NEWSನಮ್ಮಜಿಲ್ಲೆ

ಜೇವರ್ಗಿ: ಸಂಭ್ರಮದ ಕಾರಹುಣ್ಣಿಮೆ ಆಚರಣೆ

ವಿಜಯಪಥ ಸಮಗ್ರ ಸುದ್ದಿ

ಜೇವರ್ಗಿ: ತಾಲೂಕಿನ ಪ್ರತಿಯೊಂದು ಹಳ್ಳಿಗಳಲ್ಲಿ ಸಂಭ್ರಮದಿಂದ ಇಂದು ಕಾರಹುಣ್ಣಿಮೆಯನ್ನು ಆಚರಿಸಲಾಯಿತು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ರೈತನ ಆಪ್ತಮಿತ್ರ ಎಂದು ಕರೆಯುವ ಎತ್ತುಗಳನ್ನು ಬೆಳಗ್ಗೆಯಿಂದಲೇ ಮೈ ತೊಳೆದು ವಿವಿಧ ಬಣ್ಣಗಳಿಂದ ಅಲಂಕರಿಸಿ ನಂತರ ಮನೆಯ ಹೊರಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಎತ್ತುಗಳಿಗೆ ಆರತಿಯನ್ನು ಮನೆಯ ಹೆಂಗಳೆಯರು ಬೆಳಗಿ ಬರಮಾಡಿಕೊಂಡರು.

ಪೂಜೆ ನಂತರ ಎತ್ತುಗಳಿಗೆ ವಿಶೇಷ ನೈವೇದ್ಯವನ್ನು ತಿನ್ನಿಸಿ ಸಂಭ್ರಮ ಪಟ್ಟರು. ಗ್ರಾಮಗಳ ಪ್ರತಿ ರೈತರು ಎತ್ತುಗಳನ್ನು ಮೆರವಣಿಗೆ ಮಾಡಿ ಬಳಿಕ ಎತ್ತುಗಳಿಂದ ಸಂಜೆ ಕರಿ ಹರಿಯುವ ಕಾರ್ಯಕ್ರಮ ಮಾಡಿ ಸಂಭ್ರಮ ಪಟ್ಟರು.

Leave a Reply

error: Content is protected !!
LATEST
APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ...