NEWSನಮ್ಮರಾಜ್ಯ

ಕೊರೊನಾ ತಡೆ ಒಂದು ಲಕ್ಷ ರೂ. ದೇಣಿಗೆ ಕೊಟ್ಟ ಪ್ರಗತಿಪರ ರೈತ ಶಿವಳ್ಳಿ

ವಿಜಯಪಥ ಸಮಗ್ರ ಸುದ್ದಿ

ಧಾರವಾಡ: ರೈತರೇ ನಿಜವಾದ ಅನ್ನದಾತರು ಯಾರು ಎಷ್ಟೇ ತೊಂದರೆ ನೀಡಿದರು ಸಹ ತಮ್ಮ ಕಾಯಕದಲ್ಲಿ ಸದಾ ಕ್ರಿಯಾಶೀಲವಾಗಿ ಕಾರ್ಯಮಾಡುತ್ತಾ ಇದ್ದುದರಲ್ಲಿಯೇ ಸ್ವಲ್ಪ ದಾನ ಮಾಡುವ ಮನೋಭಾವನೆ ಇಟ್ಟುಕೊಂಡಿರುತ್ತಾರೆ.

ಅಂತಹ ಪ್ರಗತಿಪರ ರೈತರಲ್ಲಿ ಒಬ್ಬರಾದ ಗುಲಗಂಜಿಕೊಪ್ಪದ ರೈತ ಸದಾನಂದ ಶಿವಳ್ಳಿ ಅವರು ಕೊವಿಡ್-19 ಕೊರೊನಾ ವೈರಸ್ ತಡೆ ಚಟುವಟಿಕೆಗಳಿಗೆ ರಾಜ್ಯದ ಕಾರ್ಮಿಕರು, ನಿರಾಶ್ರಿತರು, ನದಿನಗೂಲಿ ನೌಕರು ಹಾಗೂ ಅನೇಕರು ಹಸಿವಿನಿಂದ ಬಳಲುವವರಿಗೆ ಆಸರೆಯಾಗಲಿ ಅನ್ನು ದೃಷ್ಟಿಯಿಂದ ಮುಖ್ಯಮಂತ್ರಿ ಪರಿಹಾರ ನಿಧಿಗೆ ಒಂದು ಲಕ್ಷ ರೂಪಾಯಿ ಚೆಕ್ಕನ್ನು ಜಿಲ್ಲಾಅಧಿಕಾರಿ ದೀಪಾ ಚೋಳನ್ ಅವರ ಮುಖಾಂತರ ಮುಖ್ಯ ಮಂತ್ರಿಗಳಿಗೆ ರವಾನಿಸಲು ಹಸ್ತಾಂತರಿಸಿ ಮಾನವೀಯತೆ ಮೇರೆದ್ದಾರೆ.

ಕವಿವ ಸಂಘದ ಎಸ್.ಐ. ಭಾವಿಕಟ್ಟಿ,ಮಾರ್ತಾಂಡಪ್ಪ ಎಮ್. ಕತ್ತಿ, ಲಕ್ಷ್ಮಣ ಬಕ್ಕಾಯಿ, ಸಿದ್ದಯ್ಯ ಹಿರೇಮಠ, ಮುತ್ತು ಹಿರೇಮಠ ಇದ್ದರು.

Leave a Reply

error: Content is protected !!
LATEST
KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ