NEWSನಮ್ಮಜಿಲ್ಲೆಸಂಸ್ಕೃತಿ

ಜೋಗಿಕೊಳ್ಳ ಅಭಿವೃದ್ಧಿಗೆ ಸರ್ಕಾರ ಮುಂದಾಗಲಿ: ಸ್ವಾಮೀಜಿ ಸಲಹೆ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಜೇವರ್ಗಿ: ಹದಿನೇಳನೇ ಶತಮಾನದ ಕೊನೆಯ ವಚನಕಾರ ಚರಚಕ್ರವರ್ತಿ ಶ್ರೀ ಷಣ್ಮುಖ ಶಿವಯೋಗಿಗಳು ತಪಸ್ಸುಗೈದ ತಾಲೂಕಿನ ಕೋಳಕೂರ ಗ್ರಾಮದ ಹೊರ ವಲಯದಲ್ಲಿರುವ ಜೋಗಿಕೊಳ್ಳವನ್ನು ಜನಪ್ರತಿನಿಧಿಗಳು ಮತ್ತು ಸರಕಾರ ವಿಶೇಷವಾದ ಆಸಕ್ತಿ ವಹಿಸಿ ಅಭಿವೃದ್ಧಿ ಪಡಿಸಬೇಕೆಂದು ಶ್ರೀ ನಿರಂಜನ ಸ್ವಾಮೀಜಿ ಸಲಹೆ ನೀಡಿದರು.

ಜೋಗಿಕೊಳ್ಳಕ್ಕೆ ಭೇಟಿ ನೀಡಿದ ಅವರು, ಜೇವರ್ಗಿಯ ಷಣ್ಮುಖ ಶಿವಯೋಗಿಗಳು ಖ್ಯಾತ ವಚನಕಾರರಾಗಿದ್ದು ಅವರ ವಚನ ಸಾಹಿತ್ಯವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ ಆಗಬೇಕೆಂದರು.

ಪಿ.ಎಂ. ಮಠ, ಐ.ಎಸ್.ಹಿರೇಮಠ, ಅನೀಲ ರಾಂಪೂರ, ಭಗವಂತರಾಯ ಶಿವಣ್ಣವರ, ಗುರುಲಿಂಗಯ್ಯ ಸ್ವಾಮಿ, ಮಲ್ಲಿಕಾರ್ಜುನ ಬಿರಾದಾರ, ಮಹಿಳಾ ಸದಸ್ಯರಾದ ಕಾವೇರಿ ಪಾಟೀಲ, ಗೀತಾ ರಾಜೋಳ್ಳಿ, ಮಹಾನಂದ ಹುಗ್ಗಿ, ಸಾವಿತ್ರಿ ಹಳ್ಳಿ, ಸಂಗೀತಾ ಘಂಟಿಮಠ, ಸರಸ್ವತಿ ಬಿರಾದಾರ, ವಿಜಯಲಕ್ಷ್ಮಿ ಪಾಟೀಲ, ತ್ರಿವೇಣಿ ಕುಳಗೇರಿ ಸೇರಿದಂತೆ ನೂರಾರು ಜನ ಇದ್ದರು.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...