NEWSನಮ್ಮರಾಜ್ಯಸಂಸ್ಕೃತಿ

ಚಾಮುಂಡಿ ಬೆಟ್ಟದಲ್ಲಿ ಮೊಬೈಲ್‌ ಕಸಿದ ವಾನರನಿಗೆ ಬಾಳೆಹಣ್ಣಿನ ಆಮಿಷ!

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮೊಬೈಲ್ ಕಸಿದ ವಾನರವೊಂದು ಮರವೇರಿ ಭಕ್ತರೊಬ್ಬರಿಗೆ ಕೆಲಕಾಲ ಆಟವಾಡಿಸಿದ ಘಟನೆ ಬೆಟ್ಟದ ತಪ್ಪಲಿನಲ್ಲಿ ನಡೆದಿದೆ.

ಹಾಸನದಿಂದ ಬಂದ ಕುಟುಂಬ ನಾಡದೇವಿ ಚಾಮುಂಡಿಯ ದರ್ಶನ ಪಡೆಯಲು ಮೆಟ್ಟಿಲು ಮಾರ್ಗದಲ್ಲಿ ಸಾಗಲು ಸಜ್ಜಾಗಿದ್ದರು. ಪಾದದ ಬಳಿ ಇರುವ ಚಾಮುಂಡಿ ವಿಗ್ರಹಕ್ಕೆ ಪೂಜೆ ಸಲ್ಲಿಸುವ ವೇಳೆ ಮಹಿಳೆಯ ಕೈಯಲ್ಲಿದ್ದ ಪರ್ಸ್ ಕಸಿದ ಕೋತಿ ಮರವೇರಿ ಕುಳಿತಿದೆ.

ಆ ಬಳಿಕ ಪರ್ಸ್ ನಲ್ಲಿದ್ದ ಒಂದೊಂದೇ ವಸ್ತುಗಳನ್ನು ಬಿಸಾಡಿದ ಮಂಗ ಕೊನೆಗೆ ಮೊಬೈಲ್ ಬಿಡದೆ ಕೊಂಬೆಯಿಂದ ಕೊಂಬೆಗೆ ಜಿಗಿಯುತ್ತ ಭಕ್ತರನ್ನು ಪರದಾಡುವಂತೆ ಮಾಡಿದೆ.

ಈ ವೇಳೆ ಮೊಬೈಲ್‌ ಪಡೆದುಕೊಳ್ಳುವುದುಕ್ಕೆ ವಾನರನಿಗೆ ಬಾಳೆಹಣ್ಣೀನ ಆಮಿಷ ಒಡ್ಡಿದ್ದಾರೆ. ಆದರೆ ಮಂಗಮಾತ್ರ ಮೊಬೈಲ್ ಬಿಡದೆ. ತನ್ನ ಚೇಷ್ಟೆಯನ್ನು ಮುಂದುವರಿಇದೆ. ಹೀಗೆ ವಾನರ ಸುಮಾರು ಅರ್ಧಗಂಟೆ ಕಾಲ ತನ್ನ ಕುಚೇಷ್ಟೆ ಮುಂದುವರಿಸಿ ಕೊನೆಗೆ ತುಪುಕ್‌ ಎಂದುಮೊಬೈಲ್‌ ಬಿಸಾಡಿತು.

ಸದ್ಯ ಕೊನೆಗೂ ಮೊಬೈಲ್ ಚಿಕ್ಕಿತಲ್ಲ ಎಂದು ಭಕ್ತರು ನೆಮ್ಮದಿಯಿಂದ ನಾಡದೇವಿಯ ದರ್ಶನಕ್ಕೆ ತೆರಳಿದರು. ಈ ವಿಡಿಯೋ ಜಾಲತಾಣದಲ್ಲಿ ಈಗ ಫುಲ್ ವೈರಲ್ ಆಗುತ್ತದ್ದು ವಾರನರ ಆಟವನ್ನು ತಾಮಾಸೆಯಿಂದಲೇ ನೋಡಿ ಖುಷಿಪಡುತ್ತಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು