ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಅಧಿಕಾರಿಗಳು/ನೌಕರರು ಅಪಘಾತದಿಂದ ಅಸುನೀಗಿದರೆ ಅವರ ಅವಲಂಬಿತರಿಗೆ ಬರೋಬ್ಬರಿ 1.50 ಕೋಟಿ ರೂಪಾಯಿ ಅಪಘಾತ ಪರಿಹಾರ ನೀಡುವ ಯೋಜನೆ ಭಾನುವಾರದಿಂದ (ಜ.26)...
ಬೆಂಗಳೂರು: ಸರ್ಕಾರ ಚುನಾವಣೆ ಪೂರ್ವ ನೀಡಿದ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೂ, ಸರ್ಕಾರಿ ನೌಕರರಿಗೆ ಇರುವ ಸರಿ ಸಮಾನ ವೇತನ (7 ನೇ ವೇತನ ಆಯೋಗ) ನೀಡಲು...
ಬೆಂ.ಗ್ರಾ: ನೊಂದಾಯಿತ ಲೇವಾದೇವಿ/ ಗಿರವಿ ಸಂಸ್ಥೆಗಳು ಕರ್ನಾಟಕ ಲೇವಾದೇವಿ ಅಧಿನಿಯಮದಡಿ ಸಾರ್ವಜನಿಕರ ಭದ್ರತೆ ಸಾಲಗಳಿಗೆ ಗರಿಷ್ಠ ವಾರ್ಷಿಕ ಶೇಕಡಾ 14 ರಷ್ಟು ಹಾಗೂ ಭದ್ರತೆ ಇಲ್ಲದ ಸಾಲಗಳಿಗೆ...
5 ವರ್ಷದಿಂದಲೂ ಸಾರಿಗೆ ನೌಕರರ ಯಾಮಾರಿಕೊಂಡೆ ಬಂದಿರುವುದು ಸಾಕು ಇನ್ನಾದರೂ ಕಾರ್ಯರೂಪಕ್ಕೆ ಬರುವಂಥ ಕೆಲಸ ಮಾಡಿ ಕೂಟದ ಅಧ್ಯಕ್ಷ ಚಂದ್ರು ಅವರಿಗೆ ಸಮಸ್ತ ನೌಕರರ ಆಗ್ರಹ ಬೆಂಗಳೂರು:...
ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ನೌಕರರ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ವಿಮೆ ಮೊತ್ತದ ಚೆಕ್ಕನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿತರಿಸಿದರು....
ಬೆಂಗಳೂರು: ಒಂದು ಕಡೆ ಅಧಿಕ ಪಿಂಚಣಿ ಇಲ್ಲ ಎಂದು ಇಪಿಎಫ್ಒ ಅಧಿಕಾರಿಗಳು ಬಿಎಂಟಿಸಿಗೆ ಹಿಂಬರಹ ನೀಡಿದ್ದರೆ ಮತ್ತೊಂದು ಕಡೆ ಬಜೆಟ್ ಅಧಿವೇಶನದಲ್ಲಿ ಕನಿಷ್ಠ ಪಿಂಚಣಿ ಬಗ್ಗೆ ಯಾವುದೇ...
ಬೆಂಗಳೂರು: ಕಾರಿನ ಡೋರ್ಗೆ ಬೈಕ್ ಡಿಕ್ಕಿಹೊಡೆದ ಪರಿಣಾಮ ಕೆಳಗೆ ಬಿದ್ದ ಬೈಕ್ ಸವಾರ ಮಹಿಳೆ ಮೇಲೆ ಬಿಎಂಟಿಸಿ ಬಸ್ ಹರಿದು ಆಕೆ ಮೃತಪಟ್ಟಿರುವ ಘಟನೆ ಮೈಸೂರು ರಸ್ತೆಯ...
ನಾಟಿಕೋಳಿ ಸಾರು ಜತೆಗೆ ರಾಗಿ ಮುದ್ದೆ ಬಳಿಕ ಅನ್ನ ಉಂಡರೆ ಅದು ಸಿಂಪಲ್ ಆಗಿದ್ದರೂ ಒಳ್ಳೆ ಊಟ ಮಾಡಿದಂತೆಯೇ ಸರಿ ಎಂದುಕೊಳ್ಳುವ ನಮ್ಮ ಹಳ್ಳಿ ಹೈದರಿಗೆ ಇಂದು...
ಗಬಗಬನೆ ಊಟ ಮಾಡುವುದರಿಂದ ಹಲವಾರು ತೊಂದರೆಗಳಿವೆ. ಅವುಗಳಲ್ಲಿ ಕೆಲವನ್ನು ಇಲ್ಲಿ ನಿಮಗೆ ತಿಳಿಸಬಹಸುತ್ತಿದ್ದೇವೆ. ಹೌದು! ಗಬಗಬನೆ ಊಟ ತಿಂದಾಗ ಆಹಾರವು ಸರಿಯಾಗಿ ಜೀರ್ಣವಾಗುವುದಿಲ್ಲ. ಇದರಿಂದ ಅಜೀರ್ಣ, ಹೊಟ್ಟೆ...
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿಗಳು/ನೌಕರರ 2025ರ ಜವನರಿಯ ವೇತನ ಚೀಟಿ (Pay slip) ಸೇರಿದಂತೆ ಇನ್ನುಮುಂದಿನ ಎಲ್ಲ ತಿಂಗಳುಗಳ ವೇತನ ಚೀಟಿಯೂ ಆನ್-ಲೈನ್ ಮೂಲಕ...
ಹಾಸನ: ಕಾರೊಂದು ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಅರೀಕೆರೆ ತಾಲೂಕಿನ ಯಾದಪುರ ಬೈಪಾಸ್ನಲ್ಲಿ ನಡೆದಿದೆ. ಅಪಘಾತದಲ್ಲಿ ಟಿವಿಎಸ್ ಮೊಪೆಡ್ ಸ್ಕೂಟರ್ನಲ್ಲಿ...
ಬೆಂಗಳೂರು: ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಪುಟ್ಟಗೌರಿ ಮದುವೆ, ಗಿಣಿರಾಮದಂತಹ ಹಿಟ್ ಧಾರಾವಾಹಿಗಳನ್ನು ನೀಡಿದ್ದ ಕನ್ನಡ ಕಿರುತೆರೆಯ ನಿರ್ದೇಶಕ ಮತ್ತು ನಿರ್ಮಾಪಕ ಕೆ.ಎಸ್. ರಾಮ್ಜೀ ವಿರುದ್ಧ...