NEWSದೇಶ-ವಿದೇಶಸಂಸ್ಕೃತಿ

ರಾಜ್ಯದ ಹಿರಿಯ ನಾಗರಿಕರಿಗೆ ಉಚಿತವಾಗಿ ಅಯೋಧ್ಯ ತೀರ್ಥಯಾತ್ರೆ : ಸಿಎಂ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಹಿರಿಯ ನಾಗರಿಕರಿಗೆ ಉಚಿತವಾಗಿ ಅಯೋಧ್ಯ ತೀರ್ಥಯಾತ್ರೆ ಸೌಲಭ್ಯ ಒದಗಿಸಲು ದೆಹಲಿ ಸರ್ಕಾರ ಮುಂದಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಕುರಿತು ಬುಧವಾರ ವಿಧಾನಸಭೆಗೆ ತಿಳಿಸಿದರು ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಮ್ಮ ಸರ್ಕಾರ ನಾಗರಿಕರನ್ನು ಅತ್ಯಂತ ಗೌರವದಿಂದ ಕಾಣುತ್ತದೆ ಹಾಗೂ ರಾಮರಾಜ್ಯ ನಮ್ಮ ಕನಸಾಗಿದೆ. ಈ ದಿಸೆಯಲ್ಲಿ ದೆಹಲಿಯ ಹಿರಿಯ ನಾಗರಿಕರು ಅಯೋಧ್ಯ ತೀರ್ಥಯಾತ್ರೆಯನ್ನು ಕೈಗೊಳ್ಳಲು ನೆರವು ನೀಡುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

ನನಗೆ ಭಗವಾನ್ ರಾಮಾಂಜನೇಯನಲ್ಲಿ ನಂಬಿಕೆ ಇದೆ. ರಾಮರಾಜ್ಯದಲ್ಲಿ ನಂಬಿಕೆ ಇದೆ. ಅದನ್ನು ಸಾಧಿಸುವುದೇ ನಮ್ಮ ಗುರಿಯಾಗಿದೆ. ರಾಮರಾಜ್ಯ ಸಾಧಿಸಬೇಕಾದರೆ 10 ಗುರಿಗಳನ್ನು ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.

ಯಾರು ಹಸಿವಿನಿಂದ ಬಳಲಬಾರದು, ಪ್ರತಿಯೊಬ್ಬ ಮಗುವಿಗೂ ಉತ್ತಮ ಶಿಕ್ಷಣ, ಎಲ್ಲರಿಗೂ ಜಾಗತಿಕ ಮಟ್ಟದ ವೈದ್ಯಕೀಯ ಸೇವೆ, ಸ್ವಚ್ಛ ನೀರು, ಕರೆಂಟ್, ಮನೆ, ಹಿರಿಯರಿಗೆ ಗೌರವ, ಮಹಿಳಾ ಸುರಕ್ಷತೆ, ಸಮಾನತೆ, ಅಪರಾಧ ಮುಕ್ತ ಸಮಾಜ ಮತ್ತು ರಾಮರಾಜ್ಯದ ಮಹತ್ವದ ತತ್ವಗಳನ್ನು ಸಾಧಿಸುವುದೇ ನಮ್ಮ 10 ಗುರಿಗಳಾಗಿವೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ