Please assign a menu to the primary menu location under menu

Day Archives: February 15, 2021

NEWSರಾಜಕೀಯಸಂಸ್ಕೃತಿ

ಜೇವರ್ಗಿ: ಬಿಜೆಪಿ ಕಚೇರೀಲಿ ಸಂತ ಸೇವಾಲಾಲ್‌ ಜಯಂತಿ

ವಿಜಯಪಥ ಸಮಗ್ರ ಸುದ್ದಿ ಜೇವರ್ಗಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸಂತ ಸೇವಾಲಾಲ ಜಗದ್ಗುರುಗಳ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಸೇವಾಲಾಲ ಅವರ...

Breaking NewsNEWSನಮ್ಮಜಿಲ್ಲೆನಮ್ಮರಾಜ್ಯ

ರೂಟ್‌ ವಿಚಾರದಲ್ಲಿ ಅಸಡ್ಡೆ ಆರೋಪ: ಬಿಎಂಟಿಸಿ ಡಿಪೋ-4ರ ಡಿಎಂ ವಿರುದ್ಧ ತಿರುಗಿ ಬಿದ್ದ ನಿರ್ವಾಹಕಿಯರು

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಜಯನಗರದಲ್ಲಿರುವ ಬಿಎಂಟಿಸಿ ಡಿಪೋ 4ರ ಘಟಕ ವ್ಯವಸ್ಥಾಪಕರು ಮಹಿಳಾ ನಿರ್ವಾಹಕಿಯರಿಗೆ ರೂಟ್‌ ಹಾಕುವ ವಿಚಾರದಲ್ಲಿ ಅಸಡ್ಡೆ ಭಾವನೆ ಹೊಂದಿದ್ದು, ಇದರಿಂದ ನಿತ್ಯ...

NEWSನಮ್ಮಜಿಲ್ಲೆನಮ್ಮರಾಜ್ಯ

ಬಿಎಂಟಿಸಿ ನೌಕರರ ಬಾಕಿ 2ತಿಂಗಳ ಅರ್ಧ ವೇತನಕ್ಕಾಗಿ ಸರ್ಕಾರದಿಂದ 94.64 ಕೋಟಿ ರೂ. ಬಿಡುಗಡೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಬಿಎಂಟಿಸಿ ನೌಕರರಿಗೆ ಡಿಸೆಂಬರ್‌ ಮತ್ತು ಜನವರಿ ತಿಂಗಳುಗಳಲ್ಲಿ ಉಳಿಸಿಕೊಂಡಿದ್ದ ಅರ್ಧ ವೇತನ ನೀಡಲು ಸರ್ಕಾರ 94.64 ಕೋಟಿ ರೂ. ಬಿಡುಗಡೆ ಮಾಡಿದೆ....

NEWSನಮ್ಮಜಿಲ್ಲೆರಾಜಕೀಯ

ಸಿಎಂ ಬಿಎಸ್‌ವೈಗೆ ಅವರ ಕುಟುಂಬದವರೇ ಹಾವು, ಚೇಳುಗಳು:  ಯತ್ನಾಳ್‌  

ವಿಜಯಪಥ ಸಮಗ್ರ ಸುದ್ದಿ ವಿಜಯಪುರ: ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಅವರ ಕುಟುಂಬದವರೇ ಹಾವು, ಚೇಳುಗಳಾಗಿ ತೊಂದರೆ ನೀಡುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಜಯೇಂದ್ರ ಅವರ ಹೇಳಿಕೆಗೆ...

CrimeNEWSದೇಶ-ವಿದೇಶನಮ್ಮರಾಜ್ಯರಾಜಕೀಯ

ಯಾವುದೇ ಕ್ರಿಮಿನಲ್‌ ಕೇಸ್‌ ಇಲ್ಲದ ದಿಶಾ ರವಿ ಬಂಧನ ಖಂಡನೀಯ: ಪರಿಸರ ಕಾರ್ಯಕರ್ತೆಗೆ ವಿಪಕ್ಷಗಳ ಬೆಂಬಲ

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ರೈತರ ಪ್ರತಿಭಟನೆಗೆ ಸಂಬಂಧಪಟ್ಟಂತೆ ಟೂಲ್ ಕಿಟ್ ಸಿದ್ದಪಡಿಸಿದ್ದ ಆರೋಪದಡಿ ಪರಿಸರ ಕಾರ್ಯಕರ್ತೆ ದಿಶಾ ರವಿ ಬಂಧನವನ್ನು ಕಾಂಗ್ರೆಸ್ ಸೇರಿ ವಿಪಕ್ಷಗಳ ಪ್ರಮುಖರು...

error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?