Please assign a menu to the primary menu location under menu

Day Archives: April 25, 2021

NEWSನಮ್ಮಜಿಲ್ಲೆ

ಕೊರೊನಾ ಸಂಕಷ್ಟ- ಮುಚ್ಚಿರುವ ಇಂದಿರಾ ಕ್ಯಾಂಟೀನ್ ಗಳನ್ನು ತೆರೆದು ಬಡ ಜನತೆಗೆ ಗುಣಮಟ್ಟದ ಆಹಾರ ಒದಗಿಸಿ : ಜಗದೀಶ್ ವಿ ಸದಂ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕೊರೊನಾ ತಡೆಗಟ್ಟಲು ರಾಜ್ಯ ಸರ್ಕಾರವು ವಾರಾಂತ್ಯದ ಲಾಕ್ ಡೌನ್ ವಿಧಿಸಿ ಬಡಜನತೆಗೆ ಆಹಾರದ ವಿಚಾರದಲ್ಲಿ ತಾತ್ಸಾರವನ್ನು ಮಾಡುತ್ತಿದೆ. ಅದನ್ನು ಬಿಟ್ಟು ನಗರದಲ್ಲಿ...

NEWSನಮ್ಮರಾಜ್ಯ

ಏಪ್ರಿಲ್‌ 25- ರಾಜ್ಯದಲ್ಲಿ 34804 ಹೊಸ ಕೊರೊನಾ ಸೋಂಕಿತರು, 143 ಮಂದಿ ಬಲಿ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ರೌದ್ರಾವತಾರ ಮುಂದುವರಿಸಿದ್ದು ಇಂದು ದಾಖಲೆಯ 34804 ಪ್ರಕರಣ ಪತ್ತೆಯಾಗಿದ್ದು 143 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ 34804 ಕೊರೊನಾ...

NEWSರಾಜಕೀಯ

ಕೊರೊನಾದ ಈ ಸಂಕಷ್ಟದಲ್ಲಿ ಬಡವರ ಅಕ್ಕಿ ಕಿತ್ತುಕೊಳ್ಳೋದು ನ್ಯಾಯವ, ಬಡವರ ಹೊಟ್ಟೆ ಮೇಲೆ ಹೊಡಿಬೇಡಿ: ಸಿದ್ದರಾಮಯ್ಯ  

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಅನ್ನಭಾಗ್ಯ ಯೋಜನೆ ಎಂದರೆ ಉರ್ಕೊಳ್ಳುತ್ತಿದ್ದ ಮತ್ತು ಆ ಯೋಜನೆಗೆ ಕಲ್ಲು ಹಾಕಲು ಪ್ರಯತ್ನಿಸುತ್ತಿರುವ ಬಿಜೆಪಿ ರಾಜ್ಯ ನಾಯಕರು, ಈಗ ಪ್ರಧಾನಿ ನರೇಂದ್ರ...

NEWSರಾಜಕೀಯಲೇಖನಗಳು

ಸಾರಿಗೆ ನೌಕರರ ಮುಷ್ಕರ ಒಡೆದೆವೂ ಎಂದು ಹಿಗ್ಗುತ್ತಿದ್ದರೆ ಅದು ಭಂಡತನದ ಪರಮಾವಧಿ….

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಒಡೆದೆವೂ ಎಂದು ಹಿಗ್ಗುತ್ತಿದ್ದರೆ ಅದು ಭಂಡತನದ ಪರಮಾವಧಿಯಾದೀತು. ಅದಕ್ಕೆ ಕಾರಣವೂ ಇಲ್ಲದಂತಿಲ್ಲ. ಸಾರಿಗೆ ಸಿಬ್ಬಂದಿ ಒಡಲುರಿ ಅಸಾಯಕತೆಯಿಂದಾಗಿ...

CrimeNEWSದೇಶ-ವಿದೇಶನಮ್ಮರಾಜ್ಯ

ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ ಇನ್ನಿಲ್ಲ

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ಕರ್ನಾಟಕದವರಾದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಮೋಹನ್ ಎಂ. ಶಾಂತನಗೌಡರ್ (61) ಶನಿವಾರ ರಾತ್ರಿ ನಿಧನ ಹೊಂದಿದ್ದಾರೆ. ಕೆಲವು ದಿನಗಳಿಂದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಮೋಹನ್...

error: Content is protected !!
LATEST
8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ