NEWSಶಿಕ್ಷಣ-

ಕಾರ್ಮಿಕರ ಮಕ್ಕಳಿಗೆ ಬಟ್ಟೆ ವಿತರಣೆ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಕೊರೊನಾ ವೈರಸ್ ಸಮಸ್ಯೆ ಎಲ್ಲೆಡೆ ತನ್ನ ಕರಾಳ ಹಸ್ತ ಚಾಚಿದ ಹಿನ್ನೆಯಲ್ಲಿ ಎಲ್ಲೆಡೆ ನಿರಾಸೆ ಮೂಡಿದ್ದರೇ ತೆಲಂಗಾಣ ಕಾರ್ಮಿಕರ ಮಕ್ಕಳ ಮುಖದಲ್ಲಿ ಮಂದಹಾಸ ಮೂಡಿಸಿದೆ.

ದೂರದ ಊರಿನಿಂದ ಕೆಲಸಕ್ಕೆಂದು ಬಂದ ಮೂವತ್ತೈದಕ್ಕೂ ಹೆಚ್ಚು ಕುಟುಂಬಗಳು ಹಳೆ ಅರಣ್ಯ ಇಲಾಖೆಯ ಗಂಧದ ಕೋಠಿಯಲ್ಲಿ ತಾತ್ಕಾಲಿಕ ಶೆಡ್ ಗಳಲ್ಲಿ ವಾಸವಿದ್ದಾರೆ.

ಕಷ್ಟದ ಕಾಲದಲ್ಲಿ ಇವರಿಗೆ ಹಾಸನ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್  ಮುಖ್ಯ ಆಯುಕ್ತ ವೀರಭದ್ರಪ್ಪ ಅವರು ಮತ್ತು ಸ್ಕೌಟ್ಸ್ ಅಧಿಕಾರಿಗಳು ಕಾರ್ಮಿಕರ ಮಕ್ಕಳಿಗೆ ಹೊಸ ಬಟ್ಟೆ ವಿತರಿಸಿದರು‌.

ರಾತ್ರಿ ಊಟದ ಜೊತೆಗೆ ಜಿಲೇಬಿ ಪಾಯಸ ಮತ್ತು ಬಾಳೆಹಣ್ಣು ಕೊಟ್ಟು ಕಾರ್ಮಿಕರ ಮುಖದಲ್ಲಿ ಮಂದಹಾಸ ಮೂಡಿಸಿದರು.

ಇವರ ಈ ಕಾರ್ಯದಲ್ಲಿ ವಾರ್ತಾ ಇಲಾಖೆ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದ  ಕೊರೋನ ಸೈನಿಕರು ಸಹಕಾರ ನೀಡಿ ಸಾಮಾಜಿಕ ಅಂತರದ ಬಗ್ಗೆ ಜಾಗೃತಿ ಮೂಡಿಸಿದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ