NEWSನಮ್ಮಜಿಲ್ಲೆನಮ್ಮರಾಜ್ಯ

ನಾಳೆ ಕರ್ನಾಟಕ ಪತ್ರಕರ್ತರ ಸಂಘದ ಹನೂರು ತಾಲೂಕು ಘಟಕ ಉದ್ಘಾಟನೆ

ವಿಜಯಪಥ ಸಮಗ್ರ ಸುದ್ದಿ

ಹನೂರು : ಕರ್ನಾಟಕ ಪತ್ರಕರ್ತರ ಸಂಘ ಹನೂರು ತಾಲೂಕು ಘಟಕ ಅಂಗವಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ‌ 50ಕ್ಕೂ‌ಹೆಚ್ಚು ಸಾಧಕರನ್ನು ನಾಳೆ (ನ.27ರ ಭಾನುವಾರ) ಸನ್ಮಾನಿಸಿ ಸಂಘದ ವತಿಯಿಂದ ಸನ್ಮಾನಿಸಲಾಗುತ್ತಿದೆ.

ಪಟ್ಟಣದ ಬೆಟ್ಟಳ್ಳಿ ಮಾರಮ್ಮ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿರುವ ಹನೂರು ತಾಲೂಕು ಘಟಕದ ಕರ್ನಾಟಕ ಪತ್ರಕರ್ತರ ಸಂಘ ಉದ್ಘಾಟನೆ ಕಾರ್ಯಕ್ರಮದ ವೇಳೆ ತಾಲೂಕಿನ ವಿವಿಧೆಡೆಯ ಮಹಿಳಾ‌ ಸ್ವಸಹಾಯ ಸಂಘದ ಮಹಿಳೆಯರು ಹಾಗೂ ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರು ಸೇರಿದಂತೆ ಹಲವು ಗಣ್ಯರನ್ನು  ಗೌರವಿಸಲಾಗುತ್ತಿದೆ.

ಚಲನಚಿತ್ರ ನಿರ್ದೇಶಕ ಚೇತನ್ ಕುಮಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಮರಗದಮಣಿ, ಲೊಕ್ಕನಹಳ್ಳಿ ಸಿ. ನಾಗರಾಜು ಕಂದಾಯ ಇಲಾಖೆ, ಪಾಳ್ಯ ಹೋಬಳಿ, ಡಾ. ಚಂದ್ರಪ್ಪ ಪಿ.ಎಚ್.ಡಿ ಇಂಡಿಯನ್ ಮಾಲಟೈಮ್ ಯುನಿವರ್ಸಿಟಿ ( ಕೇಂದ್ರ ಸರ್ಕಾರ ), ಚನ್ನೈ, ವೆಂಕಟೇಶ್ ಪರಿಸರ ಪ್ರೇಮಿ, ವಕೀಲರು ಚಾಮರಾಜನಗರ ಕೃಷ್ಣಗೌಡ್ರರ‌, ನರಗೀಸ್ ಭಾನು ಅವರನ್ನು ಸನ್ಮಾನಿಸಲಾಗುವುದು ಎಂದು ಸಂಘದ ಹನೂರು ತಾಲೂಕು ಘಟಕ‌ ಅಧ್ಯಕ್ಷ ಕುಮಾರ್ ದೊರೆ ತಿಳಿಸಿದ್ದಾರೆ.

ಇನ್ನು ಕಾರ್ಯಕ್ರಮದ ಅಧ್ಯಕ್ಷತೆ, ಮುಖ್ಯ ಅತಿಥಿಗಳು, ವಿಶೇಷ ಆಹ್ವಾನಿತರ ವಿವರ …

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ