NEWSನಮ್ಮಜಿಲ್ಲೆಸಂಸ್ಕೃತಿ

ನಾಳೆ ಸಿಎಂ ಬಸವರಾಜ ಬೊಮ್ಮಾಯಿ ಮೈಸೂರಿಗೆ ಆಗಮನ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ನಾಳೆ (ಆ.9) ನಗರಕ್ಕೆ ಭೇಟಿ ನೀಡಲಿದ್ದಾರೆ.

ಬೆಳಗ್ಗೆ 10.30ಕ್ಕೆ ಚಾಮುಂಡಿಬೆಟ್ಟಕ್ಕೆ ತೆರಳಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಿದ್ದು, ನಂತರ 11.15ಕ್ಕೆ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಮೈಸೂರು ಜಿಲ್ಲಾ ಕೋವಿಡ್-‌19 ಕುರಿತು ಜಿಲ್ಲಾಡಳಿತದೊಂದಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಬಳಿಕ ಮಧ್ಯಾಹ್ನ 1.10ಕ್ಕೆ ನಂಜನಗೂಡಿನ ಸುತ್ತೂರು ಮಠಕ್ಕೆ ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆಯಲಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು