Please assign a menu to the primary menu location under menu

Month Archives: May 2020

NEWSಕೃಷಿನಮ್ಮರಾಜ್ಯ

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ 

ಮಡಿಕೇರಿ:  ಮುಂಗಾರು ಆರಂಭವಾಗುವುದಕ್ಕೂ ಮೊದಲೇ ಭಾನುವಾರದಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಆರಂಭವಾಗುವ ಲಕ್ಷಣ ಕಾಣುತ್ತಿದೆ. ಸೋಮವಾರ ಬೆಳಗಿನ ಜಾವ 5 ಗಂಟೆಯಿಂದ ಬೆಳಗ್ಗೆ 8 ಗಂಟೆ...

NEWSಶಿಕ್ಷಣ-

ವೈದ್ಯಕೀಯ ಬೋಧಕ ಸಿಬ್ಬಂದಿ, ವೈದ್ಯವಿದ್ಯಾರ್ಥಿಗಳಿಗೆ ವೇತನ ಹೆಚ್ಚಳ

ಬೆಂಗಳೂರು: ಸರ್ಕಾರಿ ವೈದ್ಯಕೀಯ ಬೋಧಕ ಸಿಬ್ಬಂದಿಗೆ 7ನೇ ವೇತನ ಆಯೋಗದ ಶಿಫಾರಸುಗಳ ಪ್ರಕಾರ ವೇತನ ಹೆಚ್ಚಳ ಹಾಗೂ ವೈದ್ಯ ವಿದ್ಯಾರ್ಥಿಗಳ ವೇತನ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ವೈದ್ಯಕೀಯ...

Breaking NewsNEWSನಮ್ಮರಾಜ್ಯ

ಇಂದು ಕೊರೊನಾ ಸೋಂಕು 109 ಮಂದಿ ಕನ್ನಡಿಗರಲ್ಲಿ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇದಿನ 109 ಕೊರೊನಾ ಸೋಂಕಿತರು ಪತ್ತೆಯಾಗುವ ಮೂಲಕ ಇದೆ ಮೊದಲ ಬಾರಿಗೆ ಅತೀ ಹೆಚ್ಚು ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ 1256...

NEWSಶಿಕ್ಷಣ-

ಜೂನ್‌ 25 ರಿಂದ ಜುಲೈ 4ರವರೆಗೆ SSLC ಪರೀಕ್ಷೆ

ಬೆಂಗಳೂರು: ಕೊರೊನಾ ಲಾಕ್‌ಡೌನ್  ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ SSLC ಹಾಗೂ ದ್ವಿತೀಯ PUಇಂಗ್ಲಿಷ್ ಪರೀಕ್ಷೆ ವೇಳಾಪಟ್ಟಿಯನ್ನು ಸೋಮವಾರ  ಪ್ರಕಟಿಸಲಾಗಿದೆ. ಜೂನ್ 25 ರಿಂದ SSLC ಪರೀಕ್ಷೆ ಆರಂಭವಾಗಿ ಜುಲೈ...

NEWSನಮ್ಮರಾಜ್ಯ

ಮೇ 18- ರಾಜ್ಯದಲ್ಲಿ 84 ಹೊಸ ಕೊರೊನಾ ಪ್ರಕರಣ ದೃಢ

ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ವೈರಸ್‌ ಸ್ಫೋಟಗೊಂಡಿದ್ದು, ಇಂದು ಒಂದೇದಿನ ಅದು ಮಧ್ಯಾಹ್ನದ ವೇಳೆಗೆ 84 ಸೋಂಕು ಪ್ರಕರಣ ಪತ್ತೆಯಾಗಿದ್ದು, ರಾಜ್ಯದ ಜನರಲ್ಲಿ ಆತಂಕವನ್ನು ಇಮ್ಮಡಿಗೊಳಿಸಿದೆ. ನಿಮ್ಮ...

NEWSನಮ್ಮರಾಜ್ಯ

ನಾಳೆಯಿಂದ ಬಿಎಂಟಿಸಿ, ಜಿಲ್ಲೆ ಒಳಗಡೆ KSRTC ಬಸ್‌ ಓಡಾಟ

ಬೆಂಗಳೂರು: ರೆಡ್‌ ಜೋನ್‌ ಕಂಟೈನ್‌ಮೆಂಟ್‌ ಜೋನ್‌ ಬಿಟ್ಟು ಸಾರಿಗೆಯ 4 ನಿಗಮಗಳ ಬಸ್‌ ಸಂಚಾರ ನಾಳೆಯಿಂದಲೇ ಆರಂಭವಾಗಲಿದೆ. ಆದರೆ 30 ಜನ ಮಾತ್ರ ಒಂದು ಬಸ್‌ನಲ್ಲಿ ಪ್ರಯಾಣ...

NEWSನಮ್ಮರಾಜ್ಯ

20 ಲಕ್ಷ ಕೋಟಿ ಪ್ಯಾಕೇಜ್ ನಿಂದ ದೇಶದಲ್ಲಿ ‌ಹೊಸ ಮನ್ವಂತರ ಪ್ರಾರಂಭ

ಹುಬ್ಬಳ್ಳಿ:  ಕೇಂದ್ರ ಸರ್ಕಾರ ಕೊರೊನಾ  ಸಂದರ್ಭದಲ್ಲಿ ಘೋಷಿಸಿರುವ 20 ಲಕ್ಷ ಕೋಟಿ ರೂ. ಪ್ಯಾಕೇಜ್ ನಿಂದಾಗಿ ದೇಶದಲ್ಲಿ ಹೊಸ ಮನ್ವಂತರ ಪ್ರಾರಂಭವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ...

NEWSನಮ್ಮರಾಜ್ಯ

ಮಾಜಿ ಪ್ರಧಾನಿ ದೇವೇಗೌಡರ ಜನ್ಮದಿನ, ಅದ್ದೂರಿ ಆಚರಣೆ ಬೇಡ ಎಂದ ಎಚ್‌ಡಿಡಿ

ಬೆಂಗಳೂರು: ಭಾರತದ ಪ್ರಧಾನಮಂತ್ರಿಗಳಾಗಿ, ಕರ್ನಾಟಕದ ಮುಖ್ಯಮಂತ್ರಿಗಳಾಗಿ ಮಹತ್ವದ ಸೇವೆ ಸಲ್ಲಿಸಿರುವ, ಜನತಾದಳ (ಜಾತ್ಯತೀತ) ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ರಾಜಕೀಯ ಮುತ್ಸದ್ಧಿ  ಎಚ್‌.ಡಿ.ದೇವೇಗೌಡ ಅವರ 88ನೇ ಜನ್ಮದಿನಕ್ಕೆ ಶುಭಾಶಯಗಳ...

NEWSದೇಶ-ವಿದೇಶ

54 ದಿನದ ನಂತರವೂ ದೇಶದಲ್ಲಿ ಮತ್ತೆ 14ದಿನ ಲಾಕ್‌ಡೌನ್‌ ಮುಂದುವರಿಕೆ

ನ್ಯೂಡೆಲ್ಲಿ: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ದೇಶದಲ್ಲಿ 54 ದಿನಗಳಿಂದ ಜಾರಿಯಲ್ಲಿದ್ದ ಲಾಕ್‌ಡೌನ್‌ಅನ್ನು ಕೇಂದ್ರ ಸರ್ಕಾರ ಇನ್ನೂ 2 ವಾರಗಳ ಕಾಲ ಅಂದರೆ ಮೇ18 ರಿಂದ 31ರವರೆಗೆ ವಿಸ್ತರಿಸಿದೆ....

NEWSದೇಶ-ವಿದೇಶ

ನರೇಗಾ ಯೋಜನೆಗೆ 40 ಸಾವಿರ ಕೋಟಿ ರೂ. ಹೆಚ್ಚುವರಿ ಹಂಚಿಕೆ

ಉದ್ಯೋಗಸೃಷ್ಟಿಗೆ ಉತ್ತೇಜನ ನೀಡಲು ಮನ್ರೇಗಾ ಯೋಜನೆಯಡಿ  ಹಂಚಿಕೆಯಲ್ಲಿ 40 ಸಾವಿರ ಕೋಟಿ ರೂ.  ಹೆಚ್ಚಳ ಭವಿಷ್ಯದಲ್ಲಿಸಾಂಕ್ರಾಮಿಕ ರೋಗಗಳಿಗೆ ಭಾರತವನ್ನು  ಸನ್ನದ್ಧಗೊಳಿಸಲು  ಸಾರ್ವಜನಿಕ ಆರೋಗ್ಯ ಮತ್ತು ಇತರ ಆರೋಗ್ಯ ಸುಧಾರಣೆಗಳಲ್ಲಿ  ಹೆಚ್ಚಿನ ಹೂಡಿಕೆ ಕೋವಿಡ್ನಂತರ ಈಕ್ವಿಟಿಯೊಂದಿಗೆ  ತಂತ್ರಜ್ಞಾನ ಚಾಲಿತ ಶಿಕ್ಷಣ ಐಬಿಸಿಸಂಬಂಧಿತ ಕ್ರಮಗಳ ಮೂಲಕ  ಸುಗಮ ವ್ಯವಹಾರವನ್ನು ಮತ್ತಷ್ಟು ಹೆಚ್ಚಿಸುವುದು ಕಂಪನಿಗಳಕಾಯ್ದೆಯ ಡಿಫಾಲ್ಟ್ ಗಳನ್ನು ಅಪರಾಧವಾಗಿ ಪರಿಗಣಿಸದಿರುವುದು ಕಾರ್ಪೊರೇಟ್‌ ಸಂಸ್ಥೆಗಳಿಗೆವ್ಯವಹಾರವನ್ನು  ಸುಲಭಗೊಳಿಸುವುದು ಹೊಸ, ಸ್ವಾವಲಂಬಿಭಾರತಕ್ಕಾಗಿ ಸಾರ್ವಜನಿಕ...

1 13 14 15 33
Page 14 of 33
error: Content is protected !!
LATEST
ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ ಟಿವಿ ನೊಡಬೇಡ ಓದಿಕೊ ಎಂದಿದ್ದಕ್ಕೆ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು ಸಂಬಳಗಾರ ವರ್ಗಕ್ಕೆ 2025ರ ಬಜೆಟ್​​ನಲ್ಲಿ ಭರ್ಜರಿ ಗಿಫ್ಟ್‌ಕೊಟ್ಟ ವಿತ್ತ ಸಚಿವರು THE UNION BUDGET 2025-26: ಮಧ್ಯಮ ವರ್ಗದವರಿಗೆ ತುಸು ನೆಮ್ಮದಿ- ರೈತರಿಗೆ ನಿರಾಸೆ 8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು