NEWSನಮ್ಮಜಿಲ್ಲೆ

ಬಿಬಿಎಂಪಿ: ನಿವೇಶನ ಇರುವವರಿಗೆ ಮನೆ ಕಟ್ಟಿಕೊಳ್ಳಲು 5 ಲಕ್ಷ ರೂ. ಸಹಾಯಧನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಲ್ಯಾಣ ಕಾರ್ಯಕ್ರಮಗಳಡಿಯಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ.

1. ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರಿಗೆ ಒಂಟಿ ಮನೆ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಳ್ಳಲು ರೂ. 5 ಲಕ್ಷಗಳ ಸಹಾಯಧನ.

2. ಪದವಿ ಪೂರ್ವ, ಪದವಿ ಹಾಗೂ ಸ್ನಾತಕೊತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಅನುಕೂಲವಾಗಲು ಉಚಿತ ಲ್ಯಾಪ್‌ಟಾಪ್‌

3. ಅಂಧರಿಗೆ ಸ್ಮಾರ್ಟ್ ಸ್ಟಿಕ್. 4. ಅಂಧ ವಿದ್ಯಾರ್ಥಿಗಳಿಗೆ ಎಜುಕೇಷನಲ್ ಲ್ಯಾಪ್‌ಟಾಪ್. 5. ಹಿರಿಯ ನಾಗರೀಕರಿಗೆ ಮಡಚುಬಹುದಾದ ವೀಲ್ ಚೇರ್

• ಈ ಕಾರ್ಯಕ್ರಮಗಳಡಿ ಅರ್ಜಿ ಸಲ್ಲಿಸಲು ಆಸಕ್ತರು ಪಾಲಿಕೆಯ ವೆಬ್ ಜಾಲತಾಣವಾದ https://accounts.bbmpgov.in/welfare ಮುಖಾಂತರ ಅಥವಾ ಆಯ್ದ 92 ಬೆಂಗಳೂರು ಒನ್ ಕೇಂದ್ರಗಳಲ್ಲಿ ರೂ . 30/ -ಗಳನ್ನು ಪಾವತಿಸಿ ಅರ್ಜಿ ಸಲ್ಲಿಸಬಹುದು.

• ಅರ್ಜಿದಾರರ ಅರ್ಹತೆಗಳ ಬಗ್ಗೆ ಪಾಲಿಕೆಯ ಅಂತರ್ಜಾಲದಲ್ಲಿ ಮಾರ್ಗಸೂಚಿಗಳನ್ನು ಅಳವಡಿಸಲಾಗಿರುತ್ತದೆ.

• ಹೆಚ್ಚಿನ ಮಾಹಿತಿಗೆ ತಮ್ಮ ವ್ಯಾಪ್ತಿಯ ಪಾಲಿಕೆಯ ವಲಯ ಕಚೇರಿಯ ಸಹಾಯಕ ಕಂದಾಯ ಅಧಿಕಾರಿ (ಕಲ್ಯಾಣ) ಅವರನ್ನು ಸಂಪರ್ಕಿಸುವುದು.

• ದಿನಾಂಕ : 20-08-2022 ರಿಂದ ದಿನಾಂಕ: 19-09-2022 ರವರೆಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

• ತಾಂತ್ರಿಕ ಸಮಸ್ಯೆಗಳಿಗೆ ಸಂಪರ್ಕಿಸಿ: ಗೀತ – 9880197998, ಆದರ್ಶ – 9845763451

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ