೃದ್ಧಿ: ಕೃಷಿ ಇಲಾಖೆ ಉಪ ನಿರ್ದೇಶಕಿ ಗಾಯತ್ರಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಕ್ಕೆ ಅರ್ಜಿ ಆಹ್ವಾನ ಬಿಬಿಎಂಪಿ: ಕಸ ಬಿಸಾಡುವ ಸ್ಥಳ ನಿರ್ಮೂಲನೆ ಜತೆ ಜೆತೆಗೆ ಸ್ವಚ್ಛತಾ ಅಭಿಯಾನ KSRTC ರಿಯಾಯಿತಿ ದರದ ಪಾಸ್‌ ಇದ್ದರೂ ತಾರತಮ್ಯತೆ: ನಿವೃತ್ತರಾದ ಮೇಲೆ ಅಧಿಕಾರಿಗಳಿಗೆ ಬಡತನ- ನೌಕರರಿಗೆ ಸಿರಿತನ !! ಪಂಜಾಬ್‌ನಲ್ಲಿ ಕುರುಬೂರು ಶಾಂತಕುಮಾರ್ ಇದ್ದ ಕಾರು ಅಪಘಾತ: ಆಸ್ಪತ್ರೆಗೆ ದಾಖಲು ಬಿಬಿಎಂಪಿ: 1.84 ಲಕ್ಷ ಬೀದಿ ನಾಯಿಗಳಿಗೆ "ಸಂಯುಕ್ತ ಲಸಿಕೆ" ಹಾಕುವ ಗುರಿ- ತುಷಾರ್ ಗಿರಿನಾಥ್ ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ