NEWSಬೆಂಗಳೂರುಸಂಸ್ಕೃತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ: 1,53,965 ಗಣೇಶ ಮೂರ್ತಿಗಳ ವಿಸರ್ಜನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸೋಮವಾರ ರಾತ್ರಿ ಸಂಚಾರಿ/ ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳ/ ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 1,53,965 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ವಿಸರ್ಜನೆ ಮಾಡಿರುವ ಮಣ್ಣಿನ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್(ಪಿಒಪಿ) ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರದಂತೆ ಪೂರ್ವ ವಲಯ: ಮಣ್ಣಿನ ಗಣೇಶ ಮೂರ್ತಿಗಳು: 24,990 ಹಾಗೂ ಪಿಒಪಿ ಗಣೇಶ ಮೂರ್ತಿಗಳು: 206.

ಪಶ್ಚಿಮ ವಲಯ: ಮಣ್ಣಿನ ಗಣೇಶ ಮೂರ್ತಿಗಳು: 35,887 ಮತ್ತು ಪಿಒಪಿ ಗಣೇಶ ಮೂರ್ತಿಗಳು: 134.

ದಕ್ಷಿಣ ವಲಯ: ಮಣ್ಣಿನ ಗಣೇಶ ಮೂರ್ತಿಗಳು: 50,848 ಮತ್ತು ಪಿಒಪಿ ಗಣೇಶ ಮೂರ್ತಿಗಳು: 8,992.

ಬೊಮ್ಮನಹಳ್ಳಿ ವಲಯ: ಮಣ್ಣಿನ ಗಣೇಶ ಮೂರ್ತಿಗಳು: 7,291 ಮತ್ತು ಪಿಒಪಿ ಗಣೇಶ ಮೂರ್ತಿಗಳು: 147.

ದಾಸರಹಳ್ಳಿ ವಲಯ: ಮಣ್ಣಿನ ಗಣೇಶ ಮೂರ್ತಿಗಳು: 1,138 ಹಾಗೂ ಪಿಒಪಿ ಗಣೇಶ ಮೂರ್ತಿಗಳು: 53.

ಮಹದೇವಪುರ ವಲಯ: ಮಣ್ಣಿನ ಗಣೇಶ ಮೂರ್ತಿಗಳು: 5,860 ಮತ್ತು ಪಿಒಪಿ ಗಣೇಶ ಮೂರ್ತಿಗಳು: 18.

ಆರ್.ಆರ್.ನಗರ ವಲಯ: ಮಣ್ಣಿನ ಗಣೇಶ ಮೂರ್ತಿಗಳು: 10,180 ಹಾಗೂ ಪಿಒಪಿ ಗಣೇಶ ಮೂರ್ತಿಗಳು: 152.

ಯಲಹಂಕ ವಲಯ: ಮಣ್ಣಿನ ಗಣೇಶ ಮೂರ್ತಿಗಳು: 7414. ಪಿಒಪಿ ಗಣೇಶ ಮೂರ್ತಿಗಳು: 546.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು