CrimeNEWSನಮ್ಮಜಿಲ್ಲೆ

ಟಾಟಾ ಏಸ್‌-ಬೈಕ್‌ ನಡುವೆ ಡಿಕ್ಕೆ: ಹೋಂ ಗಾರ್ಡ್‌ ಸಾವು

ವಿಜಯಪಥ ಸಮಗ್ರ ಸುದ್ದಿ

ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಹೋಂ ಗಾರ್ಡ್ ಸಾವಿಗೀಡಾಗಿರುವ ಘಟನೆ ಪಟ್ಟಣದ ಹೊರವಲಯದಲ್ಲಿರುವ ಸಾ ಮಿಲ್ ಮುಂಭಾಗದಲ್ಲಿ ನಡೆದಿದೆ.

ಹುಲ್ಲೇಪುರ ಗ್ರಾಮದ ನಂಜುಂಡಯ್ಯ (38) ಮೃತ ವ್ಯಕ್ತಿ. ಹೋಂ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಇವರು ಕಳೆದ 15ದಿನಗಳಿಂದ ವಿಶ್ರಾಂತಿಯಲ್ಲಿದ್ದರು.

ಅಪಘಾತ ಸಂಭವಿಸಿದ ತಿರುವಿನಲ್ಲಿ ಪೊದೆಗಳಿರುವ ಕಾರಣ, ವಾಹನಗಳಿಗೆ ಎದುರಿನಿಂದ ಬರುವ ವ್ಯಕ್ತಿ ಕಾಣದೆ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕರ ಆಕ್ರೋಶ: ಅಪಘಾತ ಸಂಭವಿಸಿದ ತಿರುವಿನಲ್ಲಿ ಮುಳ್ಳಿನ ಗಿಡಗಳು ಬೆಳೆದು ದೊಡ್ಡದಾಗಿರುವುದರಿಂದ   ಅಪಘಾತ ಸಂಭವಿಸುತ್ತಿವೆ.

ರಸ್ತೆ ಕಿರಿದಾಗಿರುವುದೂ ಕೂಡ ಅಪಘಾತಕ್ಕೆ ಕಾರಣವಾಗಿದೆ. ಕೂಡಲೇ ಪೊದೆಗಳನ್ನು ತೆರವು ಮಾಡಬೇಕು ಎಂದು ರೈತ ಮುಖಂಡ ಶಿವಪುರ ಮಹದೇವಪ್ಪ ಆಕ್ರೋಶ ವ್ಯಕ್ತಪಡಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು