NEWSಉದ್ಯೋಗಮೈಸೂರು

ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ಮೈಸೂರಲ್ಲಿ ನ.19ರಂದು ಉದ್ಯೋಗ ಮೇಳ

ವಿಜಯಪಥ ಸಮಗ್ರ ಸುದ್ದಿ

ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್, ಎನ್ಟಿಟಿ, ಡಿ.ಇಡಿ, ಎಂ.ಇಡಿ, ಸ್ನಾತಕೋತ್ತರ ಪದವಿ ಪಡೆದ ನಿರುದ್ಯೋಗಿ ಯುವಕ/ ಯುವತಿಯರಿಗಾಗಿ

ಪಿರಿಯಾಪಟ್ಟಣ: ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾವಂತ ಯುವಕ/ ಯುವತಿಯರ ಸ್ವಾವಲಂಬನೆ ಬದುಕಿಗಾಗಿ ಹಾಗೂ ದುಡಿಯುವ ಕೈಗಳಿಗೆ ಕೆಲಸ ನೀಡುವ ಉದ್ದೇಶದಿಂದ ಒಕ್ಕಲಿಗ ಯುವ ಬ್ರಿಗೇಡ್ ವತಿಯಿಂದ ನವೆಂಬರ್ 19 ರಂದು ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಒಕ್ಕಲಿಗ ಯುವ ಬ್ರಿಗೇಡ್ ಸಂಸ್ಥಾಪಕ ನಂಜೇಗೌಡ ತಿಳಿಸಿದ್ದಾರೆ.

ಈ ಉದ್ಯೋಗ ಮೇಳವನ್ನು ಆದಿ ಚುಂಚನಗಿರಿ ಮಠದ ಪರಮ ಪೂಜ್ಯ ಶ್ರೀ ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳ ಆಶೀರ್ವಾದಗಳೊಂದಿಗೆ ಆಯೋಜಿಸಲಾಗಿದ್ದು, ಈ ಮೇಳವು ನವೆಂಬರ್ 19 ರ ಭಾನುವಾರದಂದು ಮೈಸೂರಿನ ಹೆಬ್ಬಾಳದ ಲಕ್ಷ್ಮಿಕಾಂತ ದೇವಾಲಯದ ಆವರಣದಲ್ಲಿ ಬೆಳಗ್ಗೆ 9 ಗಂಟೆಯಿಂದ ಆರಂಭಗೊಂಡು ಸಂಜೆ 5 ಗಂಟೆಯ ವರೆಗೂ ನಡೆಯಲಿದೆ ತಿಳಿಸಿದರು.

ಈ ಉದ್ಯೋಗ ಮೇಳಕ್ಕೆ ದೇಶದ ಹೆಸರಾಂತ ಕಂಪನಿಗಳಾದ ಯುರೇಕಾ ಫೋರ್ಬ್ಸ್, ಟ್ರೈಟಾನ್ ವಾಲ್ವ್ಸ್ ಪ್ರೈ. ಲಿ, ಜೆಕೆ ಟೈರ್ಸ್ ಪ್ರೈವೇಟ್ ಲಿಮಿಟೆಡ್, ಶೆಕಾಮರ್ಜ್, ಪ್ಯಾರಡಿಗ್ಮ್ ಐಟಿ ಎಚ್ಆರ್ ಪ್ರೈವೇಟ್ ಲಿಮಿಟೆಡ್, ಡೊಮಿನೋಸ್, ಲೀಡೆಕ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಕ್ವೆಸ್ ಕಾರ್ಪ್ ಲಿಮಿಟೆಡ್, ಗ್ರಿಟ್ ಮ್ಯಾನ್‌ಪವರ್ ಪ್ರೈವೇಟ್ ಲಿಮಿಟೆಡ್, ಎಲ್ ಜಿ ಬಾಲಕೃಷ್ಣನ್ ಪ್ರೈವೇಟ್ ಲಿಮಿಟೆಡ್, ಅಲಯನ್ಸ್ ಮೆಕಾಟ್ರಾನಿಕ್ಸ್ ಪ್ರೈ. ಲಿ, ರಿಷಿಕ್ ಎಫ್ಐಬಿಸಿ ಪ್ರೈವೇಟ್ , ಲಿಮಿಟೆಡ್, ಮಹೇಂದ್ರ ಟೆಲಿಫೋನಿಕ್ಸ್, ಮಹೇಂದ್ರ ಫೈನಾನ್ಶಿಯಲ್ಸ್, ಕಲರ್ಟೋನ್ ಪ್ರೈ. ಲಿಬಕಾರ್ಡಿ ಇಂಡಿಯಾ ಲಿಮಿಟೆಡ್, ವಿಂಧ್ಯಾ ಇನ್ಫೋಟೆಕ್, ಸಬ್‌ವೇ ಹಾಸ್ಪಿಟಾಲಿಟಿ ಪ್ರೈ. ಲಿ.

ಸಂಧರ್ ಇಂಡಿಯಾ ಪ್ರೈವೆಟ್ ಲಿಮಿಟೆಡ್, ಬಿರಾ ಬೆವರೇಜಸ್ ಪ್ರೈ. ಲಿ, ಜಇಆರ್ಎಸ್ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್, ತ್ರಿವೇಣಿ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್, ರುಚಾ ಇಂಜಿನಿಯರಿಂಗ್ ಪ್ರೈವೇಟ್ ಲಿಮಿಟೆಡ್, ಸೈಡರ್ಫೋರ್ಗೆರೋಸ್ಸಿ ಇಂಡಿಯಾ ಪ್ರೈವೆಟ್ ಲಿಮಿಟೆಡ್, ಪ್ರೇಮ್ ಇಂಡಸ್ಟ್ರೀಸ್,ವಿನ್ಯಾಸ್ ಟೆಕ್ನಾಲಜೀಸ್, ಸ್ಪಾರ್ಕ್ ಮಿಂಡಾ ಕಾರ್ಪೊರೇಷನ್, ಎಸ್ಪಿ ಆರ್ ಡಿಸ್ಟಿಲರೀಸ್ ಪ್ರೈ. ಲಿ, ರಿಲಯನ್ಸ್ ರಿಟೇಲ್ ಲಿ,ಡಿಟಿಎಸ್ ಇಂಡಿಯಾ ಲಿ,ಪ್ರಬೋಧಿತ ಸರ್ವೀಸಸ್ ಇಂಡಿಯಾ ಲಿಮಿಟೆಡ್, ಬೆಲ್‌ಫಾಸ್ಟ್ ಮ್ಯಾನೇಜ್‌ಮೆಂಟ್ ಪ್ರೈವೇಟ್ ಲಿಮಿಟೆಡ್.

ಐಡಿಯಲ್ ವರ್ಕ್‌ಫೋರ್ಸ್ ಪ್ರೈವೇಟ್ ಲಿಮಿಟೆಡ್, ಎಂ ಪವರ್ ಸೋಲ್ಶನ್ಸ್ ಇಂಡಿಯಾ ಲಿಮಿಟೆಡ್, ಹಿಂದುಜಾ ಗ್ಲೋಬಲ್ ಸಲ್ಯೂಷನ್ಸ್, ಮಹಾಲಕ್ಷ್ಮಿ ಸ್ವೀಟ್ಸ್ ಸೇರಿದಂತೆ 50 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು ಒಬ್ಬ ಅಭ್ಯರ್ಥಿ 5 ಸಂಸ್ಥೆಗಳ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್, ಎನ್ಟಿಟಿ, ಡಿ.ಇಡಿ, ಎಂ.ಇಡಿ, ಸ್ನಾತಕೋತ್ತರ ಪದವಿ ಪಡೆದ ನಿರುದ್ಯೋಗಿ ಯುವಕ ಯುವತಿಯರು ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿರುವ ಅವರು, ಹೆಚ್ಚಿನ ಮಾಹಿತಿಗಾಗಿ ಮೋಹನ್ 9686564192, ರವಿಚಂದ್ರ 9886943810, ಕಿರಣ್ ಕುಮಾರ್ 8660569173 ಇವರನ್ನು ಸಂಪರ್ಕಿಸಲು ಮನವಿ ಮಾಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು