NEWSನಮ್ಮರಾಜ್ಯರಾಜಕೀಯ

ಮುಖ್ಯಮಂತ್ರಿ ಬೊಮ್ಮಾಯಿ ಸಂಪುಟ ಸೇರುವ 29 ಶಾಸಕರ ಹೆಸರು ಬಹಿರಂಗ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟಕ್ಕೆ ಸೇರುವವರ ಪಟ್ಟಿ ಅಂತಿಮವಾಗಿದೆ. ಒಟ್ಟು 29 ಶಾಸಕರು ನೂತನ ಸಚಿವರಾಗಿ ಅಪರಾಹ್ನ 2.15ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಶಾಸಕರು ಯಾರು, ಅವರು ಯಾವ ಕ್ಷೇತ್ರದವರು ಎಂಬ  ಪಟ್ಟಿ ಈ ಕೆಳಗಿನಂತಿದೆ.

ಶಿವರಾಂ ಹೆಬ್ಬಾರ್- ಯಲ್ಲಾಪುರ, ಶಶಿಕಲಾ ಜೊಲ್ಲೆ- ನಿಪ್ಪಾಣಿ, ಕೆ.ಸಿ. ನಾರಾಯಣಗೌಡ – ಕೆ.ಆರ್. ಪೇಟೆ, ಸುನೀಲ್ ಕುಮಾರ್ – ಕಾರ್ಕಳ, ಅರಗ ಜ್ಞಾನೇಂದ್ರ – ತೀರ್ಥಹಳ್ಳಿ, ಗೋವಿಂದ ಕಾರಜೋಳ-ಮುಧೋಳ, ಮುನಿರತ್ನ- ಆರ್. ಆರ್. ನಗರ, ಎಂ.ಟಿ.ಬಿ ನಾಗರಾಜ್ – ಎಂಎಲ್‍ಸಿ, ಗೋಪಾಲಯ್ಯ- ಮಹಾಲಕ್ಷ್ಮಿ ಲೇಔಟ್.

ಕೆ.ಎಸ್.ಈಶ್ವರಪ್ಪ -ಶಿವಮೊಗ್ಗ, ಆರ್.ಅಶೋಕ್- ಪದ್ಮನಾಭ ನಗರ, ಡಾ.ಸಿ.ಎನ್.ಅಶ್ವತ್ಥ ನಾರಾಯಣ – ಮಲ್ಲೇಶ್ವರ, ಉಮೇಶ್ ಕತ್ತಿ- ಹುಕ್ಕೇರಿ, ಎಸ್.ಟಿ.ಸೋಮಶೇಖರ್- ಯಶವಂತಪುರ, ಡಾ.ಕೆ.ಸುಧಾಕರ್ – ಚಿಕ್ಕಬಳ್ಳಾಪುರ, ಬೈರತಿ ಬಸವರಾಜ – ಕೆ. ಆರ್. ಪುರಂ, ಮುರುಗೇಶ್ ನಿರಾಣಿ – ಬೀಳಗಿ.

ಮಾಧುಸ್ವಾಮಿ- ಚಿಕ್ಕನಾಯಕನಹಳ್ಳಿ, ಹಾಲಪ್ಪ ಆಚಾರ್ – ಯಲ್ಬುರ್ಗ, ಶಂಕರ್ ಪಾಟೀಲ್ ಮುನೇನಕೊಪ್ಪ – ನವಲುಗುಂದ, ಕೋಟಾ ಶ್ರೀನಿವಾಸ ಪೂಜಾರಿ – ಎಂಎಲ್‍ಸಿ, ಪ್ರಭು ಚೌವ್ಹಾಣ್ – ಔರಾದ್, ವಿ ಸೋಮಣ್ಣ – ಗೋವಿಂದರಾಜನಗರ, ಎಸ್ ಅಂಗಾರ-ಸುಳ್ಯ, ಆನಂದ್ ಸಿಂಗ್ – ಹೊಸಪೇಟೆ, ಸಿ.ಸಿ.ಪಾಟೀಲ್ – ನರಗುಂದ, ಬಿ.ಸಿ.ನಾಗೇಶ್ – ತಿಪಟೂರು, ಬಿ.ಶ್ರೀ ರಾಮುಲು- ಮೊಳಕಾಲ್ಮೂರು.

ಇನ್ನು ಸಚಿವ ಸ್ಥಾನ ಕೈ ತಪ್ಪಿರುವುದಕ್ಕೆ ಕೆಲ ಶಾಸಕರ ಬೆಂಬಲಿಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರನ್ನು ಪೊಲೀಸರು ಬಂಧಿಸುತ್ತಿರುವುದು ರಾಜ್ಯದ ವಿವಿಧೆಡೆ ನಡೆಯುತ್ತಿದೆ.

ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ 29 ಶಾಸಕರು: ಸಿಎಂ ಬಿಎಸ್‌ಬಿ

ಸಾರಿಗೆ ನೌಕರರ ಪ್ರಕರಣ: ಆ.27ಕ್ಕೆ ಮುಂದೂಡಿದ ಹೈ ಕೋರ್ಟ್‌

ರಾಜ್ಯ ಸಾರಿಗೆ ನೌಕರರು 2018ರಲ್ಲೇ ಸರ್ಕಾರಿ ನೌಕರರೆಂದು ಪರಿಗಣಿಸಲು ಸಿಎಂ, ಪ್ರಧಾನಿಗೆ ಪತ್ರ ಬರೆದಿದ್ದರು

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...