NEWSದೇಶ-ವಿದೇಶ

ಕೊರೊನಾತಂಕ: ಮಾರುಕಟ್ಟೆಗಳ ಲಾಕ್‍ ಡೌನ್‌ಗೆ ಮುಂದಾದ ನ್ಯೂಡೆಲ್ಲಿ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ರಾಷ್ಟ್ರ ರಾಜಧಾನಿ ನ್ಯೂಡೆಲ್ಲಿಯಲ್ಲಿ ಕೊರೊನಾ ಆರ್ಭಟ ಜೋರಾಗಿದ್ದು, ದಿನೇದಿನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮತ್ತೊಂದು ಹಂತದ ಲಾಕ್‍ ಡೌನ್‍ ಜಾರಿಗೊಳಿಸಲು ನಿರ್ಧರಿಸಿರುವ ಸರ್ಕಾರ, ಈ ಕುರಿತಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಿದೆ.

ನ್ಯೂಡೆಲ್ಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಪರಿಣಾಮ, ಸಮಾರಂಭಗಳಿಗೆ 200 ಜನ ಅತಿಥಿಗಳು ಸೇರಲು ಅವಕಾಶ ನೀಡಿದ್ದ ಆದೇಶವನ್ನು ಹಿಂಪಡೆಯಲು ಸರ್ಕಾರ ನಿರ್ಧಾರ ಮಾಡಿದ್ದು, ಮಾರುಕಟ್ಟೆ ಪ್ರದೇಶಗಳಲ್ಲಿ ಲಾಕ್‌ಡೌನ್‌ ಜಾರಿಗೊಳಿಸಲು ತೀರ್ಮಾನಿಸಿದೆ.

ಈ ಕುರಿತು ಮಾತನಾಡಿದ ನ್ಯೂಡೆಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಮಾರುಕಟ್ಟೆ ಪ್ರದೇಶಗಳಲ್ಲಿ ಲಾಕ್‌ಡೌನ್‌ ಪ್ರಸ್ತಾವನೆ ಅನುಮೋದನೆಗಾಗಿ ಲೆಫ್ಟಿನೆಂಟ್ ಗವರ್ನರ್ ಅನಿಲ್‌ ಬೈಜಲ್ ಅವರಿಗೆ ಕಳುಹಿಸಲಾಗಿದೆ.

ಸಮಾರಂಭಕ್ಕೆ 200 ಅತಿಥಿಗಳ ಬದಲು 50 ಅತಿಥಿಗಳು ಭಾಗವಹಿಸಲು ಅವಕಾಶ ಕಲ್ಪಿಸುವಂತೆ ಪ್ರಸ್ತಾವನೆಯಲ್ಲಿ ಮನವಿ ಮಾಡಲಾಗಿದೆ” ಎಂದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ