NEWSನಮ್ಮರಾಜ್ಯ

ಕೊರೊನಾ ತಡೆ ಒಂದು ಲಕ್ಷ ರೂ. ದೇಣಿಗೆ ಕೊಟ್ಟ ಪ್ರಗತಿಪರ ರೈತ ಶಿವಳ್ಳಿ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ರೈತರೇ ನಿಜವಾದ ಅನ್ನದಾತರು ಯಾರು ಎಷ್ಟೇ ತೊಂದರೆ ನೀಡಿದರು ಸಹ ತಮ್ಮ ಕಾಯಕದಲ್ಲಿ ಸದಾ ಕ್ರಿಯಾಶೀಲವಾಗಿ ಕಾರ್ಯಮಾಡುತ್ತಾ ಇದ್ದುದರಲ್ಲಿಯೇ ಸ್ವಲ್ಪ ದಾನ ಮಾಡುವ ಮನೋಭಾವನೆ ಇಟ್ಟುಕೊಂಡಿರುತ್ತಾರೆ.

ಅಂತಹ ಪ್ರಗತಿಪರ ರೈತರಲ್ಲಿ ಒಬ್ಬರಾದ ಗುಲಗಂಜಿಕೊಪ್ಪದ ರೈತ ಸದಾನಂದ ಶಿವಳ್ಳಿ ಅವರು ಕೊವಿಡ್-19 ಕೊರೊನಾ ವೈರಸ್ ತಡೆ ಚಟುವಟಿಕೆಗಳಿಗೆ ರಾಜ್ಯದ ಕಾರ್ಮಿಕರು, ನಿರಾಶ್ರಿತರು, ನದಿನಗೂಲಿ ನೌಕರು ಹಾಗೂ ಅನೇಕರು ಹಸಿವಿನಿಂದ ಬಳಲುವವರಿಗೆ ಆಸರೆಯಾಗಲಿ ಅನ್ನು ದೃಷ್ಟಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಲಕ್ಷ ರೂಪಾಯಿ ಚೆಕ್ಕನ್ನು ಜಿಲ್ಲಾಅಧಿಕಾರಿ ದೀಪಾ ಚೋಳನ್ ಅವರ ಮುಖಾಂತರ ಮುಖ್ಯ ಮಂತ್ರಿಗಳಿಗೆ ರವಾನಿಸಲು ಹಸ್ತಾಂತರಿಸಿ ಮಾನವೀಯತೆ ಮೇರೆದ್ದಾರೆ.

ಕವಿವ ಸಂಘದ ಎಸ್.ಐ. ಭಾವಿಕಟ್ಟಿ,ಮಾರ್ತಾಂಡಪ್ಪ ಎಮ್. ಕತ್ತಿ, ಲಕ್ಷ್ಮಣ ಬಕ್ಕಾಯಿ, ಸಿದ್ದಯ್ಯ ಹಿರೇಮಠ, ಮುತ್ತು ಹಿರೇಮಠ ಇದ್ದರು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ