CRIMENEWSನಮ್ಮಜಿಲ್ಲೆ

ರಾಮನಗರ: ಬಿಡದಿ ರೈಲ್ವೆ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಜಿಲ್ಲೆಯ ಬಿಡದಿಯ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ತಡರಾತ್ರಿ ಕಂಟ್ರೋಲ್ ರೂಂಗೆ ಕರೆಮಾಡಿ ಬೆದರಿಕೆ ಹಾಕಿದ ಹುಸಿ ಬಾಂಬ್ ಕರೆಯೊಂದು ಬಂದಿತ್ತು.

ಬೆಂಗಳೂರಿನ ರೈಲ್ವೆ ಕಂಟ್ರೋಲ್ ರೂಂಗೆ ಕರೆಮಾಡಿ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಕಿಡಿಗೇಡಿಗಳು ತಿಳಿಸಿದ್ದಾರೆ. ಈ ಹಿನ್ನೆಲೆ ಇಂದು ಬೆಳಗ್ಗೆಯೇ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್‌ನಿಂದ ಪರಿಶೀಲನೆ ನಡೆಸಿತು.

ರೈಲ್ವೆ ಅಧಿಕಾರಿಗಳು ಹಾಗೂ ರಾಮನಗರ ಡಿವೈಎಸ್ಪಿ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗಿದೆ. ಬಿಡದಿ ರೈಲ್ವೆ ನಿಲ್ದಾಣವನ್ನು ಇಂಚಿಂಚೂ ಪರಿಶೀಲನೆ ನಡೆಸಿದ್ದು, ರೈಲ್ವೆ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಮೇಲೂ ನಿಗಾ ಇಡಲಾಗುತ್ತಿದೆ. ಜತೆಗೆ ಬೆದರಿಕೆ ಕರೆ ಮಾಡಿರುವ ಕಿಡಿಗೇಡಿಗಳ ಪತ್ತೆ ಕಾರ್ಯದಲ್ಲೂ ಅಧಿಕಾರಿಗಳು ನಿರತರಾಗಿದ್ದಾರೆ.

Deva
the authorDeva

Leave a Reply

error: Content is protected !!
Latest news
ಕೆಲ ಸಾರಿಗೆ ಅಧಿಕಾರಿಗಳಿಗೆ ವರದಾನವಾದ 17/1ನಿಯಮ- ಮೇ 10ರೊಳಗೆ ರದ್ದುಗೊಳಿಸಿ ಮೂಲ ಹುದ್ದೆಗೆ ನಿಯೋಜಿಸಲು ಎಂಡಿಗೆ ಸಾರಿ... ನಾಲ್ಕೂ ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಓಕೆನಾ ಅಥವಾ ವೇತನ ಆಯೋಗನಾ? ನೌಕರರ ಅಭಿಪ್ರಾಯವೇನು? KKRTC ವಿಜಯಪುರ: ಪ್ರತಿಷ್ಠಿತ ಸಾರಿಗೆ ಕಲ್ಯಾಣ ರಥ ಸ್ವಂತಕ್ಕೆ ಬಳಸುತ್ತಿರುವ ಕೆಲ ಅಧಿಕಾರಿಗಳು- ಮೌನವಾಗಿರುವ ಡಿಸಿ ಅಮಾ... ಕೇಂದ್ರ ಸರ್ಕಾರ 1966ರ ಸಕ್ಕರೆ ನಿಯಂತ್ರಣ ಕಾಯ್ದೆ ಬಗ್ಗೆ ಕೇಳಿರುವ ಅಭಿಪ್ರಾಯಕ್ಕೆ ರಾಜ್ಯ ಸರ್ಕಾರ ಸಮಿತಿ ರಚಿಸಿ ವರದಿ ... ಮೇ 15ರೊಳಗೆ ಡಿಕೆಶಿಗೆ ಹೈಕಮಾಂಡ್​ನಿಂದ ಸಿಗಲಿದೆಯೇ ಬಿಗ್ ಬರ್ತ್​ಡೇ ಗಿಫ್ಟ್? ನಿಗೂಢವಾಗಿ ಮೃತಪಟ್ಟ ಪ್ರತಿಷ್ಠಿತ ಖಾಸಗಿ ಕಂಪನಿಯೊಂದರ ಮಹಿಳಾ ಉದ್ಯೋಗಿ: ಬೆತ್ತಲೆ, ಅರೆಕೊಳೆತ ಸ್ಥಿತಿಯಲ್ಲಿ ಪತ್ತೆ ಪ್ರಯಾಣಿಕರ ಅನುಕೂಲಕ್ಕಾಗಿ ನೂತನ ಸೌಲಭ್ಯ ಜಾರಿಗೆ ಮುಂದಾದ ಸಾರಿಗೆ ಇಲಾಖೆ ಕಾರು-ಟ್ರ್ಯಾಕ್ಟರ್‌ ನಡುವೆ ಡಿಕ್ಕಿ: ಐವರು ಸಾವು, ಏಳು ಮಂದಿಗೆ ಗಂಭೀರ ಗಾಯ ನೌಕರರ 18 ತಿಂಗಳ ಬಾಕಿ ಹಣ 6 ಕಂತುಗಳಲ್ಲಿ ನೀಡಲಾಗುವುದು: ವಿತ್ತ ಸಚಿವರ ಭರವಸೆ KSRTC ಕೋಲಾರ ವಿಭಾಗದ ಅಧಿಕಾರಿಗಳ ದರ್ಪ- ಚಾಲಕರ ಹೆದರಿಸಿ ವಿಶ್ರಾಂತಿ ರಹಿತ ಡಬಲ್‌ ಡ್ಯೂಟಿ, ಸಿಂಗಲ್‌ ಪೇಮೆಂಟ್‌, ಒಟಿ ...