NEWS

ತಕ್ಷಣ ಆಕ್ಸಿಜನ್ ಪೂರೈಹಿಕೆ ಹೆಚ್ಚಿಸಿ: ಟ್ವಿಟ್ಟರ್‌ನಲ್ಲಿ ಆಂದೋಲನ ಶುರು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ರಾಜ್ಯ ಸೇರಿದಂತೆ ದೇಶಾದ್ಯಂತ ಕಳೆದ ಕೆಲದಿನಗಳಿಂದ ಆಕ್ಸಿಜನ್ ಕೊರತೆ ತೀವ್ರವಾಗಿ ಕಾಡುತ್ತಿದೆ. ಇದರಿಂದ ಹಲವು ಕೊರೊನಾ ರೋಗಿಗಳು ಸಾವಿಗೀಡಾಗಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕರ್ನಾಟಕದಲ್ಲೂ ಆಕ್ಸಿಜನ್ ಕೊರತೆಯಿಂದಾಗಿ ಜನ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಆಕ್ಸಿಜನ್ ಹೆಚ್ಚುವರಿ ಪೂರೈಕೆ ಮಾಡದಿದ್ದರೆ ಆರೋಗ್ಯ ಕೇಂದ್ರಗಳನ್ನು ಮುಚ್ಚಬೇಕಾಗುತ್ತದೆ ಎಂದು ಸ್ವತಃ ಸಿಎಂ ಯಡಿಯೂರಪ್ಪ ಪ್ರಧಾನಿ ಸಭೆಯಲ್ಲಿ ಹೇಳಿದ್ದಾರೆ. ಈ ಮಧ್ಯೆ ತಕ್ಷಣ ಆಕ್ಸಿಜನ್ ಪೂರೈಹಿಕೆ ಹೆಚ್ಚಿಸಿ ಎಂದು ಟ್ವಿಟ್ಟರ್‌ನಲ್ಲಿ ಆಂದೋಲನ ಶುರುವಾಗಿದೆ.

ಇಂದು ಬೆಳಗ್ಗೆ 10 ಗಂಟೆಯಿಂದ 12ಗಂಟೆವರೆಗೆ ಈ ಆಂದೋಲನ ಆರಂಭವಾಗಿದ್ದು. ಆಕ್ಸಿಜನ್ ಬೆಡ್‌ ಹೆಚ್ಚಿಸಿ…. ಪ್ರತಿದಿನ ಎಷ್ಟು ಹೊಸ ಬೆಡ್‌ ವಸ್ಥೆಯಾಯಿತು ವರದಿ ಕೊಡಿ….. ಬೆಂಗಳೂರಿನ ಸರ್ಕಾರಿ ಆರೋಗ್ಯ ವ್ಯವಸ್ಥೆ ಬಲಪಡಿಸಿ…. ಯಾವ ಜಿಲ್ಲೆಯನ್ನು ಉಪೇಕ್ಷಿಸಬೇಡಿ… ಸರ್ಕಾರಿ ಸಿಬ್ಬಂದಿ ಹೆಚ್ಚಿಸಿ.. ಗುತ್ತಿಗೆನೌಕರರ ಮರೆಯಬೇಡಿ… ಒಕ್ಕೂಟ ಸರ್ಕಾರದಿಂದ ಆಕ್ಸಿಜನ್ ಪಾಲಿನ ಹಕ್ಕು ಪಡೆದಿದ್ದರ ಲೆಕ್ಕ ಕೊಡಿ….

ಜನರ ಹಕ್ಕೊತ್ತಾಯ ಪಟ್ಟಿ ಜಾರಿ ಮಾಡಿ…. ಸಿಎಂ ಮತ್ತು ಮಂತ್ರಿ ಟ್ಯಾಗ್‌ ಮಾಡುವುದನ್ನು ಮರೆಯಬೇಡಿ ಎಂದುಈ ಆಂದೋಲನದಲ್ಲಿ ಉಲ್ಲೇಖಿಸಲಾಗಿದೆ.

Leave a Reply

error: Content is protected !!
LATEST
ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ