CrimeNEWSನಮ್ಮಜಿಲ್ಲೆ

ಕಾಂಗ್ರೆಸ್ ಶಾಸಕ ನಂಜೇಗೌಡಗೆ ಬೆಳ್ಳಂ ಬೆಳಗ್ಗೆ ಶಾಕ್‌ಕೊಟ್ಟ ಇಡಿ ಅಧಿಕಾರಿಗಳು

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಅವರ ಮನೆ ಮೇಲೆ ದಾಳಿ ಮಾಡಿರುವ ಇ.ಡಿ ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸುವ ಮೂಲಕ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶಾಸಕರಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ.

ಜಿಲ್ಲೆಯ ಮಾಲೂರು ತಾಲೂಕು ಕೊಮ್ಮನಹಳ್ಳಿಯ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ಶೋಧಕಾರ್ಯ ನಡೆಸಿದ್ದಾರೆ. ಜತೆಗೆ ಶಾಸಕರಿಗೆ ಸೇರಿದ ಕೊಮ್ಮನಹಳ್ಳಿ ನಂಜುಂಡೇಶ್ವರ ಸ್ಟೋನ್ ಕ್ರಷರ್​ಗೂ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಾಲೂರು ಶಾಸಕರಾಗಿರುವ ನಂಜೇಗೌಡರು ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ (ಕೋಚಿಮುಲ್) ಅಧ್ಯಕ್ಷರಾಗಿದ್ದಾರೆ. ಇವರ ವಿರುದ್ಧ ಇತ್ತೀಚೆಗೆ ಕೊಚಿಮುಲ್ ನೇಮಕ ವಿಚಾರದಲ್ಲಿ ಅವ್ಯವಹಾರ ಆರೋಪ ಕೇಳಿಬಂದಿತ್ತು.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ