Please assign a menu to the primary menu location under menu

Day Archives: March 5, 2021

NEWS

ಇದು ನಿಮ್ಮ ವಿಜಯಪಥ ಒಮ್ಮೆ ಓದಿ

ವಿಜಯಪಥ ಓದಿ ನಮಗೆ ಶಕ್ತಿ ತುಂಬಲು ಆರ್ಥಿಕವಾಗಿ ಬೆಂಬಲ ನೀಡಿ. ಜಾಹೀರಾತುಗಳ ಮೇಲೆ ಕ್ಲಿಕ್‌ ಮಾಡುವ ಮೂಲಕ  ನಾವು ಆರ್ಥಿಕವಾಗಿ ಸಬಲರಾಗಲು ಸಹಕರಿಸಿ. ಇದರಿಂದ ನಿಮಗೆ ಯಾವುದೇ...

NEWSಕೃಷಿನಮ್ಮರಾಜ್ಯರಾಜಕೀಯ

ರೈತರ ಪರ ಕಾಳಜಿ: ಸಂಭಾವನೆ ಪಡೆಯದೆ ಕೃಷಿ ರಾಯಭಾರಿಯಾದ ದರ್ಶನ್

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಯಾವುದೇ ಸಂಭಾವನೆ ಇಲ್ಲದೆ ಕೃಷಿ ಇಲಾಖೆಯ ರಾಯಭಾರಿಯಾಗಲು ನಟ ದರ್ಶನ್ ಒಪ್ಪಿದ್ದಾರೆ. ಇದು ಮೆಚ್ಚುಗೆಯ ಸಂಗತಿ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ...

CrimeNEWSನಮ್ಮಜಿಲ್ಲೆ

ಯುವಕ ಅನುಮಾನಾಸ್ಪದ ಸಾವು- ಕೊಲೆ ಶಂಕೆ

ವಿಜಯಪಥ ಸಮಗ್ರ ಸುದ್ದಿ ಪಿರಿಯಾಪಟ್ಟಣ: ಅನುಮಾನಾಸ್ಪದವಾಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ತಾಲೂಕಿನ ಚಿಕ್ಕ ಬ್ಯಾಲಾಳು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಆನಂದ್ (30) ಮೃತ ಯುವಕ.  ಈತ ಚಿಕ್ಕ...

NEWSನಮ್ಮರಾಜ್ಯರಾಜಕೀಯ

ಶಿಕ್ಷಣ, ಆರೋಗ್ಯ, ಸಾರ್ವಜನಿಕ ಸಾರಿಗೆ ಸೇರಿ ಮೂಲ ಸೌಕರ್ಯ ಅಭಿವೃದ್ಧಿಗೆ ಒತ್ತು ನೀಡುವ ಬಜೆಟ್ ಕೊಡಿ: ಆಮ್ ಆದ್ಮಿ ಪಕ್ಷ ಆಗ್ರಹ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಶಿಕ್ಷಣ, ಆರೋಗ್ಯ, ಸಾರಿಗೆ, ಸಣ್ಣ ಕೈಗಾರಿಕೆ ಹಾಗೂ ಮಹಿಳೆಯರು, ಮೂಲ ಸೌಕರ್ಯಗಳ ಅಭಿವೃದ್ಧಿಗೆ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಪ್ರಮುಖ ಆದ್ಯತೆ...

CrimeNEWSನಮ್ಮಜಿಲ್ಲೆರಾಜಕೀಯ

ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದ ಹಿಂದೆ 5 ಕೋಟಿ ರೂ. ಡೀಲ್ ನಡೆದಿದೆ‌ : ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ ಮೈಸೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣದಲ್ಲಿ 5 ಕೋಟಿ ರೂ. ಡೀಲ್‌ ನಡೆದಿರುವ ಬಗ್ಗೆ ನನಗೆ ಮಾಹಿತಿ ಬಂದಿದೆ...

NEWSನಮ್ಮಜಿಲ್ಲೆನಮ್ಮರಾಜ್ಯರಾಜಕೀಯ

ಅಧಿವೇಶನದ 2ನೇ ದಿನವಾದ ಇಂದು ಕೂಡ ಗದ್ದಲ, ಧರಣಿಯದ್ದೇ ದರಬಾರು

ವಿಜಯಪಥ ಸಮಗ್ರ ಸುದಿ ಬೆಂಗಳೂರು: ವಿಧಾನಸಭೆಯಲ್ಲಿ 2ನೇ ದಿನದ ಕಲಾಪ ಶುಕ್ರವಾರ ಆರಂಭವಾಗಿದ್ದು, ಕಲಾಪದಿಂದ ಶಾಸಕ ಬಿ.ಕೆ. ಸಂಗಮೇಶ್ವರ್‌ ಅವರ ಅಮಾನತನ್ನು ವಾಪಸ್ ಪಡೆಯಬೇಕೆಂದು ಕಾಂಗ್ರೆಸ್ ಮುಖಂಡರು...

error: Content is protected !!
LATEST
ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ ನಾಳೆ ಫೆ.1ರಂದು ಕೇಂದ್ರ ಬಜೆಟ್ ಮಂಡನೆ: ರಾಜ್ಯದ ರೈತರ ನಿರೀಕ್ಷೆ, ಒತ್ತಾಯಗಳೇನು?