NEWSನಮ್ಮರಾಜ್ಯರಾಜಕೀಯ

ಅಮಾನತುಗೊಂಡವರು ಮುಷ್ಕರದ ವೇಳೆ ಕರ್ತವ್ಯ ನಿರ್ವಹಿಸಲು ಅನುಮತಿ ನೀಡಿರುವ ಕ್ರಮದ ಬಗ್ಗೆಸ್ಥಿರೀಕರಣ ಪಡೆಯಲು ಕೋರಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯದ ನಾಲ್ಕೂ ಸಾರಿಗೆ ಸಂಸ್ಥೆಗಳ ನೌಕರರು 6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಕಳೆದ ಏ.7ರಿಂದ 20ರವರೆಗೆ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರದ ವೇಳೆ ವಿವಿಧ ಕಾರಣಗಳಿಂದ ಅಮಾನತುಗೊಂಡು ಕರ್ತವ್ಯಕ್ಕೆ ಹಾಜರಾಗಿದ್ದ ಆ ಎಲ್ಲಾ ನೌಕರರ ಅಮಾನತು ಆದೇಶವನ್ನು ತೆರವುಗೊಳಿಸಿ ಕರ್ತವ್ಯ ನಿರ್ವಹಿಸಲು ಅನುಮತಿಸಿದ್ದಕ್ಕೆ  ಸ್ಥಿರೀಕರಣ ಪಡೆಯಲು ಕ.ರಾ.ರ.ಸಾ.ನಿ.ದ ಎಲ್ಲಾ ಹಿರಿಯ, ವಿಭಾಗ ನಿಯಂತ್ರಣಾಧಿಕಾಗಳಿಗೆ ಮುಖ್ಯ ಸಂಚಾರ ವ್ಯವಸ್ಥಾಪಕರು (ಕಾ) ತಿಳಿಸಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಕುರಿತು ಹೇಳಿಕೆ ಹೊರಡಿಸಿರುವ ವ್ಯವಸ್ಥಾಪಕರು ಸಾರ್ವಜನಿಕ ಪ್ರಯಾಣಿಕರಿಗೆ ತೊಂದರೆಯಾಗದ ರೀತಿಯಲ್ಲಿ ನಿಗಮಗಳ ಸಾರಿಗೆಗಳನ್ನು ಕಾರ್ಯಾಚರಣೆ ಮಾಡುವ ಸಲುವಾಗಿ ವಿವಿಧ ಪ್ರಕರಣಗಳಲ್ಲಿ ಏ7.ರಿಂದ 20ರವರೆಗೆ ನಡೆದ ಮುಷ್ಕರದ ಸಮಯದಲ್ಲಿ, ಅಮಾನತುಗೊಂಡಿರುವ ಚಾಲನ ಸಿಬ್ಬಂದಿಗಳಿಗೆ ವಿಭಾಗ ಮಟ್ಟದಲ್ಲಿ ಕರ್ತವ್ಯ ನಿರ್ವಹಿಸಲು ಅನುಮತಿ ನೀಡಲಾಗಿತ್ತು.

ಆ ಅಮಾನತುಗೊಂಡ ಸಿಬ್ಬಂದಿಗಳ ವಿವರದೊಂದಿಗೆ ಕೇಂದ್ರ ಕಚೇರಿಗೆ ವರದಿ ಸಲ್ಲಿಸಿ, ಅಮಾನತು ಆದೇಶವನ್ನು ತೆರವುಗೊಳಿಸಿ ಕರ್ತವ್ಯ ನಿರ್ವಹಿಸಲು ಅನುಮತಿ ನೀಡಿರುವ ಕ್ರಮದ ಬಗ್ಗೆಸ್ಥಿರೀಕರಣ (ರಟಿಫಿಕೇಷನ್) ಪಡೆಯಲು ಕೋರಲಾಗಿದೆ ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.

1 Comment

  • Nimge swalpa adru artha agidre paper nalli aki illa idbidi iri sir
    Aa latter na correct agi study madi
    ಮುಷ್ಕರ ಸಮಯದಲ್ಲಿ ಅಮಾನತುಗೊಂಡಿರುವ ನೌಕರರನ್ನು ಕರೆಸಿಕೊಂಡು ಬಸ್ಸುಗಳನ್ನು ಚಲಿಸಿದ ವರಿಗೆ ಮಾತ್ರ ಅಮಾನತು ರದ್ದುಗೊಳಿಸಿ ಅಂತ ಇರೋದು ಆಫೀಸರ್ಸ್ ಯಾರು ಸಾಚಾಗಳಲ್ಲ

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ