Please assign a menu to the primary menu location under menu

Day Archives: April 30, 2021

Breaking NewsNEWSನಮ್ಮಜಿಲ್ಲೆ

ತಿ.ನರಸೀಪುರ: ಕೊಡಗಹಳ್ಳಿಯಲ್ಲಿ 100ಕ್ಕೂ ಹೆಚ್ಚು ಮಂದಿಗೆ ಕೊರೊನಾ- ಮೃತರ ಅಂತ್ಯಕ್ರಿಯೆಗೆ ತಾಲೂಕು ಆಡಳಿತದಿಂದಲೇ ಹಿಂದೇಟು

ವಿಜಯಪಥ ಸಮಗ್ರ ಸುದ್ದಿ ಬನ್ನೂರು: ತಿ.ನರಸೀಪುರ ತಾಲೂಕಿನ ಕೊಡಗಹಳ್ಳಿ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಐದಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಇದರಿಂದ ಗ್ರಾಮದಲ್ಲಿ...

Breaking NewsNEWSದೇಶ-ವಿದೇಶ

ನ್ಯಾಯಾಲಯಗಳ ಮೌಖಿಕ ಹೇಳಿಕೆ ಸುದ್ದಿಯಾಗಬಾರದು: ಚುನಾವಣಾ ಆಯೋಗದ ಮನವಿ ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್

ವಿಜಯಪಥ ಸಮಗ್ರ ಸುದ್ದಿ ಚೆನ್ನೈ: ನ್ಯಾಯಾಲಯಗಳು ಮೌಖಿಕವಾಗಿ ಹೇಳಿದ್ದನ್ನು ಮಾಧ್ಯಮಗಳು ಸುದ್ದಿ ಮಾಡಬಾರದೆಂದು ಭಾರತದ ಚುನಾವಣಾ ಆಯೋಗ ಕೋರ್ಟ್ ನಿರ್ದೇಶನ ಕೋರಿ ಸಲ್ಲಿಸಿದ ಮನವಿಯನ್ನು ಮದ್ರಾಸ್ ಹೈಕೋರ್ಟ್...

Breaking NewsNEWSನಮ್ಮಜಿಲ್ಲೆ

ಕೊರೊನಾ ಸೋಂಕಿತರಿಗೆ ರಾಜ್ಯದಲ್ಲಿ ಉಚಿತ ಲಸಿಕೆ ನೀಡಿ: ಶರತ್ ಖಾದ್ರಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿ ಬೆಂಗಳೂರು: ರಾಜ್ಯದಾದ್ಯಂತ ಕೊರೊನಾ ಸೋಂಕಿನ ಎರಡನೇ ಅಲೆಗೆ ಜನತೆ ತತ್ತರಿಸಿ ಹೋಗಿದ್ದಾರೆ. ಆಸ್ಪತ್ರೆಗಳಲ್ಲಿ ಬೆಡ್, ಔಷಧ, ಆಕ್ಸಿಜನ್, ಆಂಬುಲೆನ್ಸ್ ಇತ್ಯಾದಿ ಸೌಲಭ್ಯಗಳು ಸಿಗದೆ...

Breaking NewsNEWSದೇಶ-ವಿದೇಶ

ಕೋವಿಡ್‌ನಿಂದ ಮೃತಪಟ್ಟವರ ಸುಡಲು ಸೌದೆ ಸಿಗುತ್ತಿಲ್ಲ!: 24 ತಾಸಿನಲ್ಲಿ 3,86,452 ಹೊಸ ಪ್ರಕರಣ, 3,498 ಮಂದಿ ಮೃತ

ವಿಜಯಪಥ ಸಮಗ್ರ ಸುದ್ದಿ ನ್ಯೂಡೆಲ್ಲಿ: ಭಾರತದಲ್ಲಿ ಕೊರೊನಾ ಆರ್ಭಟ ಮುಂದುವರಿದಿದ್ದು, ಮತ್ತೆ ಸೋಂಕು ಮತ್ತು ಸಾವು ಎರಡರಲ್ಲೂ ಸಾರ್ವಜಕಾಲಿಕ ದಾಖಲೆ ಸೃಷ್ಟಿಸಿದೆ. ಶುಕ್ರವಾರ ಬೆಳಗ್ಗೆ 8 ಗಂಟೆಗೆ...

CrimeNEWSಸಂಸ್ಕೃತಿ

ಇಸ್ರೇಲ್ ನಲ್ಲಿ ಕಾಲ್ತುಳಿತ ದುರಂತ: 40ಕ್ಕೂ ಹೆಚ್ಚು ಸಾವು, 103 ಮಂದಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ ಜೆರುಸಲೇಂ: ಇಸ್ರೇಲ್ ನಲ್ಲಿ ತಡರಾತ್ರಿವರೆಗೆ ನಡೆದ  ಧಾರ್ಮಿಕ ಸಮಾರಂಭದ  ವೇಳೆ ಕಾಲ್ತುಳಿತ ದುರಂತ ಸಂಭವಿಸಿದ್ದು 40ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. 103 ಮಂದಿ...

error: Content is protected !!
LATEST
8ನೇ ಬಾರಿ ಬಜೆಟ್ ಮಂಡಿಸಿ ಇತಿಹಾಸ ಬರೆಯಲು ಸಜ್ಜಾದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಫೆ.2ರಂದು ಇಪಿಎಸ್ ಪಿಂಚಿಣಿದಾರರ 85ನೇ ಮಾಸಿಕ ಸಭೆ: ನಂಜುಂಡೇಗೌಡ ಮಹಿಳೆಯರ ಬೆಳವಣಿಗೆಗೆ ಶ್ರಮಿಸಿದ್ದ ಇಂದಿರಾ ಗಾಂಧಿ: ಸಚಿವ ಮುನಿಯಪ್ಪ 12 ವರ್ಷದ ಬಳಿಕ ಕಾಣಿಸಿಕೊಂಡ ಕೊಹ್ಲಿ 6 ರನ್‌ ಗಳಿಸಿ ಔಟ್‌: ಕಿಕ್ಕಿರಿದು ತುಂಬಿದ್ದ ಕ್ರೀಡಾಂಗಣ..! ಚುನಾವಣೆ ಒಂದು ವಾರ ಇರುವಾಗಲೇ ಪಕ್ಷ ತೊರೆದ ಎಎಪಿಯ ಏಳು ಶಾಸಕರು ರೋಹಿತ್ ವೇಮುಲಾ ಕಾಯ್ದೆ ಜಾರಿಗೆ ಸಚಿವ ಪ್ರಿಯಾಂಕ್ ಖರ್ಗೆ ಒತ್ತಾಯ ವೈದ್ಯೆ ಅಪಹರಿಸಿ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರಿಗೆ 20 ವರ್ಷ ಕಠಿಣ ಶಿಕ್ಷೆ ಸರ್ಕಾರದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ KPSC ಕನ್ನಡ ಪ್ರಶ್ನೆ ಪತ್ರಿಕೇಲಿ ಸಾಲು ಸಾಲು ತಪ್ಪಿಗೆ 5 ಕೃಪಾಂಕ: ಅಭ್ಯರ್ಥಿಗಳ ಆಕ್ರೋಶ ಬೆಳ್ಳಂಬೆಳಗ್ಗೆಯೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳ ಶಾಕ್‌: ಮನೆ, ಕಚೇರಿಗಳ ಮೇಲೆ ದಾಳಿ