NEWSನಮ್ಮರಾಜ್ಯರಾಜಕೀಯವಿಜ್ಞಾನ

ಎಂಪಿ ರೇಣಕಾಚಾರ್ಯ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ್‌ ಕಿಡಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಶಾಸಕ ಎಂಪಿ ರೇಣಕಾಚಾರ್ಯ ಅವರಿಗೆ ವೈಯಕ್ತಿಕ ಶಿಸ್ತೆ ಇಲ್ಲ. ಇಂಥವರ ಬಗ್ಗೆ ಹೇಳಿಕೆ ಕೊಡೋದು ಸರಿಯಲ್ಲ ಎಂದು ಕೋಡಿಹಳ್ಳಿ ಚಂದ್ರಶೇಖರ್‌ ವಾಗ್ದಾಳಿ ನಡೆಸಿದ್ದಾರೆ.

ಕೋಡಿಹಳ್ಳಿ ಚಂದ್ರಶೇಖರ್‌ ಒಬ್ಬ ನಾಲಾಯಕ್‌ ಮನುಷ್ಯ ಎಂಬ ಎಂ.ಪಿ. ರೇಣುಕಾಚಾರ್ಯ ಅವರ ಹೇಳಿಕೆ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಫ್ರೀಡಂಪಾರ್ಕ್‌ನಲ್ಲಿ ಉತ್ತರಿಸಿದ ಅವರು, ಆದರೆ, ಸಿಎಂ ಯಡಿಯೂರಪ್ಪ ಅವರು ಇಂಥವರ ಮೂಲಕ ಈ ರೀತಿ ಹೇಳಿಕೆ ಕೊಡಿಸುವುದನ್ನು ನಿಲ್ಲಿಸಬೇಕು ಯಡಿಯೂರಪ್ಪ ಅವರ ಬಗ್ಗೆ ನಮಗೆ ಗೌರವಿದೆ ಎಂದು ಹೇಳಿದರು.

ಸಾರಿಗೆ ಸಮರ: ಕೋಡಿಹಳ್ಳಿ ಚಂದ್ರಶೇಖರ್‌ ಒಬ್ಬ ನಾಲಾಯಕ್‌ ಮನುಷ್ಯ: ಎಂ.ಪಿ. ರೇಣುಕಾಚಾರ್ಯ

ಇನ್ನು ಕಚ್ಚೆ, ಬಾಯಿ ಸರಿ ಇಲ್ಲದೆ ರೇಣಕಾಚಾರ್ಯ. ಇಂಥ ಮೂರನೇ ದರ್ಜೆ ರಾಜಕಾರಣಿ ಬಗ್ಗೆ ಮಾತನಾಡುವುದು ಸರಿಯಿಲ್ಲ. ಇನ್ನು ಈ ನಾಡಿನ ಎಲ್ಲ ಆಗುಹೋಗುಗಳಿಗೆ ನಾವು ಜವಾಬ್ದಾರರೆ. ಹೀಗಾಗಿ ನೊಂದವರ ಪರ ಹೋರಾಟ ಮಾಡುತ್ತಿದ್ದೇನೆ. ಇವನ್ಯಾರು ಇದೆಲ್ಲವನ್ನು ಮಾತನಾಡುವುದಕ್ಕೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

 

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್