Please assign a menu to the primary menu location under menu
ಮಡಿಕೇರಿ: ಮುಂಗಾರು ಆರಂಭವಾಗುವುದಕ್ಕೂ ಮೊದಲೇ ಭಾನುವಾರದಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಆರಂಭವಾಗುವ ಲಕ್ಷಣ ಕಾಣುತ್ತಿದೆ. ಸೋಮವಾರ ಬೆಳಗಿನ ಜಾವ 5 ಗಂಟೆಯಿಂದ ಬೆಳಗ್ಗೆ 8 ಗಂಟೆ...
ಬೆಂಗಳೂರು: ಸರ್ಕಾರಿ ವೈದ್ಯಕೀಯ ಬೋಧಕ ಸಿಬ್ಬಂದಿಗೆ 7ನೇ ವೇತನ ಆಯೋಗದ ಶಿಫಾರಸುಗಳ ಪ್ರಕಾರ ವೇತನ ಹೆಚ್ಚಳ ಹಾಗೂ ವೈದ್ಯ ವಿದ್ಯಾರ್ಥಿಗಳ ವೇತನ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ವೈದ್ಯಕೀಯ...
ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇದಿನ 109 ಕೊರೊನಾ ಸೋಂಕಿತರು ಪತ್ತೆಯಾಗುವ ಮೂಲಕ ಇದೆ ಮೊದಲ ಬಾರಿಗೆ ಅತೀ ಹೆಚ್ಚು ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ 1256...
ಬೆಂಗಳೂರು: ಕೊರೊನಾ ಲಾಕ್ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ SSLC ಹಾಗೂ ದ್ವಿತೀಯ PUಇಂಗ್ಲಿಷ್ ಪರೀಕ್ಷೆ ವೇಳಾಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ. ಜೂನ್ 25 ರಿಂದ SSLC ಪರೀಕ್ಷೆ ಆರಂಭವಾಗಿ ಜುಲೈ...
ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ವೈರಸ್ ಸ್ಫೋಟಗೊಂಡಿದ್ದು, ಇಂದು ಒಂದೇದಿನ ಅದು ಮಧ್ಯಾಹ್ನದ ವೇಳೆಗೆ 84 ಸೋಂಕು ಪ್ರಕರಣ ಪತ್ತೆಯಾಗಿದ್ದು, ರಾಜ್ಯದ ಜನರಲ್ಲಿ ಆತಂಕವನ್ನು ಇಮ್ಮಡಿಗೊಳಿಸಿದೆ. ನಿಮ್ಮ...
ಬೆಂಗಳೂರು: ರೆಡ್ ಜೋನ್ ಕಂಟೈನ್ಮೆಂಟ್ ಜೋನ್ ಬಿಟ್ಟು ಸಾರಿಗೆಯ 4 ನಿಗಮಗಳ ಬಸ್ ಸಂಚಾರ ನಾಳೆಯಿಂದಲೇ ಆರಂಭವಾಗಲಿದೆ. ಆದರೆ 30 ಜನ ಮಾತ್ರ ಒಂದು ಬಸ್ನಲ್ಲಿ ಪ್ರಯಾಣ...
ಹುಬ್ಬಳ್ಳಿ: ಕೇಂದ್ರ ಸರ್ಕಾರ ಕೊರೊನಾ ಸಂದರ್ಭದಲ್ಲಿ ಘೋಷಿಸಿರುವ 20 ಲಕ್ಷ ಕೋಟಿ ರೂ. ಪ್ಯಾಕೇಜ್ ನಿಂದಾಗಿ ದೇಶದಲ್ಲಿ ಹೊಸ ಮನ್ವಂತರ ಪ್ರಾರಂಭವಾಗಲಿದೆ ಎಂದು ಬೃಹತ್ ಮತ್ತು ಮಧ್ಯಮ...
ಬೆಂಗಳೂರು: ಭಾರತದ ಪ್ರಧಾನಮಂತ್ರಿಗಳಾಗಿ, ಕರ್ನಾಟಕದ ಮುಖ್ಯಮಂತ್ರಿಗಳಾಗಿ ಮಹತ್ವದ ಸೇವೆ ಸಲ್ಲಿಸಿರುವ, ಜನತಾದಳ (ಜಾತ್ಯತೀತ) ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ ರಾಜಕೀಯ ಮುತ್ಸದ್ಧಿ ಎಚ್.ಡಿ.ದೇವೇಗೌಡ ಅವರ 88ನೇ ಜನ್ಮದಿನಕ್ಕೆ ಶುಭಾಶಯಗಳ...
ನ್ಯೂಡೆಲ್ಲಿ: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ದೇಶದಲ್ಲಿ 54 ದಿನಗಳಿಂದ ಜಾರಿಯಲ್ಲಿದ್ದ ಲಾಕ್ಡೌನ್ಅನ್ನು ಕೇಂದ್ರ ಸರ್ಕಾರ ಇನ್ನೂ 2 ವಾರಗಳ ಕಾಲ ಅಂದರೆ ಮೇ18 ರಿಂದ 31ರವರೆಗೆ ವಿಸ್ತರಿಸಿದೆ....
ಉದ್ಯೋಗಸೃಷ್ಟಿಗೆ ಉತ್ತೇಜನ ನೀಡಲು ಮನ್ರೇಗಾ ಯೋಜನೆಯಡಿ ಹಂಚಿಕೆಯಲ್ಲಿ 40 ಸಾವಿರ ಕೋಟಿ ರೂ. ಹೆಚ್ಚಳ ಭವಿಷ್ಯದಲ್ಲಿಸಾಂಕ್ರಾಮಿಕ ರೋಗಗಳಿಗೆ ಭಾರತವನ್ನು ಸನ್ನದ್ಧಗೊಳಿಸಲು ಸಾರ್ವಜನಿಕ ಆರೋಗ್ಯ ಮತ್ತು ಇತರ ಆರೋಗ್ಯ ಸುಧಾರಣೆಗಳಲ್ಲಿ ಹೆಚ್ಚಿನ ಹೂಡಿಕೆ ಕೋವಿಡ್ನಂತರ ಈಕ್ವಿಟಿಯೊಂದಿಗೆ ತಂತ್ರಜ್ಞಾನ ಚಾಲಿತ ಶಿಕ್ಷಣ ಐಬಿಸಿಸಂಬಂಧಿತ ಕ್ರಮಗಳ ಮೂಲಕ ಸುಗಮ ವ್ಯವಹಾರವನ್ನು ಮತ್ತಷ್ಟು ಹೆಚ್ಚಿಸುವುದು ಕಂಪನಿಗಳಕಾಯ್ದೆಯ ಡಿಫಾಲ್ಟ್ ಗಳನ್ನು ಅಪರಾಧವಾಗಿ ಪರಿಗಣಿಸದಿರುವುದು ಕಾರ್ಪೊರೇಟ್ ಸಂಸ್ಥೆಗಳಿಗೆವ್ಯವಹಾರವನ್ನು ಸುಲಭಗೊಳಿಸುವುದು ಹೊಸ, ಸ್ವಾವಲಂಬಿಭಾರತಕ್ಕಾಗಿ ಸಾರ್ವಜನಿಕ...
Vijayapatha.in is the only Kannada language news platform set up in 2019 to connect people to their native language. this was launched with the sole purpose of serving a large online community of non-English speaking users. Breaking news, views and features on various national issues and developments of politicians. From international affairs to local events. It includes the latest news in the form of text, images and videos. The site is constantly updated throughout the day. The website provides updates on national news, international, sports, business, travel, gadget, entertainment, lifestyle, etc.
Copyright ©2025 VIJAYAPATHA MEDIA All Rights Reserved. VIJAYAPATHA NEWS