NEWSರಾಜಕೀಯ

ಜೆಡಿಎಸ್ ಇನ್ನಷ್ಟು ಕುಗ್ಗಿ ಜಿಲ್ಲೆಗೆ ಸೀಮಿತವಾಗೋದು ಬೇಡ : ಸಚಿವ ಆರ್.ಅಶೋಕ್ ವ್ಯಂಗ್ಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮೊದಲು ಜೆಡಿಎಸ್ ರಾಜ್ಯಕ್ಕೆ ಸೀಮಿತವಾಗಿತ್ತು. ನಂತರ ಮಂಡ್ಯ ಮತ್ತು ಹಾಸನಕ್ಕೆ ಸೀಮಿತವಾಗಿದೆ. ಹೀಗಾಗಿ ಎಚ್.ಡಿ.ಕುಮಾರಸ್ವಾಮಿ, ಎಚ್.ಡಿ. ದೇವೇಗೌಡ ಅವರು ಒಂದು ವರ್ಗಕ್ಕೆ ಸೀಮಿತರಾಗಿದ್ದಾರೆ. ಜೆಡಿಎಸ್ ಇನ್ನಷ್ಟು ಕುಗ್ಗಿ ಜಿಲ್ಲೆಗೆ ಸೀಮಿತವಾಗೋದು ಬೇಡ ಎಂದು ಕಂದಾಯ ಸಚಿವ ಆರ್.ಅಶೋಕ್ ವ್ಯಂಗ್ಯವಾಡಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಉರಿಗೌಡ ಮತ್ತು ನಂಜೇಗೌಡ ಸಿನಿಮಾಗೆ ಎಚ್‌ಡಿಕೆ ವಿರೋಧ ಕುರಿತು ಮಾತನಾಡಿದ ಅಶೋಕ್, ಯಾರೂ ಸಮುದಾಯವನ್ನು ಗುತ್ತಿಗೆ ಪಡೆಯಲು ಆಗಲ್ಲ. ಕುಮಾರಸ್ವಾಮಿ ಪದೇ ಪದೇ ಜಾತಿ ಹೆಸರು ಹೇಳುವುದು. ಜಾತಿ ಹೆಸರಲ್ಲಿ ಮತ ಕೇಳುವ ಗಿಮಿಕ್ ಮಾಡಬಾರದು ಎಂದು ಟಾಂಗ್ ಕೊಟ್ಟರು.

ಇನ್ನು ಒಕ್ಕಲಿಗರನ್ನು ಹೀಯಾಳಿಸುವ ಉದ್ದೇಶವಿಲ್ಲ. ನಾವೂ ಒಕ್ಕಲಿಗ ಸಮಾಜದಿಂದ ಬಂದವರು. ಬಿಜೆಪಿ ಇತಿಹಾಸದ ಪರವಾಗಿ ನಿಲ್ಲುತ್ತದೆ. ಉರಿಗೌಡ ಮತ್ತು ನಂಜೇಗೌಡ ಅವರ ಬಗ್ಗೆ ಅಶ‍್ವಥ್ ನಾರಾಯಣ್ ಹೇಳಿದ್ದಾರೆ. ಇತಿಹಾಸ ಏನು ಅಂತಾ ನೋಡುತ್ತೇನೆ. ಕುಮಾರಸ್ವಾಮಿಗೆ ಅನುಮಾನವಿದ್ದರೇ ಇತಿಹಾಸವನ್ನು ಮತ್ತೊಮ್ಮೆ ಪರಿಶೀಲಿಸೋಣ ಎಂದರು.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ