ಸಾರಿಗೆ ನೌಕರರಿಗೆ ಪ್ರತಿ ತಿಂಗಳು 1ರಂದೆ ವೇತನ ಪಾವತಿ: KSRTCEFWA ಮನವಿಗೆ ಸ್ಪಂದಿಸಿದ ಸಚಿವರು-ಬೈರೇಗೌಡ

ಬೆಂಗಳೂರು: ನಮ್ಮ ಮನವಿಗೆ ಸ್ಪಂದಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲ ನಾಲ್ಕೂ ನಿಗಮಗಳ ಅಧಿಕಾರಿಗಳು/ನೌಕರರಿಗೆ ಪ್ರತಿ ತಿಂಗಳ ಒಂದನೇ ತಾರೀಖಿನಂದು ವೇತನ ಪಾವತಿ ಮಾಡಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಆದೇಶ ಮಾಡಿರುವುದು ಖುಷಿಯ ವಿಷಯ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಕುಟುಂಬ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಜ್ಯಾಧ್ಯಕ್ಷ ಬೈರೇಗೌಡ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ನಮ್ಮ ಸಂಘದಿಂದ ಇದು ಒಂದು ಒಳ್ಳೆಯ ಕೆಲಸವಾಗಿದೆ ಕಳೆದ 4ರ ನವೆಂಬರ್ 2024ರಲ್ಲಿ ಸಂಘದ ವತಿಯಿಂದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಮತ್ತು ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಅವರಿಗೆ ಒಂದನೇ ತಾರೀಖಿಗೆ ವೇತನ ಪಾವತಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಪತ್ರ ಸಲ್ಲಿಸಿದ್ದೆವು. ಅದರ ಪ್ರತಿಫಲವಾಗಿ ಸಾರಿಗೆ ಸಚಿವರು ನಮ್ಮ ಮನವಿಗೆ ಸ್ಪಂದಿಸಿದ್ದಾರೆ ಎಂದರು.
ಇನ್ನು ಈ ಸಂಬಂಧ ಈಗಾಗಲೇ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ರಾಮಚಂದ್ರನ್ ಅವರು ಫೆಬ್ರವರಿ ತಿಂಗಳ ವೇತನವನ್ನು ಮಾರ್ಚ್ 1ರಂದೆ ಕೊಡುವುದಕ್ಕೆ ಆದೇಶ ಮಾಡಿದ್ದು, ಈಗಾಗಲೇ ಸಂಸ್ಥೆಯ ಕಚೇರಿ ಸಿಬ್ಬಂದಿಗಳು ಈ ಬಗ್ಗೆ ಕಾರ್ಯಪ್ರವೃತ್ತರಾಗಿದ್ದಾರೆ.
ಹೀಗಾಗಿ BMTC, KKRTC, NWKRTC ಸಂಸ್ಥೆಯ ನೌಕರರಿಗೆ ಕೆಎಸ್ಆರ್ಟಿಸಿ ನಿಗಮದ ನೌಕರರಂತೆ ಇನ್ನು ಮುಂದೆ ಪ್ರತಿ ತಿಂಗಳು 1ನೇ ತಾರೀಖಿನಂದು ವೇತನ ಪಾವತಿಯಾಗಲಿದೆ.
Related

You Might Also Like
ಕಿಸಾನ್ ಸಮ್ಮಾನ್ ಹಣ ಪ್ರತಿ ರೈತರಿಗೂ ಸಿಗಬೇಕು: ಸಂಸದ ಡಾ.ಸುಧಾಕರ್
ಬೆಂಗಳೂರು ಗ್ರಾಮಾಂತರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ನೀಡುತ್ತಿರುವ 6000 ರೂ.ಗಳ ಅರ್ಥಿಕ ನೆರವು ಜಿಲ್ಲೆಯ ಪ್ರತಿಯೊಬ್ಬ ಅರ್ಹ ರೈತನಿಗೆ...
ನಕ್ಷೆ ಮಂಜೂರಾತಿ ಉಲ್ಲಂಘಿಸಿ ಹೆಚ್ಚುವರಿ ಮಹಡಿ- 12 ಕಟ್ಟಡಗಳ ತೆರವು: ಕರೀಗೌಡ
ಬೆಂಗಳೂರು: ಯಲಹಂಕ ವಲಯ ವ್ಯಾಪ್ತಿಯಲ್ಲಿ ಕಟ್ಟಡಗಳ ವ್ಯತಿರಿಕ್ತ ಭಾಗ ಅಥವಾ ಹೆಚ್ಚುವರಿ ಮಹಡಿಗಳನ್ನು ತೆರವುಗೊಳಿಸುವ ಕಾರ್ಯವನ್ನು ಸಕ್ರಿಯವಾಗಿ ನಡೆಸಲಾಗುತ್ತಿದ್ದು, ಇಂದು 12 ಕಟ್ಟಡಗಳ ವ್ಯತಿರಿಕ್ತ ಭಾಗ/ ಹೆಚ್ಚುವರಿ...
ಪೂಜೆಗೆ ಹೋದ ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್ಮೇಲ್: ಅರ್ಚಕನ ಬಂಧನ
ಬೆಂಗಳೂರು: ಮಹಿಳೆಯ ನಗ್ನ ವಿಡಿಯೋವನ್ನು ವಾಟ್ಸಪ್ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಕೊಂಡಿ ಬಳಿಕ ಬ್ಲ್ಯಾಕ್ ಮಾಡುತ್ತಿದ್ದ ಕೇರಳ ತ್ರಿಶೂರ್ನ ಪ್ರತಿಷ್ಠಿತ ದೇವಾಲಯದ ಅರ್ಚಕನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ...
BMTC ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದ ಪ್ರಕರಣ: ಕಠಿಣ ಕ್ರಮಕ್ಕೆ ಆಯುಕ್ತರು, ಗೃಹ ಸಚಿವರಿಗೆ ಸಾರಿಗೆ ಸಚಿವರ ಆಗ್ರಹ
ಬೆಂಗಳೂರು: ತಾನು ಕೇಳಿದ ಸ್ಥಳದಲ್ಲಿ ಬಸ್ ನಿಲ್ಲಿಸಿಲ್ಲ ಎಂದು ಮೂರು ದಿನದ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ ಚಾಲಕನಿಗೆ ಮಹಿಳಾ ಟೆಕ್ಕಿ ಉದ್ಯೋಗಿಯೊಬ್ಬರು ಚಪ್ಪಲಿಯಿಂದ...
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...