NEWSನಮ್ಮಜಿಲ್ಲೆಸಂಸ್ಕೃತಿ

ಜೇವರ್ಗಿ ವೀರಶೈವ ಸಮಾಜದ ಪದಾಧಿಕಾರಿಗಳ ನೇಮಕ

ವಿಜಯಪಥ ಸಮಗ್ರ ಸುದ್ದಿ

ಜೇವರ್ಗಿ: ತಾಲೂಕು ವೀರಶೈವ ಸಮಾಜದ ಪದಾಧಿಕಾರಿ ನೇಮಕ ಮಾಡಲಾಯಿತು.

ಇಂದು ಪಟ್ಟಣದ ಶರಣ ಸಮಾರಂಭದ ಹಾಲ್‌ನಲ್ಲಿ ಸಮಾಜದ ಅಧ್ಯಕ್ಷ ಸಿದ್ದು ಸಾಹು ಅಂಗಡಿ ಅವರ ನೇತೃತ್ವದಲ್ಲಿ ತಾಲೂಕು ವೀರಶೈವ ಸಮಾಜದ ನೂತನ ಪದಾಧಿಕಾರಿಗಳ ಸಭೆ ಜರುಗಿತು.

ಸಭೆಗೆ ಸರ್ವ ಸದಸ್ಯರನ್ನು ಆಹ್ವಾನಿಸಿದ ಅಧ್ಯಕ್ಷರು, ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ ಗೌರವಾಧ್ಯಕ್ಷರಾಗಿ ಗುರುಲಿಂಗಯ್ಯ ಹಿರೇಮಠ, ಉಪಾಧ್ಯಕ್ಷರಾಗಿ ರಾಜೇಶ ಸಜ್ಜನ್, ಭಗವಂತರಾಯ ಶಿವಣ್ಣವರ, ತಿಪ್ಪಣ್ಣ ಹಡಪದ, ಸಂತೋಷ ಪಾಟೀಲ ಹಾಲಗಡ್ಲ ನರಿಬೋಳ, ಸಂಗಣ್ಣ ಹೂಗಾರ.

ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ ಪಾಟೀಲ ಗುಡೂರ, ಸಂಘಟನಾ ಕಾರ್ಯದರ್ಶಿಗಳಾಗಿ ಮಲ್ಲಿಕಾರ್ಜುನ ಬಿರಾದಾರ ಸೊನ್ನ ಸಿದ್ದು ಅಂಕುಶದೊಡ್ಡಿ, ಸಹಕಾರ್ಯದರ್ಶಿ ಭಗವಂತರಾಯ ನೆಂಗಾ ವಿಶ್ವ ಪಾಟೀಲ.

ಕಾನೂನು ಸಲಹೆಗಾರರಾಗಿ ಶಾಂತರಾಜ ಪಾಟೀಲ ವಕೀಲರು, ಮಾಧ್ಯಮ ಸಲಹೆಗಾರರಾಗಿ ವಿಜಯಕುಮಾರ ಪಾಟೀಲ, ಸಾಮಾಜಿಕ ಜಾಲತಾಣ ಸಲಹೆಗಾರರಾಗಿ ಸಾಹೇಬಗೌಡ ಪಾಟೀಲ, ಕೇದಾರಲಿಂಗಯ್ಯ ಹಿರೇಮಠ, ವಿಶಾಲ ಭಂಕೂರ, ಖಜಾಂಚಿಗಳಾಗಿ ಅನೀಲ ರಾಂಪೂರ.

ಗೌರವ ಸಲಹೆಗಾರರಾಗಿ ಬಸವರಾಜ ಪಾಟೀಲ, ಬಸವರಾಜ ಸಾಸಾಬಾಳ, ವಿಜಯಕುಮಾರ ಬಿರಾದಾರ, ವೆಂಕನಗೌಡ ಪಾಟೀಲ, ಗುರುಲಿಂಗಪ್ಪ ಪಾಟೀಲ, ಗುರುಲಿಂಗಪ್ಪ ಪಾಟೀಲ, ಸಂಗಣಗೌಡ ಪಾಟೀಲ, ಶಿವಲಿಂಗ ಹಳ್ಳಿ ಅವರನ್ನು ನೇಮಕ ಮಾಡಿದರು.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ