NEWSದೇಶ-ವಿದೇಶರಾಜಕೀಯ

ಪಶ್ಚಿಮ ಬಂಗಾಳದಲ್ಲಿ 6ನೇ ಹಂತದ ಮತದಾನ: ಶೇ.19ರಷ್ಟು ಮತಹಕ್ಕು ಚಲಾವಣೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಕೋಲ್ಕತಾ: ದೇಶದ ಜನರನ್ನು ಬಾಧಿಸುತ್ತಿರುವ ಕೊರೊನಾ 2ನೇ ಅಲೆ ಭೀತಿ ನಡುವೆಯೂ ಪಶ್ಚಿಮ ಬಂಗಾಳದಲ್ಲಿ 6ನೇ ಹಂತದ ಮತದಾನ ಪ್ರಕ್ರಿಯೆ ಇಂದು ( ಗುರುವಾರ) ಆರಂಭವಾಗಿದ್ದು, ಈ ವರೆಗೂ ಶೇ.18.59ರಷ್ಟು ಮತದಾನವಾಗಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಪಶ್ಚಿಮ ಬಂಗಾಳದಲ್ಲಿ ಇನ್ನೂ ಎರಡು ಹಂತದ ಮತದಾನ ಬಾಕಿ ಇದ್ದು, ಏಪ್ರಿಲ್ 26 ರಂದು ಮತ್ತು 29ರಂದು ಏಳು ಮತ್ತು ಎಂಟನೇ ಹಂತದ ಮತದಾನ ನಡೆಯಲಿದೆ. ಈ ನಡುವೆ ಇಂದು ರಾಜ್ಯದ ಪುರ್ಬಾ ಬರ್ಧಮಾನ್, ನಡಿಯಾ, ಉತ್ತರ 24 ಪರಗಣ ಜಿಲ್ಲೆಗಳಲ್ಲಿ 43 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು ಈ ನಡುವೆಯೇ ಟ್ವೀಟ್‌ ಮಾಡಿರುವ ಪ್ರಧಾನಿ ಮೋದಿ, ಪಶ್ಚಿಮ ಬಂಗಾಳದ ಜನರು ಹೊಸ ತನವನ್ನು ಬಯಸಿದ್ದು ಆ ಹಾದಿಯಲ್ಲೇ ಮತ ಚಲಾಯಿಸುತ್ತಿದ್ದಾರೆ. ಇಂದು ಆರನೇ ಹಂತದಲ್ಲಿ, ಪ್ರತಿಯೊಬ್ಬರೂ ಮತ ಹಕ್ಕು ಚಲಾಯಿಸಲು ಮರೆಯಬೇಡಿ ಎಂದು ಹೇಳಿದ್ದಾರೆ.

ಈ ನಡುವೆ ನಿರ್ಭೀತಿಯಿಂದ ಮತಹಕ್ಕು ಚಲಾಯಿಸಿ ಎಂದು ಗೃಹಸ ಸಚಿವ ಅಮಿತ್ ಷಾ ಬಂಗಾಳಿ ಭಾಷೆಯಲ್ಲಿಯೇ ಟ್ವೀಟ್ ಮಾಡಿಕೊಂಡಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ