NEWSಶಿಕ್ಷಣ-

ಕಾರ್ಮಿಕರ ಮಕ್ಕಳಿಗೆ ಬಟ್ಟೆ ವಿತರಣೆ

ವಿಜಯಪಥ ಸಮಗ್ರ ಸುದ್ದಿ

ಹಾಸನ: ಕೊರೊನಾ ವೈರಸ್ ಸಮಸ್ಯೆ ಎಲ್ಲೆಡೆ ತನ್ನ ಕರಾಳ ಹಸ್ತ ಚಾಚಿದ ಹಿನ್ನೆಯಲ್ಲಿ ಎಲ್ಲೆಡೆ ನಿರಾಸೆ ಮೂಡಿದ್ದರೇ ತೆಲಂಗಾಣ ಕಾರ್ಮಿಕರ ಮಕ್ಕಳ ಮುಖದಲ್ಲಿ ಮಂದಹಾಸ ಮೂಡಿಸಿದೆ.

ದೂರದ ಊರಿನಿಂದ ಕೆಲಸಕ್ಕೆಂದು ಬಂದ ಮೂವತ್ತೈದಕ್ಕೂ ಹೆಚ್ಚು ಕುಟುಂಬಗಳು ಹಳೆ ಅರಣ್ಯ ಇಲಾಖೆಯ ಗಂಧದ ಕೋಠಿಯಲ್ಲಿ ತಾತ್ಕಾಲಿಕ ಶೆಡ್ ಗಳಲ್ಲಿ ವಾಸವಿದ್ದಾರೆ.

ಕಷ್ಟದ ಕಾಲದಲ್ಲಿ ಇವರಿಗೆ ಹಾಸನ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್  ಮುಖ್ಯ ಆಯುಕ್ತ ವೀರಭದ್ರಪ್ಪ ಅವರು ಮತ್ತು ಸ್ಕೌಟ್ಸ್ ಅಧಿಕಾರಿಗಳು ಕಾರ್ಮಿಕರ ಮಕ್ಕಳಿಗೆ ಹೊಸ ಬಟ್ಟೆ ವಿತರಿಸಿದರು‌.

ರಾತ್ರಿ ಊಟದ ಜೊತೆಗೆ ಜಿಲೇಬಿ ಪಾಯಸ ಮತ್ತು ಬಾಳೆಹಣ್ಣು ಕೊಟ್ಟು ಕಾರ್ಮಿಕರ ಮುಖದಲ್ಲಿ ಮಂದಹಾಸ ಮೂಡಿಸಿದರು.

ಇವರ ಈ ಕಾರ್ಯದಲ್ಲಿ ವಾರ್ತಾ ಇಲಾಖೆ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದ  ಕೊರೋನ ಸೈನಿಕರು ಸಹಕಾರ ನೀಡಿ ಸಾಮಾಜಿಕ ಅಂತರದ ಬಗ್ಗೆ ಜಾಗೃತಿ ಮೂಡಿಸಿದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ