NEWSಕೃಷಿನಮ್ಮರಾಜ್ಯ

ರಾಜ್ಯ ಕಬ್ಬು ಬೆಳೆಗಾರ ಸಂಘದ ಧರಣಿ 36ನೇ ದಿನಕ್ಕೆ- ಉಪವಾಸ ಸತ್ಯಾಗ್ರಹಕ್ಕೆ 2ನೇ ದಿನ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಕಬ್ಬು ಬೆಳೆಗಾರರ ಸಂಘದ 36ನೆ ದಿನದ ಆಹೋರಾತ್ರಿ ಧರಣಿ ನಿರತ ರೈತರ ಸರದಿ ಉಪವಾಸ ಸತ್ಯಾಗ್ರಹ ಮಂಗಳವಾರ 2ನೇದಿನಕ್ಕೆ ಕಾಲಿಟ್ಟಿದ್ದು, ಇಂದು ಅತ್ತಹಳ್ಳಿ ದೇವರಾಜ್, ಹಾಡ್ಯರವಿ , ಎಂ. ಕಮಲಮ್ಮ ಮೈಸೂರು ಜಿಲ್ಲೆ ಗುರುಸಿದ್ದಪ್ಪ ಕೂಟಗಿ, ಮಡಿವಾಳಪ್ಪ, ಬೆಳಗಾವಿ ಅವರು ಉಪವಾಸ ಸತ್ಯಾಗ್ರಹ ಮಾಡಿದರು.

13 ದಿನಗಳ ಹಿಂದೆ ಧರಣಿ ನಿರತ ರೈತ ಮುಖಂಡರ ಜತೆ ಮಾತುಕತೆ ನಡೆಸಿ ಕಬ್ಬಿನ ದರ ಏರಿಕೆ ಭರವಸೆ ನೀಡಿದ ಮುಖ್ಯಮಂತ್ರಿ ಈ ತನಕ ಯಾವುದೇ ನಿರ್ಧಾರ ಪ್ರಕಟಿಸಿಲ್ಲ, ಬರಿ ಮಾತಿನ ಭರವಸೆ ಬೇಡ ನ್ಯಾಯಸಮ್ಮತ ಕಬ್ಬುದರ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಸರದಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ.

ನಿತ್ಯ ಐದು ರೈತರು ಸರದಿ ಉಪವಾಸ ಸತ್ಯಾಗ್ರಹ ಕೈಗೊಂಡಿದಾರೆ. ಬೆಳಗಿನಿಂದಲೇ ಆಹಾರ ತ್ಯಜಿಸಿ ಸಂಜೆ 6 ಗಂಟೆ ತನಕ ಉಪವಾಸ ಕೈಗೂಂಡರು ಉಳಿದ ರೈತರು ಧರಣಿಯಲ್ಲಿ ಭಾಗವಹಿಸಿ ಬೆಂಬಲಿಸುತ್ತಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ