NEWSನಮ್ಮಜಿಲ್ಲೆನಮ್ಮರಾಜ್ಯ

ರಾತ್ರಿ 11ಗಂಟೆಯಲ್ಲಿ ರಾಮದುರ್ಗ ಸಾರಿಗೆ ನೌಕರರ ಕೂಟ ಡಿಪೋಗೆ ಭೇಟಿ – ಮಕ್ಕಳೊಂದಿಗೆ ಸಾಥ್‌ ಕೊಟ್ಟ ಕುಟುಂಬ

ವಿಜಯಪಥ ಸಮಗ್ರ ಸುದ್ದಿ

ರಾಮದುರ್ಗ: ಸಾರಿಗೆ ನೌಕರರ ಕೂಟದ ಸೈಕಲ್ ಜಾಥಾ ತಂಡವು ರಾಮದುರ್ಗ ಘಟಕಕ್ಕೆ ಕಳೆದ ರಾತ್ರಿ 11 ಗಂಟೆಯಲ್ಲಿ ಭೇಟಿ ನೀಡಿದಾಗ ನೌಕರರ ಕೂಟದ ಪದಾಧಿಕಾರಿಗಳು ಹಾಗೂ ಅವರ ಕುಟುಂಬದವರು ಚಿಕ್ಕ ಚಿಕ್ಕ ಮಕ್ಕಳೊಂದಿಗೆ ಬಂದು ಸಾಥ್‌ ನೀಡಿದರು.

ನೂರಾರು ನೌಕರರು ಜಾಥಾದಲ್ಲಿ ರಾತ್ರಿಯನ್ನು ಲೆಕ್ಕಿಸದೆ ತಮ್ಮ ತಮ್ಮ ಮಕ್ಕಳೋಮದಿಗೆ ಬಂದಿದ್ದು, ಜಾಥಾದಲ್ಲಿ ಸಾಗುತ್ತಿರುವ ಕೂಟದ ಪದಾಧಿಕಾರಿಗಳಿಗೆ ಇನ್ನಷ್ಟು ಪ್ರೋತ್ಸಾಹ ಸಿಕ್ಕಿದಂತಾಗಿದೆ. ಅಲ್ಲದೆ ನೌಕರರು ಜಿಲ್ಲಾ ತಾಲೂಕು ಕೇಂದ್ರಗಳಲ್ಲಿ ಮತ್ತು ಡಿಪೋಗಳಲ್ಲಿ ಒಗ್ಗಟ್ಟು ಪ್ರದರ್ಶಿಸುತ್ತಿರುವುದು ಸರ್ಕಾರಕ್ಕೆ ಎಚ್ಚರಿಕೆ ಗಂಟೆಯಾಗಿದೆ.

ಈ ಸೈಕಲ್ ಜಾಥಾ ಕಾರ್ಯಕ್ರಮ ಯಶಸ್ವಿ ಆಗಲು ಸಾಥ ನೀಡಿದ್ದು ವಿಶೇಷ ಈ ಕಾರ್ಯಕ್ರಮದಲ್ಲಿ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌, ಮುಖಂಡರಾದ ಕೃಷ್ಣ, ಸಂತೋಷ ಮುಂತಾದವರಿಗೆ ಕೂಟದ ಬೆಳಗಾವಿ ವಿಭಾಗದ ನೌಕರರ ಕೂಟದ ಖಜಾಂಚಿ ಹಾಗೂ ರಾಮದುರ್ಗ ಘಟಕದ ಕೂಟದ ಅಧ್ಯಕ್ಷ ಶಶಿಕಾಂತ ಪಾಟೀಲ್, ಉಮೇಶ್ ಪನದಿ, ವಿಜಯ್ ಚಂದರಗಿ, ರವಿಶಂಕರ್ ಬೆಟಗೇರಿ, ಬಸವರಾಜ್ ಪಂಡರಿ, ಈರಣ್ಣ ಮುದಕವಿ, ಮಹೇಶ್ ಮಡಿವಾಳರ, ನಾಡಗೌಡ್ರ ತೋಟದ, ನದಾಫ್ ಇನ್ನು ಮುಂತಾದ ಮುಖಂಡರು ಹಾಗೂ ಪದಾಧಿಕಾರಿಗಳು ಹಾಗೂ ಅವರ ಕುಟುಂಬ ಭಾಗವಹಿಸಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ