NEWSಕ್ರೀಡೆನಮ್ಮಜಿಲ್ಲೆ

ವಾಲಿಬಾಲ್ ಪಂದ್ಯಾವಳಿ: ಗೆದ್ದು ಬೀಗಿದ ನಟೋರಿಯಸ್ ತಂಡ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಪಿರಿಯಾಪಟ್ಟಣ: ತಾಲೂಕಿನ ಭೋಗನಹಳ್ಳಿಯ ಗ್ರಾಮದಲ್ಲಿ ಸೋಮೇಶ್ವರ ಕ್ರೀಡಾಸಂಸ್ಥೆ ವತಿಯಿಂದ ನಡೆದ ಒಂದು ದಿನದ ವಾಲಿಬಾಲ್ ಪಂದ್ಯಾವಳಿ ನಡೆಯಿತು.

ಪಂದ್ಯಾವಳಿಯಲ್ಲಿ ನಟೋರಿಯಸ್ ತಂಡ ಪ್ರಥಮ ಬಹುಮಾನವನ್ನು ಪಡೆದುಕೊಂಡರೆ, ದ್ವಿತೀಯ ಸ್ಥಾನವನ್ನು ಬ್ಲಾಕ್ ಬಾಸ್ಟರ್ ತಂಡ ಪಡೆದುಕೊಂಡಿತು. ಲಯನ್ ಫೈಟರ್ಸ್ ತಂಡವು ತೃತೀಯ ಸ್ಥಾನವನ್ನು ಪಡೆಯುವ ಮೂಲಕ ಪಂದ್ಯಾವಳಿನ್ನು ಮುಕ್ತಾಯಗೊಳಿಸಲಾಯಿತು.

ಸಮಾರಂಭದಲ್ಲಿ ಶ್ರೀ ಸೋಮೇಶ್ವರ ಸಂಸ್ಥೆಯ ಗೌರವಾಧ್ಯಕ್ಷ  ಸುನಿಲ್ ಮಾತನಾಡಿ ಗ್ರಾಮದಲ್ಲಿ ಹುಟ್ಟಿದ ಯುವಕರು ಉದ್ಯೋಗವನ್ನರಸಿ ಹೋಗಿ ನಗರ ಪ್ರದೇಶದಲ್ಲಿ ನೆಲೆಸಿರುತ್ತಾರೆ ಇವರು ಪ್ರತಿ ವರ್ಷ ಯುಗಾದಿ ಹಬ್ಬಕ್ಕೆ ತಪ್ಪದೆ ಗ್ರಾಮಕ್ಕೆ ಬಂದು ಕ್ರೀಡಾಕೂಟವನ್ನು ಆಯೋಜಿಸಿ ಆಟಪಾಠದಲ್ಲಿ ನಲಿದು ಕುಣಿದುಕುಪ್ಪಳಿಸಿ ಉಲ್ಲಾಸ ಪಡುತ್ತಾರೆ ಎಂದರು.

ಸಂಘದ ಅಧ್ಯಕ್ಷ ವಿನಯರಾಜ್, ಕಾರ್ಯದರ್ಶಿ ಗೋವಿಂದೇಗೌಡ, ಖಜಾಂಚಿ ರವಿಚಂದ್ರ ಟೂರ್ನಿಯ ಆಯೋಜನೆಗೆ ಪ್ರಮುಖ ಪಾತ್ರವಹಿಸಿದ ಕಾರ್ತಿಕ್, ಯೋಗೇಶ್, ಮಂಜೇಗೌಡ, ಕಿರಣ್, ದಿನೇಶ್, ಮಧುಸೂದನ್, ದೇವರಾಜ್, ಗ್ರಾಮ ಪಂಚಾಯಿತಿ ಸದಸ್ಯ ಶಶಿಧರ್ ಗ್ರಾಮದ ಮುಖಂಡರಾದ ಪ್ರಕಾಶ್ ಯೋಗಾನಂದ ಮಂಜುನಾಥ್ ಮತ್ತಿತರರು ಇದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ