CrimeNEWS

ಬುಡಸಹಿತ ತೆಂಗಿನ ಮರ ಬಿದ್ದು ಬಾಲಕ ಸಾವು, ಬಾಲಕಿಗೆ ಗಾಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನಂಜನಗೂಡು: ಆಟವಾಡುತ್ತಿದ್ದ ವೇಳೆ ತೆಂಗಿನಮರ ಬಿದ್ದು ಬಾಲಕ ಮೃತಟ್ಟಿದ್ದು, ಬಾಲಕ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕುಪ್ಪರವಳ್ಳಿ ಗ್ರಾಮದಲ್ಲಿ ಸಂಭವಿಸಿದೆ.

ಅವಘಡದಲ್ಲಿ ಅಭಯ್‌ (6) ಎಂಬ ಬಾಲಕ ಮೃತಪಟ್ಟಿದ್ದು, ಈ ವೇಳೆ ಜೊತೆಯಲ್ಲಿದ್ದ ಬಾಲಕಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಭಯ್‌ ಸ್ನೇಹಿತರೊಂದಿಗೆ ಗ್ರಾಮದ ತೋಟದಲ್ಲಿ ಕ್ರಿಕೆಟ್‌ ಆಟವಾಡುತ್ತಿದ್ದಾಗ ತೆಂಗಿನಮರ ಬುಡ ಸಹಿತ ನೆಲಕ್ಕುರುಳಿದೆ. ಈ ವೇಳೆ ಅಲ್ಲೇ ಇದ್ದ ಬಾಲಕನ ಮೇಲೆ ಬಿದ್ದಿದೆ. ತನ್ನ ಸೇಹ್ನಿತರು ಇದನ್ನು ಗಮನಿಸುವಷ್ಟರಲ್ಲಿ ಬಾಲಕ ಸ್ಥಳದಲ್ಲೇ ಅಸುನೀಗಿದ್ದಾನೆ.

ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊರೊನಾದಿಂದ ಶಾಲೆಗಳು ಮುಚ್ಚಿದ್ದು ಮಕ್ಕಳು ಎಲ್ಲಿಯೂ ಹೋಗದೆ ಮನೆ ಬಳಿ ಆಟವಾಡುಕೊಂಡು ಕಾಲ ಕಳೆಯುತ್ತಿವೆ. ಈ ವೇಳೆ ಪಾಲಕರು ಮಕ್ಕಳ ಬಗ್ಗೆ ಗಮನಹರಿ ಇಂಥ ಅನಾಹುತಗಳು ಸಂಭವಿಸದಂತೆ ನೋಡಿಕೊಳ್ಳಬೇಕಿದೆ.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ