NEWSಆರೋಗ್ಯ

ಗೃಹರಕ್ಷಕರಿಗೆ ಹೋಮಿಯೋಪಥಿ ಔಷಧ ವಿತರಣೆ

ವಿಜಯಪಥ ಸಮಗ್ರ ಸುದ್ದಿ

ಮಂಗಳೂರು : ಕೋವಿಡ್‌-19 ಹಿನ್ನೆಲೆಯಲ್ಲಿ ಭಾರತೀಯ ಹೋಮಿಯೋಪಥಿ ಅಸೋಸಿಯೇಷನ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕರಿಗೆ ಉಚಿತವಾಗಿ ಹೋಮಿಯೋಪಥಿ ಔಷಧಿಗಳನ್ನು ಗೃಹರಕ್ಷಕರಿಗೆ ವಿತರಣೆ ಮಾಡಲಾಯಿತು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಔಷಧ ವಿತರಣೆ ಮಾಡಿದ ಶಾಸಕ ವೇದವ್ಯಾಸ ಕಾಮತ್ ಮಾತನಾಡುತ್ತಾ ಸಮಾಜವನ್ನು ಮುಂದೆ ನಿಂತು ರಕ್ಷಿಸುವ ಗೃಹರಕ್ಷಕರ ಜವಾಬ್ದಾರಿ ಸಮಾಜಕ್ಕಿದೆ.ಗೃಹರಕ್ಷಕರ ಬೆನ್ನ ಹಿಂದೆ ಸಮಾಜಯಾವಾಗಲೂ ಗಟ್ಟಿಯಾಗಿ ನಿಲ್ಲಬೇಕು, ಅವರಿಗೆ ಕೋವಿಡ್-19 ಎದುರಿಸಲು ನೈತಿಕವಾದ ಧೈರ್ಯ ನೀಡಬೇಕು ಎಂದು ಕರೆ ನೀಡಿದರು.

ಮೇಯರ್ ದಿವಾಕರ್, ಜಿಲ್ಲಾ ಸಮಾದೇಷ್ಟಡಾ. ಮುರಲೀ ಮೋಹನ್‍ಚೂಂತಾರು, ಐಎಚ್‍ಎಂಎ ಅಧ್ಯಕ್ಷ ಡಾ. ಪ್ರವೀಣ್‍ಕುಮಾರ್, ಕಾರ್ಯದರ್ಶಿ ಡಾ. ಅವಿನಾಶ್.ವಿ.ಎಸ್. ಆಳ್ವಾಸ್ ಹೋಮಿಯೋಪಥಿಕ್‍ ಕಾಲೇಜಿನ ಪ್ರಾಂಶುಪಾಲ ಡಾ: ಪ್ರವೀಣ್‍ರಾಜ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.  200 ಮಂದಿ ಗೃಹರಕ್ಷಕರಿಗೆ ಔಷಧಿಗಳನ್ನು ವಿತರಿಸಲಾಯಿತು.

Leave a Reply

error: Content is protected !!
LATEST
BMTC: 2020 ಜ.1ರಿಂದ 2023 ಮಾ.31ರ ನಡುವೆ ನಿವೃತ್ತರಾದ ನೌಕರರ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಲೆಕ್ಕಾಚಾರ ಮಾಡ... 4ನಿಗಮಗಳ ಅಧಿಕಾರಿಗಳು-ನೌಕರರಿಗೂ ಸರಿಸಮಾನ ವೇತನ ಕೊಡಿ: ಸಾರಿಗೆ ಸಚಿವರು, ಅಧಿಕಾರಿಗಳಿಗೆ KSRTC ಸಿಬ್ಬಂದಿ, ಲೆಕ್ಕ ಪತ್... ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಣೆಗೆ ಅರ್ಜಿ ಆಹ್ವಾನ ಅ.28ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC ‍& KSRTC ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ