NEWS

ಏ.28ರ ಸಂಜೆ ವೇಳೆಗೆ ಹೊಸ ಮೂರು ಪ್ರಕರಣ ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಬೆಳಗ್ಗೆ 8 ಪ್ರಕರಣ ಪತ್ತೆಯಾಗಿತ್ತು ಮತ್ತೆ ಸಂಜೆವೇಳೆಗೆ ಮೂವರಿಗೆ ಕೋವಿಡ್-19 ಸೋಂಕು ಇರುವುದು ದೃಢಪಟ್ಟಿದ್ದು, ಈ ಮೂಲಕ ಹೊಸದಾಗಿ 11 ಪ್ರಕರಣಗಳು ಇಂದು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 523ಕ್ಕೆ ಏರಿಕೆಯಾಗಿದೆ.

ಬೆಳಗ್ಗೆ ಎಂಟು ಪ್ರಕರಣಗಳು ಪತ್ತೆಯಾಗಿದ್ದವು ಇದೀಗ ಬಾಗಲಕೋಟೆಯಲ್ಲಿ 3 ಪ್ರಕರಣಗಳು ಪತ್ತೆಯಾಗಿದ್ದು ಒಟ್ಟಾರೆ ಇಂದು ಒಂದೇ ದಿನ 11 ಪ್ರಕರಣಗಳು ಪತ್ತೆಯಾಗಿವೆ.

ಬೆಳಗ್ಗೆ ಕಲಬುರಗಿಯಲ್ಲಿ 6, ಬೆಂಗಳೂರು ಮತ್ತು ಗದಗದಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿತ್ತು. ಇದೀಗ ಬಾಗಲಕೋಟೆಯಲ್ಲಿ 3 ಪ್ರಕರಣ ಪತ್ತೆಯಾಗಿವೆ.

ರೋಗಿ ಸಂಖ್ಯೆ 521 – 20 ಯುವತಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು ರೋಗಿ ಸಂಖ್ಯೆ 523, 22 ವರ್ಷದ ಯುವಕ. ಇವರಿಬ್ಬರಿಗೂ ರೋಗಿ ಸಂಖ್ಯೆ 381ರ ಸಂಪರ್ಕದಿಂದ ತಲುಗಿದೆ.

ರೋಗಿ ಸಂಖ್ಯೆ 522 – 11 ವರ್ಷದ ಬಾಲಕ. ಇತನಿಗೆ ರೋಗಿ ಸಂಖ್ಯೆ 456ರಿಂದ ಸೋಂಕು ತಗುಲಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿಗೆ ಇಲ್ಲಿಯವರೆಗೂ 20 ಮಂದಿ ಬಲಿಯಾಗಿದ್ದಾರೆ. ಇನ್ನು 207 ಮಂದಿ ಗುಣಮುಖರಾಗಿದ್ದಾರೆ.

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...