CrimeNEWSನಮ್ಮರಾಜ್ಯರಾಜಕೀಯ

ಸವದತ್ತಿ ಸಾರಿಗೆ ಘಟಕದ ಚಾಲಕ ಕಮ್ ನಿರ್ವಾಹಕ ಆತ್ಮಹತ್ಯೆ: ಮುಗಿಲು ಮುಟ್ಟಿದ ಮಕ್ಕಳ ಆಕ್ರಂದನ

ವಿಜಯಪಥ ಸಮಗ್ರ ಸುದ್ದಿ

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ವಿಜಯಪಥ ಸಮಗ್ರ ಸುದ್ದಿ
ಬೆಳಗಾವಿ: ಜಿಲ್ಲೆಯ ಸವದತ್ತಿ ಘಟಕದ ಚಾಲಕ ಕಮ್ ನಿರ್ವಾಹಕ ಶಿವಕುಮಾರ್ ನಿಲಸಾಗರ್ (40) ಅಧಿಕಾರಿಗಳ ಕಿರುಕುಳದಿಂದ ನೊಂದು ಶುಕ್ರವಾರ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯವರು ಅವರ ಆತ್ಮಹತ್ಯೆಗೆ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಮತ್ತು ಸಚಿವರೆ ಕಾರಣ ಎಂದು ಆರೋಪಿಸಿದ್ದಾರೆ.

ಅವರ ಅಂತ್ಯಕ್ರಿಯೆ ಇಂದು ಸಾವಿರಾರು ಜನರ ನಡುವೆ ನೆರವೇರಿತು. ಈ ಸಮಯದಲ್ಲಿ ಅವರ ಮಕ್ಕಳ ದುಃಖವನ್ನು ನೋಡಿ ಎಲ್ಲರ ಕರುಳು ಕಿಟ್ಟುಬಂದಂತಾಗಿತ್ತು.

ಆ ದುಃಖವನ್ನು ತಡೆದುಕೊಳ್ಳುವ ಶಕ್ತಿಯನ್ನು ಆ ಭಗವಂತ ನೀಡಲೆಂದು ಪ್ರಾರ್ಥಿಸುತ್ತೇವೆ ಎಂದು ಸಮಸ್ತ ಸಾರಿಗೆ ಸಿಬ್ಬಂದಿ ತಿಳಿಸಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ