CrimeNEWSನಮ್ಮಜಿಲ್ಲೆ

7-9ನೇ ತರಗತಿ ವಿದ್ಯಾರ್ಥಿಗಳ ನಡುವೆ ಗಲಾಟೆ- ಗನ್ ಹಿಡಿದು ಭಯ ಸೃಷ್ಟಿಸಿದ ಬಾಲಕ

ವಿಜಯಪಥ ಸಮಗ್ರ ಸುದ್ದಿ

ರಾಯಚೂರು: ಏಳು ಮತ್ತು ಒಂಬತ್ತನೇ ತರಗತಿ ವಿದ್ಯಾರ್ಥಿ ನಡುವೆ ನಡೆದ ಜಗಳಿದಿಂದ ಕುಪಿತಗೊಂಡ ವಿದ್ಯಾರ್ಥಿಯೋರ್ವ ಶಾಲೆಗೆ ಪೆನ್ ಬದಲು ಗನ್ ತೆಗೆದುಕೊಂಡು ಹೋಗಿ ಭಯಹುಟ್ಟಿರುವ ಘಟನೆ ನಡೆದಿದೆ.

ರಾಯಚೂರು ನಗರದ ಶ್ರೀಮಲ್ ರಿಖಬ್ ಚಂದ್ ಸುಖಾಣಿ ಪ್ರೌಢ ಶಾಲೆಯಲ್ಲಿ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಪುರುಷೋತ್ತಮ ಎಂಬ ವಿದ್ಯಾರ್ಥಿ ಶಾಲೆಗೆ ಗನ್, ಚಾಕು ಹಾಗೂ ಮಾರಾಕಾಸ್ತ್ರಗಳನ್ನು ತೆಗೆದುಕೊಂಡು ಹೋಗಿದ್ದಾನೆ.

ಈತ 7ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಯಾಗಿದ್ದು, ಈತನ ನಡೆತೆಯಿಂದ ಇದೀಗ ಶಾಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ವಿದ್ಯಾರ್ಥಿ ಮಾರಕಾಸ್ತ್ರ ತೆಗೆದುಕೊಂಡು ಬಂದ ಘಟನೆ ಬೆಳಕಿಗೆ ಬರುತ್ತಿದಂತೆ ರಾಯಚೂರು ನಗರದ ವೆಸ್ಟ್ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಬಳಿಕ ಬಾಲಕನನ್ನು ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು