ನ್ಯೂಯಾರ್ಕ್: ಫ್ಲೋರಿಡಾದ ರಿವರ್ವ್ಯೂ ಪ್ರೌಢಶಾಲೆಯ ಶಿಕ್ಷಕಿಯೊಬ್ಬ ತರಗತಿಯಲ್ಲಿ ವಿದ್ಯಾರ್ಥಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಆರೋಪ ಸಂಬಂಧ ಪೊಲೀಸರು ಬಂಧಿಸಿದ್ದಾರೆ.
27 ವರ್ಷದ ಬ್ರೂಕ್ ಆಂಡರ್ಸನ್ ಒಬ್ಬ ಶಿಕ್ಷಕಿಯಾಗಿದ್ದು, ಶಾಲಾ ದಿನ ಪ್ರಾರಂಭವಾಗುವ ಸ್ವಲ್ಪ ಸಮಯದ ಮೊದಲು ವಿದ್ಯಾರ್ಥಿಯೊಂದಿಗೆ ಸೆಕ್ಸ್ ಮಾಡಿದ್ದಕ್ಕಾಗಿ ಅವರನ್ನು ಬಂಧಿಸಲಾಗಿದೆ ಎಂದು ಹಿಲ್ಸ್ಬರೋ ಕೌಂಟಿ ಶೆರಿಫ್ ಕಚೇರಿ ತಿಳಿಸಿದೆ.
ಆಂಡರ್ಸನ್ ವಿರುದ್ಧ ತಿಂಗಳುಗಟ್ಟಲೆ ಅಪ್ರಾಪ್ತ ವಯಸ್ಕಳೊಂದಿಗೆ ಲೈಂಗಿಕ ಸಂಬಂಧ ಹೊಂದಿದ್ದ ಆರೋಪವಿದೆ. ಎರಡು ವಾರಗಳ ಹಿಂದೆ ಅಪ್ರಾಪ್ತನೊಂದಿಗೆ ಕಾನೂನುಬಾಹಿರ ಲೈಂಗಿಕ ಕ್ರಿಯೆ ನಡೆಸಿದ ಮೂರು ಆರೋಪಗಳನ್ನು ಆಕೆ ಎದುರಿಸಿದ್ದಾರೆ.
ಮೇ 16 ರ ಬೆಳಗ್ಗೆ ಬಂಧಿಸಲ್ಪಡುವ ಮೊದಲು ಆಂಡರ್ಸನ್ ರಿವರ್ವ್ಯೂ ಪ್ರೌಢಶಾಲಾ ವಿದ್ಯಾರ್ಥಿನಿಯೊಂದಿಗೆ ಲೈಂಗಿಕ ಚಟುವಟಿಕೆಯಲ್ಲಿ ತೊಡಗಿದ್ದಾಗಿ ಆರೋಪಿಸಲಾಗಿದೆ.
ಹಿಲ್ಸ್ಬರೋ ಕೌಂಟಿ ಪಬ್ಲಿಕ್ ಸ್ಕೂಲ್ ಟೀಚರ್ಸ್ ಡೈರೆಕ್ಟರಿಯ ಪ್ರಕಾರ, ಆಂಡರ್ಸನ್ ರಿವರ್ವ್ಯೂ ಹೈಸ್ಕೂಲ್ನಲ್ಲಿ ವಿಜ್ಞಾನ ಶಿಕ್ಷಕಿಯಾಗಿದ್ದಾರೆ. ಆದಾಗ್ಯೂ, ಅವರ ಬಂಧನದ ನಂತರ ಅವರ ಹೆಸರನ್ನು ಆ ಡೈರೆಕ್ಟರಿಯಿಂದ ತೆಗೆದುಹಾಕಲಾಗಿದೆ ಎಂದು ತಿಳಿದು ಬಂದಿದೆ.
“ಈ ಶಿಕ್ಷಕಿ ತನ್ನ ವಿದ್ಯಾರ್ಥಿಗಳು, ತನ್ನ ಶಾಲೆ ಮತ್ತು ತನ್ನ ಇಡೀ ಸಮುದಾಯದ ನಂಬಿಕೆಗೆ ದ್ರೋಹ ಬಗೆದಿದ್ದಾರೆ. ಕಲಿಕೆಗೆ ಸುರಕ್ಷಿತ, ಬೆಂಬಲ ನೀಡುವ ವಾತಾವರಣ ಇರಬೇಕಾದ ಸ್ಥಳವನ್ನು ದುರುಪಯೋಗಪಡಿಸಿಕೊಂಡಿದ್ದಾಳೆ. ಆಕೆಯ ನಡೆ ಕ್ರಿಮಿನಲ್” ಎಂದು ಶೆರಿಫ್ ಚಾಡ್ ಕ್ರೋನಿಸ್ಟರ್ ಹೇಳಿದರು.
Related

You Might Also Like
ಬೆಂ.ಗ್ರಾಮಾಂತರ: ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮ- ವಾಹನ, ಸಾರ್ವಜನಿಕರ ಪ್ರವೇಶ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಾಳೆ (ಜೂ.20) ಬೆಂಗಳೂರು ಉತ್ತರ ತಾಲೂಕಿನ ನಗರೂರು ಗ್ರಾಮದಲ್ಲಿನ ಬಿ.ಜಿ.ಎಸ್ ಆಸ್ಪತ್ರೆಯ ನೂತನ ಘಟಕದ ಕಟ್ಟಡ...
ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ...
ಮಾವಿನ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ
ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟದ...
ವಿವೇಚನಾತ್ಮಕವಾಗಿ ನೈಸರ್ಗಿಕ ಸಂಪತ್ ಬಳಸಿದರಷ್ಟೇ ಉಳಿಗಾಲ: ಸಚಿವ ಈಶ್ವರ ಖಂಡ್ರೆ
ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಕರೆ ಬೆಂಗಳೂರು: ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ...
KKRTC ಕಂಡಕ್ಟರ್ ಮೇಲೆ ಹಲ್ಲೆ: ಮೂವರಿಗೆ ₹75 ಸಾವಿರ ದಂಡ- ಕಟ್ಟಲಾಗದಿದ್ದರೆ 6 ತಿಂಗಳು ಜೈಲು ಶಿಕ್ಷೆ- ಕೋರ್ಟ್ ಮಹತ್ವದ ತೀರ್ಪು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಮೂವರಿಗೆ ಅಫಜಲಪುರ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯ ತಲಾ...
KKRTC ವಿಜಯಪುರ: ತಂದೆ ನಿಧನರಾದ ನಾಲ್ಕೇ ದಿನಕ್ಕೆ ಡ್ಯೂಟಿಗೆ ಬರಬೇಕಿತ್ತು ಅಂತ ಚಾಲಕನಿಗೆ ಗೈರುಹಾಜರಿ ಮಾಡಿದ ಡಿಸಿ ನಾರಾಯಣಪ್ಪ ಕುರುಬರ
ಒಟ್ಟು 58 ದಿನ ರಜೆಯಲ್ಲಿದ್ದ ಚಾಲಕ ಕಂ ನಿರ್ವಾಹಕನಿಗೆ ಹಿಂದೆ ಮುಂದೆ ಗೈರು ಹಾಜರಿ ತೋರಿಸಿ 7ದಿನ ರಜೆ ಮಂಜೂರು ಮಾಡಿದ ಡಿಸಿಯ ನಡೆ ಅನುಮಾನಕ್ಕೆ ಎಡೆ...
BMTC: ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ ಪ್ರಕರಣದ FIRಗೆ ಹೈ ಕೋರ್ಟ್ ತಡೆ
ಬಿಎಂಟಿಸಿ ಚಾಲಕನ ಪರ ವಕ್ಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ವಕೀಲ ಎಚ್.ಬಿ.ಶಿವರಾಜು ಬಹುತೇಕ ಸಾರಿಗೆ ನೌಕರರ ಎಲ್ಲ ಪ್ರಕರಣಗಳಲ್ಲೂ ಜಾಣ್ಮೆಯ ವಾದ ಮಂಡಿಸಿ...
KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ....
ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....