NEWSಶಿಕ್ಷಣ-

ಕೆಎಸ್‍ಒಯು ಬಿ.ಎ, ಬಿ.ಕಾಂ ವಿದ್ಯಾರ್ಥಿಗಳಿಗೆ ಆನ್‍ಲೈನ್ ನಲ್ಲಿ ತರಗತಿ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2019-20ನೇ ಶೈಕ್ಷಣಿಕ ಸಾಲಿನಲ್ಲಿ (ಜುಲೈ ಮತ್ತು ಜನವರಿ ಆವೃತ್ತಿಯಲ್ಲಿ) ಪ್ರವೇಶಾತಿ ಪಡೆದಿದ್ದ ಪ್ರಥಮ ಮತ್ತು ದ್ವಿತೀಯ ಬಿ.ಎ, ಬಿ.ಕಾಂ ವಿದ್ಯಾರ್ಥಿಗಳಿಗೆ ಆನ್‍ಲೈನ್ ಮೂಲಕ ಸಂಪರ್ಕ ತರಗತಿಗಳು ಪ್ರಾರಂಭವಾಗಿವೆ ಎಂದು ಪ್ರಾದೇಶಿಕ ನಿರ್ದೇಶಕ ದಿಲೀಪ ಡಿ.  ತಿಳಿಸಿದ್ದಾರೆ.

ವೇಳಾಪಟ್ಟಿಯನ್ನು ಈಗಾಗಲೇ  www.ksoumyuru.ac.in ನಲ್ಲಿ ಅಪ್‍ಲೋಡ್ ಮಾಡಲಾಗಿದ್ದು, ವಿದ್ಯಾರ್ಥಿಗಳು ksoustudent App ಅನ್ನು ಡೌನ್‍ಲೋಡ್ ಮಾಡಿಕೊಳ್ಳುವ ಮೂಲಕ ಆನ್‍ಲೈನ್ ಸಂಪರ್ಕ ಕಾರ್ಯಕ್ರಮಕ್ಕೆ ಲೈವ್ ಆಗಿ ಸೇರಿಕೊಳ್ಳಬಹುದಾಗಿದೆ. ksoustudent App www.ksoumyuru.ac.in ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ.

ವಿದ್ಯಾರ್ಥಿಗಳು ಆನ್‍ಲೈನ್ ಸಂಪರ್ಕ ತರಗತಿಗಳ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ, ಸಿ.ಎ-07, ಟೂಡಾ ಲೇಔಟ್, ಮೇಳೆಕೋಟೆ-ವೀರಸಾಗರೆ, ತುಮಕೂರು-572105 ಅಥವಾ ದೂರವಾಣಿ ಸಂಖ್ಯೆ: 9108808219 ಸಂಪರ್ಕಿಸಬಹುದಾಗಿದೆ ಎಂದು  ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ