NEWSನಮ್ಮರಾಜ್ಯರಾಜಕೀಯ

ಗಡಿ ಜಿಲ್ಲೆಗಳಲ್ಲಿ ರಾತ್ರಿ, ವಾರಾಂತ್ಯದ ಕರ್ಫ್ಯೂ ಜಾರಿ: ಸಿಎಂ ಬಿಎಸ್‌ಬಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಶಾಲಾ-ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ನಡೆದ ಸಭೆ ನಡೆಸಿದರು.

ಸಭೆಯಲ್ಲಿ ಪ್ರಮುಖವಾಗಿ ತೀರ್ಮಾನ ತೆಗೆಕೊಂಡಿರುವುದು ಈ ಕೆಳಗಿನಂತಿವೆ.

1. ಗಡಿ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ, ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲು ತೀರ್ಮಾನ.

2. ಇತರ ಜಿಲ್ಲೆಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಕ್ರಮ ಕೈಗೊಳ್ಳಲು ತೀರ್ಮಾನ.

3. ಶಾಲೆಗಳನ್ನು ಎರಡು ಹಂತದಲ್ಲಿ ಪ್ರಾರಂಭಿಸಲಾಗುತ್ತಿದ್ದು, ಮೊದಲನೇ ಹಂತದಲ್ಲಿ ನಿಬಂಧನೆಗಳಿಗೊಳಪಟ್ಟಂತೆ, ಆಗಸ್ಟ್ 23 ರಿಂದ 9, 10 ಮತ್ತು ಪಿಯುಸಿ ತರಗತಿಯನ್ನು ಪ್ರಾರಂಭಿಸಲು ತೀರ್ಮಾನ; ಮಾರ್ಗಸೂಚಿಗಳ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಲಾಗುವುದು.

4. ಕೋವಿಡ್ ತೀವ್ರತೆ ನೋಡಿಕೊಂಡು ಆಗಸ್ಟ್ ತಿಂಗಳಾಂತ್ಯಕ್ಕೆ ಪ್ರಾಥಮಿಕ ಮತ್ತು ಪ್ರೌಢಶಾಲಾ ತರಗತಿ ಶಾಲೆ ಆರಂಭಿಸಲು ತೀರ್ಮಾನ ತೆಗೆದುಕೊಳ್ಳಲಾಗುವುದು.

5. ರಾಜ್ಯದಲ್ಲಿ ರಾತ್ರಿ ಕರ್ಫ್ಯೂ (ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆವರೆಗೆ) ಕಟ್ಟು ನಿಟ್ಟಾಗಿ ಜಾರಿಗೊಳಿಸಲು ಸೂಚಿಸಲಾಯಿತು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು