Please assign a menu to the primary menu location under menu

Day Archives: February 18, 2021

NEWSಲೇಖನಗಳುವಿಜ್ಞಾನ-ತಂತ್ರಜ್ಞಾನಸಂಸ್ಕೃತಿ

ಬಡವರಿಗೆ ಬಡ್ಡಿ ಮೇಲೆ ಬಡ್ಡಿ ಬರೆ ಹಾಕುವ ಕೇಂದ್ರ ಸರ್ಕಾರ ಶ್ರೀಮಂತ ಉದ್ಯಮಿಗಳ 6.32 ಲಕ್ಷ ಕೋಟಿ ರೂ. ಬೃಹತ್‌ ಸಾಲ ಮನ್ನಾ ಮಾಡಿದೆ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕೊರೊನಾ ಸಂಕಷ್ಟದ ಮಧ್ಯೆ ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಎಸ್‌ಬಿಐ ಸೇರಿದಂತೆ ಒಟ್ಟು 18 ಬ್ಯಾಂಕುಗಳು ಬರೋಬ್ಬರಿ 25 ಸಾವಿರ...

NEWSದೇಶ-ವಿದೇಶನಮ್ಮರಾಜ್ಯ

ತಂಬಾಕು ಜಗಿಯುತ್ತಾಳೆ ಎಂದು ವಿಚ್ಛೇದನಕ್ಕೆ ಹಾಕಿದ್ದ ಅರ್ಜಿ ಹೈ ಕೋರ್ಟ್‌ನಲ್ಲಿ ವಜಾ

ವಿಜಯಪಥ ಸಮಗ್ರ ಸುದ್ದಿ ಮುಂಬೈ: ಪತ್ನಿ ನಿತ್ಯ ಮಲಗುವಾಗ ಬಿಟ್ಟು ಎಲ್ಲಾ ಸಮಯದಲ್ಲೂ ತಂಬಾಕು ಜಗಿಯುತ್ತಾಳೆ ಎಂಬ ಕಾರಣ ನೀಡಿ ಪತಿ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದಾರೆ. ಆ...

CrimeNEWSನಮ್ಮಜಿಲ್ಲೆ

ಅಂತ್ಯಕ್ರಿಯೆಗೆ ಸಿದ್ದರಾಮಯ್ಯ, ಯಶ್‌ ಬರಬೇಕು: ಡೆತ್‌ನೋಟ್‌ ಬರೆದಿಟ್ಟು ಯುವಕ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ ಮಂಡ್ಯ: ಕುಟುಂಬದ ಕಲಹದಿಂದ ಮನನೊಂದ ಯುವಕನೊಬ್ಬ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಜಿಲ್ಲೆಯ ಕೋಡಿದೊಡ್ಡಿಯಲ್ಲಿ ನಡೆದಿದೆ. ಗ್ರಾಮದ ರಾಮಕೃಷ್ಣ (25) ಆತ್ಮಹತ್ಯೆ...

NEWSಕೃಷಿನಮ್ಮಜಿಲ್ಲೆನಮ್ಮರಾಜ್ಯ

ಮಂಡ್ಯ: ರೈತರಿಗೆ ಹೆಣ್ಣುಕೊಡುತ್ತಿಲ್ಲ ಎಂದು ಸಚಿವ ಸಿಪಿವೈ ಬಳಿ ಅಳಲು ತೋಡಿಕೊಂಡ ಯುವ ರೈತ ಪ್ರವೀಣ್‌

ವಿಜಯಪಥ ಸಮಗ್ರ ಸುದ್ದಿ ಮಂಡ್ಯ: ಹೊಲ ಗದ್ದೆಗಳಲ್ಲಿ ಕೆಲಸ ಮಾಡುವ ಯುವ ರೈತರಿಗೆ ಹೆಣ್ಣುಕೊಡುತ್ತಿಲ್ಲ. ಇನ್ನು ಎಲ್ಲೋ ಒಂದು ಕಡೆ ಸಿಟಿಯಲ್ಲಿ ಕೆಲಸದಲ್ಲಿದ್ದಾನೆ ಎಂದರೆ ಅಂಥವರಿಗೆ ಹೆಣ್ಣುಕೊಡುತ್ತಾರೆ....

error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?