NEWS

ಡಿ.1ರಂದು ಲಾಲ್‌ಬಾಗ್‌ನಲ್ಲಿ ಇಪಿಎಸ್ ಪಿಂಚಿಣಿದಾರರ 83ನೇ ತಿಂಗಳ ಸಭೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಎನ್ಎಸಿ, ಬಿಎಂಟಿಸಿ & ಕೆಎಸ್‌ಆರ್‌ಟಿಸಿ, ಚಿಕ್ಕಬಳ್ಳಾಪುರ ಕೆಎಸ್‌ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ವತಿಯಿಂದ ಡಿಸೆಂಬರ್ 1ರಂದು ಬೆಳಗ್ಗೆ 8ಗಂಟೆಗೆ ಲಾಲ್‌ಬಾಗ್ ಆವರಣದಲ್ಲಿ 83ನೇ ಮಾಸಿಕ ಸಭೆ ಆಯೋಜನೆ ಮಾಡಲಾಗಿದೆ.

ಈ ಸಭೆಗೆ ಎನ್ಎಸಿ ಮುಖ್ಯ ಸಂಯೋಜಕ ರಮಾಕಾಂತ್ ನರಗುಂದ ಹಾಗೂ ಜಿಎಸ್‌ಎಮ್ ಸ್ವಾಮಿರವರು, ಚಿಕ್ಕಬಳ್ಳಾಪುರದ ಕೆಎಸ್ಆರ್‌ಟಿಸಿ ಕ್ಷೇಮಾಭಿವೃದ್ಧಿ ಟ್ರಸ್ಟ್ ನ ಎಲ್ಲ ಪದಾಧಿಕಾರಿಗಳು/ ಸದಸ್ಯರು ಭಾಗವಹಿಸಲಿದ್ದು, ಮುಖಂಡರು ನಮ್ಮ ಮುಂದಿನ ಹೋರಾಟದ ರೂಪರೇಷೆ ಬಗ್ಗೆ ಪ್ರಸ್ತುತಪಡಿಸಲಿದ್ದಾರೆ.

ಹೀಗಾಗಿ ಎಲ್ಲರೂ ವಿಶ್ವ ಪಾರಂಪರಿಕ ಲಾಲ್ ಬಾಗ್ ಹೂತೋಟದಲ್ಲಿ ಆಯೋಜಿಸಿದರುವ ಈ ಸಭೆಯಲ್ಲಿ ವಿವಿಧ ಅಂಶಗಳ ಬಗ್ಗೆ ಚರ್ಚಿಸಲು ಎಲ್ಲ ನಿವೃತ್ತ ನೌಕರರು ಭಾಗವಹಿಸಬೇಕೆಂದು ಬಿಎಂಟಿಸಿ & ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘಟನೆಯ ಅಧ್ಯಕ್ಷ ನಂಜುಂಡೇಗೌಡ ವಿನಂತಿಸಿಕೊಂಡಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು