ನ್ಯೂಡೆಲ್ಲಿ: ಕೇಂದ್ರ ಸರ್ಕಾರ 8ನೇ ವೇತನ ಆಯೋಗ ರಚಿಸಲು ನಿರ್ಧರಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿ ನೀಡಿದ್ದಾರೆ.
ಸೋಮವಾರ ನಡೆದ ಕಲಾಪದ ವೇಳೆ ಸಂಸದರಾದ ಕಂಗನಾ ರಣಾವತ್ ಮತ್ತು ಸಜ್ಜಾ ಅಹ್ಮದ್ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ ಸಚಿವರು ಸಂಸತ್ಗೆ ಈ ಮಾಹಿತಿ ನೀಡಿದರು.
ಕೇಂದ್ರ ನೌಕರರ ವೇತನ ಮತ್ತು ಪಿಂಚಣಿ ಪರಿಷ್ಕರಣೆಗಾಗಿ ಕೇಂದ್ರ ಸರ್ಕಾರ 8ನೇ ವೇತನ ಆಯೋಗ ರಚಿಸಿದೆಯೇ ಎಂದು ಕಂಗನಾ ರಣಾವತ್ ಮತ್ತು ಸಜ್ಜಾ ಅಹ್ಮದ್ ಪ್ರಶ್ನೆ ಕೇಳಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ವಿತ್ತ ಸಚಿವೆ, ಎಂಟನೇ ವೇತನ ಆಯೋಗವನ್ನು ರಚಿಸಲು ಸರ್ಕಾರ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
8ನೇ ವೇತನ ಆಯೋಗದ ಶಿಫಾರಸು ಕೈಗೊಂಡು ಅಂಗೀಕರಿಸಿದ ನಂತರವೇ ಅದರ ಪರಿಣಾಮವನ್ನು ಮೌಲ್ಯಮಾಪನ ಮಾಡಬಹುದು ಎಂದು ತಿಳಿಸಿದರು.
8ನೇ ವೇತನ ಆಯೋಗ ರಚನೆ ಸಂಬಂಧ ರಕ್ಷಣಾ ಸಚಿವಾಲಯ, ಗೃಹ ವ್ಯವಹಾರಗಳ ಸಚಿವಾಲಯ, ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಮತ್ತು ರಾಜ್ಯಗಳು ಸೇರಿದಂತೆ ಪ್ರಮುಖ ಪಾಲುದಾರರಿಂದ ಉಲ್ಲೇಖಿತ ನಿಯಮಗಳ ಕುರಿತು ಸಲಹೆ ಕೋರಲಾಗಿದೆ ಎಂದು ಸಚಿವರು ಸಂಸತ್ಗೆ ಮಾಹಿತಿ ನೀಡಿದರು.
Related

You Might Also Like
KKRTC ಅಧಿಕಾರಿ-ಸಿಬ್ಬಂದಿಗಳು ಕಚೇರಿಗೆ ಭೇಟಿ ನೀಡುವಾಗ ಈ ನಿಯಮ ಪಾಲಿಸಬೇಕು: ಸಂಸ್ಥೆಯ ಎಂಡಿ ಸುಶೀಲಾ ನಿರ್ದೇಶನ
ಕಲಬುರಗಿ: ನಿಗಮದ ಅಧಿಕಾರಿ-ಸಿಬ್ಬಂದಿಗಳು ವೈಯಕ್ತಿಕ ಕಾರ್ಯಗಳಿಗಾಗಿ ಕಚೇರಿಗೆ ಭೇಟಿ ನೀಡುವಾಗ ಈ ನಿಯಮಗಳನ್ನು ಪಾಲಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಬಿ.ಸುಶೀಲಾ...
KSRTC ಬಡ ಸಾರಿಗೆ ನೌಕರರ ಮೇಲೆ ಎಸ್ಮಾ ಜಾರಿ ಸಲ್ಲ: ಸಾರಿಗೆ ಸಚಿವರು ಪರಿಶೀಲಿಸಿ- ಅಧಿವೇಶನದಲ್ಲಿ ಶಾಸಕರ ಆಗ್ರಹ
ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯಿಂದ ಕರ್ನಾಟಕ ರಾಜ್ಯ ಅತ್ಯವಶ್ಯಕ ಸೇವೆ ವಿಧೇಯಕವನ್ನು ಮಂಡಿಸುವ ಸಂದರ್ಭದಲ್ಲಿ ರಾಜ್ಯದ ಸಾರಿಗೆ ನೌಕರರ ಮೇಲೆ ಎಸ್ಮಾ ಕಾಯಿದೆಯನ್ನು ಜಾರಿ ಮಾಡುತ್ತಿರುವ ಬಗ್ಗೆ...
BMTC ಬಸ್ ಬಾಗಿಲಿಗೆ ಸಿಲುಕಿದ ಕೈ- ಬಿದ್ದು ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಎಲೆಕ್ಟ್ರಿಕ್ ಬಸ್ ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಮೃತಪಟ್ಟಿರುವ ಘಟನೆ ಇಂದು ಜಯನಗರದ 4ನೇ ಬ್ಲಾಕ್ನಲ್ಲಿ ನಡೆದಿದೆ. ಸಂಪಂಗಿ (64) ಮೃತಪಟ್ಟವರು....
ರೀಲ್ಸ್, ವಿಡಿಯೋ ಮಾಡುವ ವಕೀಲರಿಗೆ ಶಿಸ್ತು ಕ್ರಮದ ಎಚ್ಚರಿಕೆ ಕೊಟ್ಟ ವಕೀಲರ ಪರಿಷತ್
ಬೆಂಗಳೂರು: ವೃತ್ತಿನಿರತ ವಕೀಲರು ತಮ್ಮನ್ನು ತಾವೇ ಉನ್ನತೀಕರಿಸಿಕೊಳ್ಳುವಂತಹ ಪ್ರಚಾರದ ಯಾವುದೇ ರೀಲ್ಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ ಲೋಡ್ ಮಾಡಿದ್ದರೆ ಅಂತಹ ಆಕ್ಷೇಪಾರ್ಹ ರೀಲ್ಗಳು, ವಿಡಿಯೋಗಳನ್ನು...
KKRTC ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ: ಕಂಡಕ್ಟರ್ ಸ್ಥಳದಲ್ಲೇ ಸಾವು, ಚಾಲಕ ಸೇರಿ ಹಲವರಿಗೆ ಗಾಯ
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಚಿಲಕನಹಟ್ಟಿ (ಮರಿಯಮ್ಮನಹಳ್ಳಿ)...
KSRTC ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ: 2035ರವರೆಗೆ ಎಸ್ಮಾ ವಿಸ್ತರಣೆ – ಚರ್ಚೆ ಇಲ್ಲದೇ ಸದನದಲ್ಲಿ ವಿಧೇಯಕ ಅಂಗೀಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ 10 ವರ್ಷಗಳ ಅವಧಿಗೆ ವಿಸ್ತರಣೆಯಾಗುವ ಅತ್ಯಾವಶ್ಯಕ...
ರೈತರ ಸಮಸ್ಯೆ ಬಗೆ ಹರಿಸಲು ಒತ್ತಾಯಿಸಿ ಡಿಸಿ ಕಚೇರಿ ಮುಂದೆ ರೈತ ಮುಖಂಡರ ಪ್ರತಿಭಟನೆ
ಮೈಸೂರು: ರೈತರ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ , ರಾಜ್ಯ ಕಬ್ಬು ಬೆಳೆಗಾರರ ಸಂಘದ...
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...