CrimeNEWSನಮ್ಮರಾಜ್ಯರಾಜಕೀಯ

ಸಿಡಿ ಪ್ರಕರಣ: ವಿಚಾರಣೆಗೆ ಪೊಲೀಸರ ಮುಂದೆ ಹಾಜರಾದ ರಮೇಶ್‌ ಜಾರಕಿಹೊಳಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಸಿಡಿ ಪ್ರಕರಣ ಸಂಬಂಧ ಯುವತಿ ನೀಡಿದ ದೂರು ಆಧರಿಸಿ ಕಬ್ಬನ್ ಪಾರ್ಕ್ ಪೊಲೀಸರು ಈಗಾಗಲೇ ಎಫ್‌ಐಆರ್‌ ದಾಖಲಿಸಿಕೊಂಡಿದ್ದು ಅದರ ವಿಚಾರಣೆಗಾಗಿ ಪೊಲೀಸರ ಮುಂದೆ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸೋಮವಾರ ಬೆಳಗ್ಗೆ ಹಾಜರಾಗಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕೆಲಸ ಕೊಡಿಸುವುದಾಗಿ ಆಮಿಷ ಒಡ್ಡಿದ ರಮೇಶ್ ಜಾರಕಿಹೊಳಿ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಯುವತಿ ವಕೀಲರ ಮೂಲಕ ಲಿಖಿತ ದೂರು ನೀಡಿದ್ದರು.

ಆ ದೂರಿನನ್ವಯ ಕಬ್ಬನ್ ಪಾರ್ಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆದರೆ ಈ ಪ್ರಕರಣದ ತನಿಖೆ ಜವಾಬ್ದಾರಿ ಎಸ್ಐಟಿಗೆ ಹಸ್ತಾಂತರವಾಗಿಲ್ಲ.

ಪ್ರಕರಣದ ಬಗ್ಗೆ ಮಾಹಿತಿ ಕಲೆ ಹಾಕುತ್ತಿರುವ ಕಬ್ಬನ್ ಪಾರ್ಕ್ ಪೊಲೀಸ್ ಇನ್ಸ್ಪೆಕ್ಟರ್ ವಿಚಾರಣೆಗೆ ಬರುವಂತೆ ರಮೇಶ್ ಅವರಿಗೆ ಭಾನುವಾರ ನೋಟಿಸ್ ನೀಡಿದ್ದರು. ನೋಟಿಸ್ ಸ್ವೀಕರಿಸಿದ ರಮೇಶ್ ಆಡುಗೋಡಿಯಲ್ಲಿರುವ ವಿಶೇಷ ವಿಚಾರಣಾ ಕೊಠಡಿಗೆ ಬಂದಿದ್ದಾರೆ. ಇನ್ಸ್ಪೆಕ್ಟರ್ ವಿಚಾರಣೆ ಆರಂಭಿಸಿದ್ದಾರೆ.

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ